• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಶಲ್ಯಯುತ ಸ್ಪರ್ಧೆಗಳಿಂದ ಮಾರುಕಟ್ಟೆ ಜ್ಞಾನ ವಿಸ್ತರಣೆ: ಡಾ.ಬಿ.ಎ. ಕುಮಾರ ಹೆಗ್ಡೆ
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 15 ಕಾಲೇಜುಗಳ 20ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು.
ಮತದಾನದ ಜಾಗೃತಿ ಮೂಡಿಸಿದ ಬೈಕ್ ರ್‍ಯಾಲಿ
ಬೈಕ್ ರ್‍ಯಾಲಿ ಜಿಲ್ಲಾ ಪಂಚಾಯತ್ ಆವರಣದಿಂದ ನಗರದ ಪುರಭವನದವರೆಗೆ ಸಾಗಿ ಅಲ್ಲಿ ಅಂತ್ಯಗೊಂಡಿತು. ಸುಮಾರು 200ಕ್ಕೂ ಹೆಚ್ಚು ಬೈಕುಗಳು ರ್‍ಯಾಲಿಯಲ್ಲಿ ಭಾಗವಹಿಸಿದ್ದವು.
10ರಿಂದ 17ರ ವರೆಗೆ ಕನ್ಯಾಡಿ ಶ್ರೀರಾಮ ಕ್ಷೇತ್ರ ವಾರ್ಷಿಕ ಜಾತ್ರಾ ಮಹೋತ್ಸವ
ಏ.10ರಂದು ಶ್ರೀ ರಾಮ ನಾಮ ಸಪ್ತಾಹದ ಅಖಂಡ ನಂದಾದೀಪ ಬೆಳಗಿಸುವ ಮೂಲಕ ರಾಮತಾರಕ ಮಂತ್ರೋಚ್ಛಾರಣೆ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು, ಸಂಜೆ ಬಲಿ ಉತ್ಸವ ನಡೆಯಲಿದೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬೃಜೇಶ್‌ ಚೌಟ ಮತಯಾಚನೆ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಪ್ರವಾಸ ಕೈಗೊಂಡು ಪ್ರಮುಖರ ಮನೆ ಭೇಟಿ ಮಾಡಿ ಮಾತನಾಡಿದರು.
ವಿಶ್ವವಿಖ್ಯಾತಿ ‘ರ‍್ಯಾಂಬೊ ಸರ್ಕಸ್’ ಈಗ ಮಂಗಳೂರಿನಲ್ಲಿ!
ಪ್ರದರ್ಶನದ ಸಮಯದಲ್ಲಿ ಟಿಕೆಟ್‌ಗಳು ಕೌಂಟರ್‌ಗಳಲ್ಲಿ ಲಭ್ಯವಿರುತ್ತದೆ. ಮುಂಗಡ ಕಾಯ್ದಿರಿಸಿಕೊಳ್ಳಲು www.rambocircus.in ಲಾಗ್‌ಇನ್ ಮಾಡಬಹುದು. ಬುಕ್ ಮೈ ಶೋ ಆ್ಯಪ್‌ನ ಮೂಲಕವೂ ಟಿಕೆಟ್‌ ಕಾಯ್ದಿರಿಸಿಕೊಳ್ಳಬಹುದಾಗಿದೆ.
ಏ.22ರಂದು ಬೆಳ್ತಂಗಡಿ ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನ ಶಿಲಾನ್ಯಾಸ
ಏ.22ರಂದು ಬೆಳಗ್ಗೆ 8.30ರಿಂದ ನೂತನ ದೇಗುಲಕ್ಕೆ ಶಿಲಾನ್ಯಾಸ ನೆರವೇರಲಿದ್ದು, ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.
ನವೋದಯ ಸ್ವಸಹಾಯ ಸಂಘಗಳು ಸಾಮಾಜಿಕಬದ್ಧತೆಗೆ ಶಕ್ತಿ ತುಂಬಿದೆ: ಡಾ. ಎಂ. ಎನ್. ಆರ್‌
ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ ತಮ್ಮ ನಿಯೋಗದ ಜೊತೆ ಸನ್ಮಾನಿಸಿದರು.
ಎಂಸಿಸಿ ಬ್ಯಾಂಕ್‌: 13.12 ಕೋಟಿ ರು. ಲಾಭ, ರಾಜ್ಯಕ್ಕೆ ಕಾರ್ಯಕ್ಷೇತ್ರ ವಿಸ್ತರಣೆ
ಪ್ರಸ್ತುತ ಆರ್ಥಿಕ ವರ್ಷದ 14 ಸದಸ್ಯರ ಆಡಳಿತ ಮಂಡಳಿ 2023-28 ವರ್ಷಕ್ಕೆ ಅವಿರೋಧ ಆಯ್ಕೆಯಾಗಿದೆ. 28, ಅಗಸ್ಟ್‌ 2023ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನನ್ನನ್ನು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ
ಡಾ.ಬಾಬು ಜಗಜೀವನ್ ರಾಮ್‌ ವ್ಯಕ್ತಿತ್ವ ಮಾದರಿ: ಮುಲ್ಲೈ ಮುಗಿಲನ್‌
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಮೂಡುಬಿದಿರೆ ತಾಲೂಕಿನಲ್ಲಿ ಮತದಾನ ಜಾಗೃತಿಗೆ ಬೈಕ್‌ ಜಾಥಾ
ಜಾಥಾದ ಬಳಿಕ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಪಂ ಇಒ ಎಸ್.‌ ವೆಂಕಟಾಚಲಪತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved