• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲ್ಲೂರುಪದವು ಗುಡ್ಡಕ್ಕೆ ಆಕಸ್ಮಿಕ ಬೆಂಕಿ: ನೂರಾರು ಎಕರೆ ಬೆಂಕಿಗಾಹುತಿ
ಬೆಂಕಿಯ ಕೆನ್ನಾಲಗೆ ಮಂಗಳವಾರ ಕೂಡ ಮುಂದುವರಿದಿತ್ತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಸುರ್ಯ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ
ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್‌
ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್‌, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಮತದಾನ ಜಾಗೃತಿ ಅಭಿಯಾನ ನಡೆಯಿತು.
ಏ.26ರಂದು ಶಿಬರೂರು ಬ್ರಹ್ಮಕಲಶೋತ್ಸವ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ
ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಉತ್ಸವದ ಪ್ರಧಾನ ಬೆಳ್ಳಿಯ ಕಲಶವನ್ನು ಈಗಾಗಲೇ ನೀಡಿದ್ದು ಪ್ರಮುಖ ಮೂರು ದಿನಗಳಲ್ಲಿ ಇಲ್ಲಿನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ಬೀದಿ ನಾಟಕದ ಮೂಲಕ ನಗರದೆಲ್ಲೆಡೆ ಮತದಾನ ಜಾಗೃತಿ
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿ ನಾಟಕ ಮೂಲಕ ಅದ್ಭುತವಾಗಿ ತಿಳಿಸಿಕೊಟ್ಟ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.
ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಲೋಕಾರ್ಪಣೆ, ಪುತ್ಥಳಿ ಅನಾವರಣ
ಬೆಂಜನಪದವು ಸಮೀಪದ ಕಲ್ಪನೆ ಜಂಕ್ಷನ್‌ನಲ್ಲಿ ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣ ಸಮಿತಿ ವತಿಯಿಂದ ಪಚ್ಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಹಾಗೂ ಪುತ್ಥಳಿ ನಿರ್ಮಾಣಗೊಂಡಿದೆ. ಇವುಗಳ ಲೋಕಾರ್ಪಣಾ ಕಾರ್ಯಕ್ರಮ ಭಾನುವಾರ ನಡೆಯಿತು.
ಅಕ್ರಮ ಗೋ ಸಾಗಾಟ ಕಾರು ಪಲ್ಟಿ: ಆರೋಪಿಗಳು ಪರಾರಿ
ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಚರಂಡಿಗೆ ಬಿದ್ದ ಘಟನೆ ಭಾನುವಾರ ರಾತ್ರಿ ಪುತ್ತೂರು ತಾಲೂಕಿನ ಕಬಕ ಗ್ರಾಮದ ಅಡ್ಯಲಾಯ ಎಂಬಲ್ಲಿ ನಡೆದಿದೆ. ಇದರಲ್ಲಿ ಸಾಗಿಸಲಾಗುತ್ತಿದ್ದ ನಾಲ್ಕು ಗೋವುಗಳ ಸಹಿತ ಸಹಿತ ಕಾರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಬೆಳ್ತಂಗಡಿ ಕ್ಷೇತ್ರದಲ್ಲಿ ಬೃಜೇಶ್‌ ಚೌಟ ಚುನಾವಣಾ ಪ್ರಚಾರ ಸಂಚಾರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರವಾಸ ನಡೆಸಿದರು. ಶಾಸಕ ಹರೀಶ್ ಪೂಂಜ‌ ಅವರೊಂದಿಗೆ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು , ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ
ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್‌ಎಫ್‌ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 556
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved