• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು, ಸಂವಿಧಾನ ವ್ಯಾಪ್ತಿಯಲ್ಲಿ ಕೆಲಸ: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ಸಭಾ ಕಾರ್ಯಕ್ರಮಕ್ಕೆ ಮುನ್ನ ಈಶಾನ್ಯ ಭಾರತ ಹಾಗೂ ಕರ್ನಾಟಕದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಏರ್ಪಟ್ಟಿತು.
ರೆಡ್‌ಕ್ರಾಸ್‌ ಸೊಸೈಟಿ ಬಲವರ್ಧನೆಗೆ ಸಹಕಾರ: ಸಂಸದ ಕ್ಯಾ.ಬ್ರಿಜೇಶ್ ಚೌಟ
ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೌರವಿಸಿದರು.
ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ವಭಾವಿ ಕ್ರಮಕ್ಕೆ ಸೂಚನೆ
ಶ್ರೀನಿವಾಸ ಮಲ್ಯರು ಆಧುನಿಕ ಮಂಗಳೂರಿನ ಶಿಲ್ಪಿಯಾಗಿದ್ದು, ಅವರ ಪ್ರತಿಮೆ ಸ್ಥಳಾಂತರ ಸೂಕ್ಷ್ಮ ವಿಚಾರ, ಹಾಗಾಗಿ ಎಚ್ಚರಿಕೆ ವಹಿಸಿ ಎಂದು ಸಂಸದರು ಹೇಳಿದರು.
ಸುರತ್ಕಲ್: ಸಸಿ ವಿತರಣಾ ಕಾರ್ಯಕ್ರಮ
ಮೂಡುಬಿದಿರೆಯ ಸಸ್ಯ ಸಾಮ್ರಾಜ್ಞಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ. ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವ ಸಲ್ಲಿಸಲಾಯಿತು.
ಮುಂದಿನ ಪೀಳಿಗೆಗೆ ಯಕ್ಷಗಾನ ಅವಕಾಶ: ಎಡನೀರುಶ್ರೀ ಶ್ಲಾಘನೆ
ಕನ್ನಡ ಅಭಿಮಾನಿಗಳಾದ ಮಂಡ್ಯ ಹಾಗೂ ಬೆಂಗಳೂರಿನ ಸುಲ್ತಾನ್ ಗೌಡ ಮತ್ತು ಷಣ್ಮುಖಂ ಅವರು ಪ್ರತಿಷ್ಠಾನದ ಚಟುವಟಿಕೆಗಳನ್ನು ಗಮನಿಸಿ ಅಧ್ಯಕ್ಷ ರಾಮಕೃಷ್ಣಯ್ಯ ಅವರನ್ನು ಗೌರವಿಸಿದರು.
ಆರೋಗ್ಯ ಕಾಪಾಡಲು ಪ್ರಕೃತಿ ನೀಡಿದ ಕೊಡುಗೆ ನೀರು: ಹೇಮಾವತಿ ಹೆಗ್ಗಡೆಯವರಿಂದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ
ಧರ್ಮಸ್ಥಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ಜಾಲತಾಣದ ಅಬ್ಬರದ ನಡುವೆಯೂ ಪತ್ರಿಕೆಗಳಿಗೆ ಓದುಗರು ಕಡಿಮೆಯಾಗಿಲ್ಲ: ಅಶೋಕ್ ರೈ
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳ ಸಾಧನೆ ಪ್ರೋತ್ಸಾಹಕ್ಕೆ ಪ್ರತಿಭಾ ಪುರಸ್ಕಾರ: ಡಾ.ಎಂ.ಎನ್‌.ಆರ್‌.
ಕಾರ್ಯಕ್ರಮದಲ್ಲಿ 37 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನವೋದಯ ಸ್ವಸಹಾಯ ಸಂಘದ ಸದಸ್ಯರ 108 ಮಂದಿ ಮಕ್ಕಳಿಗೆ ಹಾಗೂ ಬ್ಯಾಂಕ್‌ ಸಿಬ್ಬಂದಿಯ 129 ಮಂದಿ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಒಟ್ಟು 274 ಮಂದಿಗೆ 13 ಲಕ್ಷ ರು.ಗಳ ವಿದ್ಯಾರ್ಥಿ ವೇತನ ನೀಡಲಾಯಿತು.
ಪೆಂಡಾಲ್‌ ಹಾಕುತ್ತಿದ್ದಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು
ಕಲ್ಲಡ್ಕದ ಶಾಮಿಯಾನ್ ಸರ್ವಿಸಸ್‌ನ ಐವರು ಕಾರ್ಮಿಕರು ಕೆಲಸ‌ ಮಾಡುತ್ತಿದ್ದರು. ಘಟನೆ ಸಂದರ್ಭ ಏಣಿ ಹೈಟೆನ್ಶನ್ ವಿದ್ಯುತ್ ತಂತಿಗೆ ತಗಲಿ ಈ‌ ಅವಘಡ ಸಂಭವಿಸಿದೆ.
ಕಟೀಲು ಕ್ಷೇತ್ರದ ವಿಹಂಗಮ ನೋಟ
ಈ ವರ್ಷ ಸುರಿಯುತ್ತಿರುವ ಭಾರಿ ಮಳೆಗೆ ನಂದಿನಿ ನದಿ ಜೀವಕಳೆ ಪಡೆದುಕೊಂಡು ಸಮುದ್ರ ರಾಜನತ್ತ ವೇಗವಾಗಿ ಭೋರ್ಗೆರೆಯುತ್ತ, ಧುಮ್ಮಿಕ್ಕುವ ಸೊಬಗು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 667
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved