• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
(ಪುತ್ತೂರು ಮುಖ್ಯಸುದ್ದಿ) ಅಧಿಕಾರ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಅಶೋಕ್‌ ರೈ
ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಅವರು ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.
ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಜಿನಾಮೆ
ಶಾಸಕರಿಗೆ ಅಸಮಾಧಾನ ಇರುವುದರಿಂದ ಈ ಹುದ್ದೆಯಲ್ಲಿ ನಾನು ಮುಂದುವರಿಯಲು ಇಚ್ಛಿಸುವುದಿಲ್ಲ. ಸ್ವಯಂ ಆಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.
ನಾಗಾರಾಧನೆ ಕ್ಷೇತ್ರ ಕುಕ್ಕೆಯಲ್ಲಿ ಹಾವು ರಕ್ಷಣೆಗೆ ಬೇಕಿದೆ ಕ್ರಮ
ಕ್ಷೇತ್ರದ ರಸ್ತೆಗಳಲ್ಲಿ ವಾಹನಗಳು ವೇಗವಾಗಿ ಸಂಚರಿಸುವುದರಿಂದ ಕೆಲವೊಮ್ಮೆ ವಾಹನಗಳ ಚಕ್ರದಡಿ ಸಿಲಿಕಿ ಜೀವಿಗಳು ಪ್ರಾಣವನ್ನು ಕಸಿದುಕೊಳ್ಳುತ್ತಿದ್ದು, ಇದರಲ್ಲಿ ಸರ್ಪಗಳೂ ಸೇರಿವೆ. ಕ್ಷೇತ್ರದಲ್ಲಿ ಈವರೆಗೆ ಹಲವು ಸರ್ಪಗಳ ಸಾವು ಸಂಭವಿಸಿರುವುದು ಉಲ್ಲೇಖನೀಯ.
ಬಿಜೆಪಿ ಶಾಸಕರು, ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ದೌರ್ಜನ್ಯ ನಡೆಸಿದರೆ ಸುಮ್ಮನಿರಲ್ಲ: ಆರ್‌.ಅಶೋಕ್‌
ನೂರಾರು ಸಿದ್ಧು, ಸಾವಿರಾರು ರಾಹುಲ್‌ ಬಂದರೂ ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯೇ ಇದೆ, ನಾವು ಹಿಂದು ವಿರೋಧಿ ನಿಲುವಿನ ವಿರುದ್ಧ ಹೋರಾಟ ನಡೆಸಿಯೇ ಸಿದ್ಧ ಎಂದು ಆರ್‌.ಅಶೋಕ್‌ ಹೇಳಿದರು.
ಪರಿಸರದಿಂದ ದೂರ ಉಳಿದಷ್ಟೂ ಸಮಸ್ಯೆ ಜಾಸ್ತಿ: ಖಾದರ್‌
ಹರೇಕಳ ರಾಮಕೃಷ್ಣ ಶಾಲೆಯ ವಿದ್ಯಾರ್ಥಿನಿಯರು ಪರಿಸರ ಗೀತೆ ಹಾಡಿದರು.
ಕಠಿಣ ಪರಿಶ್ರಮ, ಛಲದಿಂದ ಅಸಾಧ್ಯವೂ ಸಾಧ್ಯವಾಗುತ್ತದೆ: ಯುವರಾಜ ಜೈನ್
ಎಕ್ಸಲೆ೦ಟ್ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ೨೦೨೪-೨೫ ಶೈಕ್ಷಣಿಕ ಸಾಲಿನ ಓರಿಯ೦ಟೇಶನ್ ಕಾರ್ಯಕ್ರಮ ನಡಯಿತು.
ಅತಿಕ್ರಮಣ ಜಾಗ ವಾಪಸ್‌ ತಣ್ಣೀರುಪಂತ ಗ್ರಾಪಂ ಸ್ವಾಧೀನಕ್ಕೆ
ವಿಚಾರಣೆ ನಡೆಸಿದ ಹೈಕೋರ್ಟ್ ಖಾಸಗಿಯವರ ಸ್ವಾಧೀನವಿರುವ ಭೂಮಿಯನ್ನು ಗ್ರಾಮ ಪಂಚಾಯಿತಿ ಬಿಟ್ಟುಕೊಡುವಂತೆ ಆದೇಶಿಸಿತ್ತು.
ದ.ಕ. ಜಿಲ್ಲೆಗೆ 10 ಮೊಂಟೆಸರಿ ಸೇರಿ 25 ಅಂಗನವಾಡಿ: ಹೆಬ್ಬಾಳ್ಕರ್‌
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಯನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘಕ್ಕೆ ನೀಡುವುದಾಗಿಯೂ ಸಚಿವೆ ಈ ಸಂದರ್ಭ ಘೋಷಿಸಿದರು.
ಬಿಜೆಪಿ ಟಾರ್ಗೆಟ್‌ ರಾಜಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
ಮೂಡಾ ಹಗರಣ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾನೂನು ಪಂಡಿತರೇ ಹೇಳಿದ್ದಾರೆ. ಬಿಜೆಪಿಗರು ರಾಜಕೀಯ ದುರುದ್ದೇಶದಿಂದ ಸಿಎಂ ಹಾಗೂ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಡೆಂಘೀಗೆ 51ರ ಹರೆಯ ವ್ಯಕ್ತಿ ಬಲಿ
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 664
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved