ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭಾವ್ಯ ಸಮಸ್ಯೆ ಎದುರಿಸಲು ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಮುಗಿಲನ್
ನೇತ್ರವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳವಾದ ಉಪ್ಪಿನಂಗಡಿಗೆ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಸಿದರು.
ಮುಖ್ಯ ಸುದ್ದಿ) ದ.ಕ. ಸಂಸದರ ಪತ್ರಕ್ಕೆ ಕ್ಷಿಪ್ರ ಸ್ಪಂದಿಸಿದ ರೈಲ್ವೆ ಇಲಾಖೆ: ಘಾಟಿ ಕುಸಿತ ಕಾರಣ ಬೆಂಗಳೂರಿಗೆ ಹೆಚ್ಚುವರಿ ರೈಲು ಶುರು
ರೈಲು ಸಂಖ್ಯೆ 06549 ಯಶವಂತಪುರ- ಮಂಗಳೂರು ಜಂಕ್ಷನ್ಗೆ ಹಾಗೂ ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ಜು. 21ಮತ್ತು 22ರಂದು 2 ಟ್ರಿಪ್ಗಳಲ್ಲಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ನೇತ್ರಾವತಿ ನದಿ ಪಾತ್ರದ ರಸ್ತೆ, ಮನೆ, ಅಂಗಡಿಗಳು ಜಲಾವೃತ
ಕಳೆದ ಮೂರು ದಿನಗಳಿಂದ ೬ ಮೀಟರ್ನಲ್ಲಿಯೇ ಹರಿಯುತ್ತಿದ್ದ ನೇತ್ರಾವತಿ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಶುಕ್ರವಾರ ಮುಂಜಾನೆ ಏಕಾಏಕಿ ೮.೨ ಮೀಟರ್ಗೆ ಏರಿಕೆಯಾಗಿ, ತಗ್ಗು ಪ್ರದೇಶಗಳೆಲ್ಲಾ ಜಲಾವೃತವಾಗಿದೆ.
ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ
ಲಾರಿಯಲ್ಲಿ ಸಿಲುಕಿದ್ದವರನ್ನು ಹೊರತರಲು ಸ್ಥಳೀಯ ಯುವಕರು ಹರಸಾಹಸ ಪಡಬೇಕಾಯಿತು.
ಗುಡ್ಡ ಕುಸಿದು: ಬಂದಾರು- ಕುಂಟಾಲಪಲ್ಕೆ ರಸ್ತೆ ಬಂದ್
ಬಂದಾರು -ಕುಂಟಾಲಪಲ್ಕೆ- ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು ಪರ್ಯಾಯ ಮಾರ್ಗವಾಗಿ ಮೈರೋಳ್ತಡ್ಕ -ಶಿವನಗರ - ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ತಿಳಿಸಲಾಗಿದೆ.
ಬಿರುಸಿನ ಗಾಳಿ ಮಳೆಗೆ ಮೂಲ್ಕಿತಾಲೂಕಿನ ವಿವಿಧೆಡೆ ಹಾನಿ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನೀರು ನಿಂತು ಭಕ್ತರಿಗೆ ಸಮಸ್ಯೆಯಾಗಿತ್ತು.
ವಿದ್ಯುತ್ ತಂತಿ ಸ್ಪರ್ಶಿಸಿದ ಶ್ವಾನ, ರಕ್ಷಣೆಗೆ ಯತ್ನಿಸಿದ ವಿದ್ಯಾರ್ಥಿನಿಯ ಸಾವು
ಈಕೆ ಗುರುಪುರ ಕಲ್ಲಕಲಂಬಿ ನಿವಾಸಿಯಾಗಿದ್ದು, ಹರೀಶ್ ಶೆಟ್ಟಿ ಅವರ ಪುತ್ರಿ, ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಪ್ರವಾಹರೂಪಿ ನದಿಗಳು: ರಸ್ತೆಗಳು ಬಂದ್, ಅಂಗಡಿ, ತೋಟಗಳು ಜಲಾವೃತ
ಶುಕ್ರವಾರ ಮುಂಜಾನೆ ವೇಳೆ ಎರಡೂ ನದಿಗಳ ಹರಿವು ಹೆಚ್ಚಾಗಿ ನೀರು ಹೆದ್ದಾರಿಯನ್ನು ಆವರಿಸಿತು. ಪರಿಣಾಮವಾಗಿ ಸುಬ್ರಹ್ಮಣ್ಯ- ಪುತ್ತೂರು ರಸ್ತೆ ಬ್ಲಾಕ್ ಆಗಿ ಸಂಚಾರ ಸ್ಥಗಿತಗೊಂಡಿತು.
ಉಪ್ಪಿನಂಗಡಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ
ಸರ್ಕಾರಿ ಪದವಿ ಪೂರ್ವ ಕಾಲೇಜು, ಪುಳಿತ್ತಡಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ನಾಡ ಕಚೇರಿಯಲ್ಲಿ ದಿನದ ೨೪ ಗಂಟೆ ಕಂಟ್ರೋಲ್ ರೂಂ ಕಾರ್ಯಾಚರಿಸುತ್ತಿದೆ.
ರಾಹುಲ್ ಗಾಂಧಿ ನಿಂದನೆ: ಶಾಸಕ ಡಾ.ಭರತ್ ಶೆಟ್ಟಿ ಕೇಸ್ಗೆ ಹೈಕೋರ್ಟ್ ತಡೆ
ಜಸ್ಟಿಸ್ ಕೃಷ್ಣ ದೀಕ್ಷಿತ್ ಅವರ ನ್ಯಾಯಪೀಠ ಎಫ್ಐಆರ್ಗೆ ತಡೆ ನೀಡಿದ್ದು, ಮುಂದಿನ ತೀರ್ಮಾನ ವರೆಗೆ ವಿಚಾರಣೆ ನಡೆಸದಂತೆ ಸೂಚಿಸಿದೆ.
< previous
1
...
418
419
420
421
422
423
424
425
426
...
667
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!