• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್ 10ರಿಂದ ಕನ್ಯಾಡಿ ಕ್ಷೇತ್ರ ಪ್ರತಿಷ್ಠಾ ಜಾತ್ರಾ ಮಹೋತ್ಸವ
ಧರ್ಮಸ್ಥಳ ಸಮೀಪದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಂ ನಿತ್ಯಾನಂದ ನಗರದ 64 ನೇ ವರ್ಷದ ಶ್ರೀ ರಾಮ ತಾರಕ ಸಪ್ತಾಹ, ಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವ 10ರಿಂದ 17 ರ ವರೆಗೆ ನಡೆಯಲಿದೆ.ಇದರ ಪೂರ್ವ ತಯಾರಿ ಪ್ರಯುಕ್ತ ಸಮಾಲೋಚನಾ ಸಭೆ ಇತ್ತೀಚೆಗೆ ನಡೆಯಿತು.
ಬಿಲ್ಲವ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನ: ಸತ್ಯಜಿತ್‌ ಸುರತ್ಕಲ್‌
ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸತ್ಯಜಿತ್‌ ಸುರತ್ಕಲ್ ಟಿಕೆಟ್‌ ವಂಚಿತರಾದ ಬಳಿಕ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ., ಉಡುಪಿ- ಚಿಕ್ಕಮಗಳೂರು, ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ತೀರ್ಮಾನಿಸಿದೆ ಎಂದು ಘೋಷಿಸಿದರು.
ವಿಕಸಿತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಕ್ಯಾ. ಬೃಜೇಶ್ ಚೌಟ
ಮಂಗಳೂರು ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಕರೆ ನಿಡಿದರು.
ಚುನಾವಣೆ ವಿಶೇಷ ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.
ಬಪ್ಪನಾಡು ಜಾತ್ರೆ ಮಹಾ ರಥೋತ್ಸವ ಸಂಭ್ರಮ: ಹೊಂಡಕ್ಕೆ ಸಿಲುಕಿದ ರಥದ ಚಕ್ರ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಭಾನುವಾರ ರಾತ್ರಿ ದೇವರ ಉತ್ಸವ ಬಲಿ, ಸ್ವರ್ಣ ಪಲ್ಲಕಿ ಉತ್ಸವ, ಬ್ರಹ್ಮರಥೋತ್ಸವ, ಸುಡುಮದ್ದು ಪ್ರದರ್ಶನ, ಸೂಟೆದಾರ ನೆರವೇರಿತು. ಸೋಮವಾರ ಪ್ರಾತಃಕಾಲ ರಥದಿಂದ ದೇವರು ಇಳಿದು ಜಳಕವಾಗಿ ಬಳಿಕ ದೇವಳಕ್ಕೆ ಬಂದು ಜಳಕದ ಬಲಿಯಾಗಿ ಧ್ವಜಾವರೋಹಣದ ಮೂಲಕ ಜಾತ್ರೆ ಸಂಪನ್ನಗೊಂಡಿತು.
ಜಿಲ್ಲೆಗೆ ನೀಡಿದ ಅನುದಾನ ಮಾಹಿತಿ ಬಹಿರಂಗಪಡಿಸಲಿ: ಪದ್ಮರಾಜ್ ಸವಾಲು
ಪುತ್ತೂರು ದರ್ಬೆಯಲ್ಲಿ ಸೋಮವಾರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಕಳೆದ ಅವಧಿಯ ಸಂಸದರು ತಾವು ಜಿಲ್ಲೆಗೆ ನೀಡಿದ ಕೋಟಿಗಳ ಅನುದಾನದ ಮಾಹಿತಿ ಬಹಿರಂಗ ಪಡಿಸುವಂತೆ ಸವಾಲು ಹಾಕಿದರು.
ಜಾತಿ ಲೆಕ್ಕ ಜೋರು: ಮಣೆ ಹಾಕ್ತಾರಾ ಮತದಾರರು?
ದ.ಕ. ಲೋಕಸಭೆ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಬಿಲ್ಲವ ಮತದಾರರ ಪ್ರಾಬಲ್ಯವೇ ಹೆಚ್ಚು. ಈ ಕಾರಣದಿಂದಲೇ ಬಿಲ್ಲವರ ಮತ ಸೆಳೆಯಲು ಎರಡೂ ಪಕ್ಷದವರು ‘ಕಾರ್ಯಾಚರಣೆ’ಯಲ್ಲಿ ನಿರತರಾಗಿದ್ದಾರೆ. 2ನೇ ಅತಿ ಹೆಚ್ಚು ಮತದಾರರಿರೋದು ಮುಸ್ಲಿಮರು. ನಂತರ ಕ್ರಿಶ್ಚಿಯನ್‌, ಬಂಟರು, ಎಸ್ಸಿ-ಎಸ್ಟಿ, ಒಕ್ಕಲಿಗ ಮತದಾರರು ಕೂಡ ಗಮನಾರ್ಹ ಸಂಖ್ಯೆಯಲ್ಲಿದ್ದಾರೆ.
ಬಪ್ಪನಾಡು ಜಾತ್ರೆ ಶಯನೋತ್ಸವ: ಮಲ್ಲಿಗೆ ಪ್ರಸಾದ ವಿತರಣೆ
ಈ ಬಾರಿ ಮಲ್ಲಿಗೆ ಅಟ್ಟೆಗೆ 1,200 ರು. ದುಬಾರಿಯಾಗಿದ್ದರೂ ಭಕ್ತರು ಸುಮಾರು 15 ಸಾವಿರ ಅಂದರೆ 60 ಸಾವಿರಕ್ಕೂ ಮಿಕ್ಕಿ ಚಂಡು ಮಲ್ಲಿಗೆ ಹೂವನ್ನು ಭಕ್ತರು ಬಪ್ಪನಾಡು ಶ್ರೀ ದೇವಿಗೆ ಸಮರ್ಪಿಸಿದರು.
ಮೂಡುಬಿದಿರೆಯ ಐತಿಹಾಸಿಕ ಕಟ್ಟಡದ ರೋಧನೆ ಕೇಳುವವರಿಲ್ಲ!
ಸ್ವಾತಂತ್ರ್ಯಪೂರ್ವದ ಬ್ರಿಟೀಷರ ಆಡಳಿತದ ಜತೆಗೆ ಮೂಡುಬಿದಿರೆಯ ಆಗು ಹೋಗುಗಳನ್ನು ತಾಲೂಕು ಕೇಂದ್ರವಾಗಿ ಅಧಿಕಾರ ಸ್ಥಾನದಿಂದ ಈ ಕಟ್ಟಡ ನೋಡಿತ್ತು. ಈ ಕಟ್ಟಡದಲ್ಲಿ ಈಗಲೂ ತಾಲೂಕು ನ್ಯಾಯಾಲಯದ ಕಟಕಟೆ, ನ್ಯಾಯಾಧೀಶರ ಪೀಠ ಎಲ್ಲವೂ ಹಾಗೆಯೇ ಇದೆ.
ಸಹಕಾರ ಸಂಘ ಆರ್ಥಿಕತೆಗೆ ನೆರವು ನೀಡುವ ಆಧಾರ ಸ್ತಂಭ: ಡಾ.ಎಂ.ಎನ್.ಆರ್‌
ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸಾಧನೆಯನ್ನು ಹೊಗಳಿದ ರಾಜೇಂದ್ರ ಕುಮಾರ್‌, ಸಹಕಾರ ಚಳವಳಿಗೆ ಸದಾ ತನ್ನ ಬೆಂಬಲವಿದ್ದು, ಪ್ರಿಯದರ್ಶಿನಿ ಸೊಸೈಟಿಗೆ ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ೫ ಲಕ್ಷ ರು. ನೀಡುವುದಾಗಿ ಘೋಷಿಸಿದರು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 557
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved