ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರು ರೈಲ್ವೆ ಸಮಸ್ಯೆ ಇತ್ಯರ್ಥಕ್ಕೆ ಉನ್ನತಾಧಿಕಾರಿಗಳ ಸಮಿತಿ: ಬ್ರಿಜೇಶ್ ಚೌಟ
ಮಂಗಳೂರು ಸುಬ್ರಹ್ಮಣ್ಯದ ಹಳೆ ರೈಲನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರವರು ಪುನರಾರಂಭಿಸುವಂತೆ ಕೋರಿದಾಗ, ಸುಬ್ರಹ್ಮಣ್ಯ ಯಾರ್ಡ್ನಲ್ಲಿ ವಿದ್ಯುದೀಕರಣ ಬಾಕಿ ಇದೆ. ಬಳಿಕ ಸಮಯವನ್ನು ನಿಗದಿಪಡಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಅಧಿಕಾರಿ ಹೇಳಿದರು.
ಅಪಾಯಕಾರಿ ಕಂಪೌಂಡ್ ತೆರವಿಗೆ ಉಳ್ಳಾಲ ನಗರಸಭೆಗೆ ಗ್ರಾಮಸ್ಥರ ಆಗ್ರಹ
ಕಳೆದ ವರ್ಷ ತಡೆಗೋಡೆ ಕುಸಿದುಬಿದ್ದಿತ್ತು. ಯಾವುದೇ ಅಪಾಯವಾಗಿರಲಿಲ್ಲ. ಈ ಬಾರಿ ಬೀಳುವ ಮುನ್ನ ಉಳ್ಳಾಲ ನಗರಸಭೆ ಆಡಳಿತ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿ ಪೌರಾಯುಕ್ತರಿಗೆ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.
ಬಳ್ಕುಂಜೆ ಮನೆ ಕಳವು ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಕೃತ್ಯಕ್ಕೆ ಉಪಯೋಗಿಸಿದ ಟಿವಿಎಸ್ ಜೂಪಿಟರ್ ಸ್ಕೂಟರ್, ಸ್ಕ್ರೂ ಡ್ರೈವರ್, ಕಬ್ಬಿಣದ ರಾಡ್, ಟಾರ್ಚ್ ಲೈಟ್ ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿಕ್ಷಣದಿಂದ ವಂಚಿತ ಬಾಲಕನಿಗೆ ಮೂಲ್ಕಿ ಪೊಲೀಸರ ಸಹಾಯ ಹಸ್ತ
ಬಾಲಕನ ಮನೆಗೆ ತೆರಳಿ ಬಾಲಕನ ಶಾಲಾ ಶುಲ್ಕ, ಪುಸ್ತಕ, ಸಮವಸ್ತ್ರ ವ್ಯವಸ್ಥೆಯನ್ನು ಸಾರ್ವಜನಿಕರ ಸಹಾಯದಿಂದ ನೀಡಿ ಬಾಲಕನನ್ನು ಕಿನ್ನಿಗೋಳಿ ಶಾಲೆಗೆ ಸೇರಿಸಲಾಗಿದೆ.
ಕರಾವಳಿಯಲ್ಲಿ ಮಳೆ ಇಳಿಮುಖ, ಇಂದು ಆರೆಂಜ್ ಅಲರ್ಟ್
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಸಂಜೆ ವೇಳೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ಹಗುರ ಮಳೆಯಾಗಿದೆ.
ಎಕ್ಕಾರಿನಲ್ಲಿ ಗುಡ್ಡ ಕುಸಿತ, ತೋಕೂರಲ್ಲಿ ಕೃತಕ ನೆರೆ
ಇನ್ನಷ್ಟು ಗುಡ್ಡ ಕುಸಿತದ ಭೀತಿ ಉಂಟಾಗಿದೆ. ಹೆಚ್ಚಿನ ವಾಹನಗಳು ಈ ರಸ್ತೆ ಮೂಲಕ ಸಂಚರಿಸುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿದೆ.
ಕರಾವಳಿಯಲ್ಲಿ ಜಲಪ್ರವಾಹ, ಅಪಾಯ ಮಟ್ಟ ಮೀರಿದ ನದಿಗಳು, ಜು.20 ಮತ್ತು 21ಕ್ಕೆ ರೆಡ್ ಅಲರ್ಟ್
ಅದ್ಯಪಾಡಿ ಪ್ರದೇಶ ಪ್ರವಾಹ ನೀರಿನಿಂದ ಆವೃತ್ತವಾಗಿದ್ದು, ಸುಮಾರು 35 ಕುಟುಂಬಗಳು ವಾಸವಾಗಿವೆ. ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವಿನಂತಿ ಮಾಡಿದ್ದಾರೆ.
ಮಡಿಕೇರಿ ಘಾಟ್ನಲ್ಲಿ ಸಿಲುಕಿದ ವಾಹನಗಳಿಗೆ ಆಪದ್ಭಾಂಧವನಾದ ಸ್ಪೀಕರ್ ಖಾದರ್
ಸಂಪಾಜೆಯಿಂದ ಮಡಿಕೇರಿ ಕಡೆ ಹೋಗಬೇಕಾಗಿದ್ದ ವಾಹನಗಳನ್ನು ಅದೇ ಪೊಲೀಸ್ ಎಸ್ಕಾರ್ಟ್ನಲ್ಲಿ ಮಡಿಕೇರಿಗೆ ಸುರಕ್ಷಿತವಾಗಿ ತಲುಪಿಸಿದರು. ಇದರಿಂದಾಗಿ ನೂರಾರು ವಾಹನಗಳಲ್ಲಿದ್ದ ಕುಟುಂಬಿಕರು ನಿಟ್ಟುಸಿರು ಬಿಡುವಂತಾಯಿತು.
ಘಾಟ್ ಪ್ರಯಾಣ ನಿರ್ಬಂಧ ಸಮಸ್ಯೆ: ಡಿಸಿಗಳ ಜೊತೆ ಸಮನ್ವಯತೆ ಸಾಧಿಸಲು ಸಿಎಸ್ಗೆ ಸ್ಪೀಕರ್ ಖಾದರ್ ಸೂಚನೆ
ರಸ್ತೆ ಸಂಚಾರ ಅನಿವಾರ್ಯವಾಗಿರುತ್ತದೆ. ಮಡಿಕೇರಿ ಘಾಟ್ನಲ್ಲಿ ಆದಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ನಾಲ್ಕೂ ಜಿಲ್ಲಾಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ ಎಂದಿದ್ದಾರೆ.
ಮಂಗಳೂರು ಪಾಲಿಕೆ ಆಯುಕ್ತರ ಕಚೇರಿ, ಮನೆಗೆ ಲೋಕಾಯುಕ್ತ ದಾಳಿ 2.77 ಕೋಟಿ ರು. ಪತ್ತೆ
ಪಾಲಿಕೆ ಆಯುಕ್ತ ಆನಂದ ಅವರು ಈ ಹಿಂದೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ಸಂಪತ್ತಿನ ಬಗ್ಗೆ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.
< previous
1
...
417
418
419
420
421
422
423
424
425
...
667
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!