ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮನಿಗೆ ಮಂದಿರ ಆಯ್ತು, ರಾಮರಾಜ್ಯದಲ್ಲಿ ಪ್ರಜೆಗಳಿಗೆ ಸೂರಿಲ್ಲ ಎಂದಾಗಬಾರದು: ಪೇಜಾವರಶ್ರೀ
ಪಷ್ಟ್ಯಬ್ದ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ತೆಂಕು ತಿಟ್ಟು ಯಕ್ಷಗಾನದ ರಾಜ ಕಿರೀಟವನ್ನು ತೊಡಿಸಲಾಯಿತು
ರಂಗನಟಿ ಸುಜಾತಾ ಶೆಟ್ಟಿಗೆ ವಿಶ್ವರಂಗ ಪುರಸ್ಕಾರ ಪ್ರದಾನ
ಸುಜಾತ ಶೆಟ್ಟಿ ನಟಿ, ನಿರ್ದೇಶಕಿ, ನಿರೂಪಕಿಯಾಗಿ ನಾಟಕ, ರೂಪಕ, ಚಲನಚಿತ್ರಗಳಲ್ಲಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಅಲ್ಪಸಂಖ್ಯಾತರ ಕಡೆಗಣನೆ ಆರೋಪ: ಕಾಂಗ್ರೆಸ್ ಸಭೆಯಲ್ಲಿ ಮಾತಿನ ಚಕಮಕಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಚಿಸಲಾದ ಕಾಂಗ್ರೆಸ್ ಸಮಿತಿಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕೆಲ ನಾಯಕರು ಕಾಂಗ್ರೆಸ್ ವರಿಷ್ಠರನ್ನು ತರಾಟೆಗೆ ತೆಗೆದುಕೊಂಡರು.
ನದಿಗೆ ಹಾಕಿದ್ದ ಕೃಷಿ ಪಂಪ್ಸೆಟ್ಗಳ ವಿದ್ಯುತ್ ಕಡಿತಕ್ಕೆ ಮುಂದಾದ ಮೆಸ್ಕಾಂ: ಕೃಷಿಕರಿಂದ ಘೇರಾವ್
ಎ.ಎಂ.ಆರ್. ಡ್ಯಾಂನ ಬಳಿಯಲ್ಲಿರುವ ಕೃಷಿಕರ ಪಂಪ್ಸೆಟ್ಗಳ ಮೇಲೆ ಕಣ್ಣು ಹಾಕಿರುವ ಅಧಿಕಾರಿಗಳ ವಿರುದ್ಧ ಕೃಷಿಕರು ಆಕ್ರೋಶ ವ್ಯಕ್ತಪಡಿಸಿದರು.
60 ಸಾವಿರಕ್ಕೂಹೆಚ್ಚು ಚೆಂಡು ಮಲ್ಲಿಗೆಯಲ್ಲಿ ಬಪ್ಪನಾಡು ದುರ್ಗೆ ಶಯನೋತ್ಸವ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಲ್ಲಿಗೆ ಪ್ರಿಯಳಾದ ಬಪ್ಪನಾಡು ದುರ್ಗೆಗೆ ಬರುವಷ್ಟು ಮಲ್ಲಿಗೆ ಹೂವು ಬೇರೆ ಯಾವ ದೇವಳಗಳಲ್ಲಿ ಬರುವುದಿಲ್ಲ. ಇದು ಇಲ್ಲಿಯ ವಿಶೇಷತೆ.
ಕರಾವಳಿಯಲ್ಲಿ ತಾಪಮಾನ ಏರುಗತಿ, ‘ಉಷ್ಣ ಅಲೆ’ ಭೀತಿ!
ಸಂಜೆಯಾದರೂ ತಾಪಮಾನ ಇಳಿಕೆಯ ಅನುಭವ ಉಂಟಾಗುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ, ಮುಂದಿನ ದಿನಗಳಲ್ಲಿ ಇಲ್ಲಿಯೂ ‘ಉಷ್ಣ ಅಲೆ’ಯ ಎದುರಿಸಬೇಕಾಗಿ ಬಂದರೂ ಅಚ್ಚರಿ ಇಲ್ಲ.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೊಡೆತ್ತೂರು ಮುಕ್ಕದಲ್ಲಿ ನೀರಿನ ಸಮಸ್ಯೆ
ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ದೂರಿನ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ ಹೇಳಿದರು.
ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್!
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.
ಮೂಡುಬಿದಿರೆ: ಪೊಲೀಸರಿಂದ ಪೇಟೆಯಲ್ಲಿ ಪಥ ಸಂಚಲನ
ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್, ಮಂಜುನಾಥ್ ಬೋರ್ಕರ್ ಮತ್ತು ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಮಂದಿ ಸಿಬ್ಬಂದಿ ಸಹಿತ 50 ಮಂದಿ ಈ ಪಥ ಸಂಚಲನದಲ್ಲಿ ಪಾಲ್ಗೊಂಡರು.
ಕೊಕ್ಕೋ ಬೆಲೆ ೨೧೫: ಬೆಳೆಗಾರರಲ್ಲಿ ಮೂಡಿದ ಸಂತಸ
ತಿಂಗಳ ಹಿಂದೆ ಕೆಜಿಗೆ ಗರಿಷ್ಠ ೧೦೦ ರುಪಾಯಿಗೆ ಖರೀದಿಯಾಗಿದ್ದ ಕೊಕ್ಕೋ ಇದೀಗ ಉತ್ತಮ ದರಕ್ಕೆ ಖರೀದಿಯಾಗುತ್ತಿದೆ
< previous
1
...
422
423
424
425
426
427
428
429
430
...
557
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್ಗೆ ಕತಾರ್ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ