• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾರ್ಮಾಡಿ ಘಾಟಿಯಲ್ಲಿ ಸಿಲುಕಿದ 12 ಚಕ್ರದ ಲಾರಿ; ಸಂಚಾರ ಅಸ್ತವ್ಯಸ್ತ
ಪೊಲೀಸರು ಹಾಗೂ ಇತರ ವಾಹನ ಸವಾರರು ಸುಗಮ ವಾಹನ ಸಂಚಾರಕ್ಕೆ ಸಹಕರಿಸಿದರು.
ಜಗತ್ತಿನೆದುರು ಭಾರತದ ಪ್ರತಿಷ್ಠೆ ಹೆಚ್ಚಿಸಿದ ವಿಶ್ವನಾಯಕ ಮೋದಿ: ವಿ. ಭಾನುಪ್ರಕಾಶ್
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಕೈಗಾರಿಕಾ ಪ್ರಕೋಷ್ಠದ ಸಮಾವೇಶ ಆಯೋಜಿಸಲಾಗಿತ್ತು.
ಅಮಾಯಕ ಹಿಂದೂಗಳ ಮೇಲೆ ಗೂಂಡಾ ಕಾಯ್ದೆ, ಗಡೀಪಾರು ಆದೇಶ: ಉಗ್ರ ಹೋರಾಟದ ಎಚ್ಚರಿಕೆ
ಹಿಂದೂ ವಿರೋಧಿ ನೀತಿಯನ್ನು ನಿಲ್ಲಿಸದಿದ್ದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ಮುಂಭಾಗದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಗೋ ರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ.
13ರಿಂದ 23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿಷು ಜಾತ್ರಾ ಮಹೋತ್ಸವ
ಏ.23ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭೃತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
ಆಳ್ವಾಸ್‍ನಿಂದ ಎಸ್.ಸಿ, ಎಸ್.ಟಿ ಸಮುದಾಯದವರಿಗೆ ಉಚಿತ ನೇತ್ರ ತಪಾಸಣೆ ಶಿಬಿರ
ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 225 ಜನರು ಪಾಲ್ಗೊಂಡಿದ್ದರು. 151 ಕನ್ನಡಕ, 24 ಜನರು ಶಸ್ತ್ರ ಚಿಕಿತ್ಸೆಗೆ ನೋಂದಾಯಿಸಿಕೊಂಡರು. ಇಲ್ಲಿವರೆಗೆ ನಡೆದ ಒಟ್ಟು ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 797 ಜನರು ಪಾಲ್ಗೊಂಡು 434 ಜನರು ಕನ್ನಡಕ ಪಡೆದರೆ ಹಾಗೂ 110 ಜನರು ಶಸ್ತ್ರ ಚಿಕಿತ್ಸೆಗೆ ಹೆಸರು ನೋಂದಾಯಿಸಿ, 29 ಜನರು ಶಸ್ತ್ರಚಿಕಿತ್ಸೆಯ ಅವಕಾಶವನ್ನು ಪಡೆದುಕೊಂಡರು.
ಎಮ್ಮೆಕೆರೆ ಈಜುಕೊಳದಲ್ಲಿ ಕ್ರೀಡಾಪಟುಗಳಿಗಿಲ್ಲ ಉಚಿತ!
ಈಜುಪಟುಗಳನ್ನು ರೂಪುಗೊಳಿಸುವ ಉದ್ದೇಶದಿಂದ ಸ್ಥಾಪನೆಯಾಗಿರುವ ನೂತನ ಈಜುಕೊಳಕ್ಕೆ ಇಳಿಯಬೇಕಾದರೆ ಹಣ ಪಾವತಿಸಬೇಕಾದ ಸಂದಿಗ್ಧತೆಗೆ ಸಿಲುಕಿದ್ದಾರೆ.
ಏ.9ರಿಂದ ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ
ಏ.15ರಂದು ಸಂಜೆ 7.15ರಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ಹವ್ಯಾಸಿ ಯಕ್ಷಗಾನ ತರಬೇತಿ ಕೇಂದ್ರ ಇವರಿಂದ ಗಿರಿಜಾ ಕಲ್ಯಾಣ ಯಕ್ಷಗಾನ ಬಯಲಾಟ ನಡೆಯಲಿದೆ.
ಮಂಗಳೂರಿನ ಪಿಝ್ಜಾ ಬೈ ನೆಕ್ಸಸ್ ಮಾಲ್‌ನಲ್ಲಿ ‘ಸ್ನೋ ಫ್ಯಾಂಟಸಿ’ ಆರಂಭ
ಬೆಳಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪ್ರತಿದಿನ ಈ ಸ್ನೋ ಫ್ಯಾಂಟಸಿ ಕಾರ್ಯನಿರ್ವಹಿಸಲಿದೆ ಎಂದು ಕಂಪನಿಯ ಆಡಳಿತ ಅಧಿಕಾರಿ ಬಿಪಿನ್ ಝಕಾರಿಯ ತಿಳಿಸಿದರು.
ನಷ್ಟದಲ್ಲಿರೋ ಕಂಪೆನಿಗಳಿಂದ ಬಿಜೆಪಿಗೆ ಕೋಟ್ಯಂತರ ಹಣ: ಗುಂಡೂರಾವ್‌ ಆರೋಪ
ಕಾನೂನನ್ನು ಉಪಯೋಗಿಸಿ ಬಿಜೆಪಿ ಬಹುದೊಡ್ಡ ಲೂಟಿಯಲ್ಲಿ ತೊಡಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.
ಪುತ್ತೂರು: ೧೨ ಅನಾಥ ನಿರ್ಗತಿಕರ ರಕ್ಷಣೆ, ಆಶ್ರಮಕ್ಕೆ ಸೇರ್ಪಡೆ
೧೨ ನಿರ್ಗತಿಕ ಅನಾಥರು ಮತ್ತು ವೃದ್ಧರನ್ನು ಮನವೊಲಿಸಿ ನಗರದ ಹೊರವಲಯದಲ್ಲಿನ ಜಿಡೆಕಲ್ಲು ಎಂಬಲ್ಲಿರುವ ದೀಪಶ್ರೀ ವೃದ್ಧಾಶ್ರಮಕ್ಕೆ ಸೇರಿಸಲಾಯಿತು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved