• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ: ಅವಿಭಜಿತ ಪುತ್ತೂರು ತಾಲೂಕಿನ ೪೨ ವಿದ್ಯಾರ್ಥಿಗಳು ಗೈರು
ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ೪೨ ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಭಯ ತಾಲೂಕುಗಳಲ್ಲಿ ಒಟ್ಟು ೪೭೩೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಈ ಪೈಕಿ ಒಟ್ಟು ೪೬೯೦ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.೯೯.೧೧ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.
ರಾಜ್ಯದಲ್ಲಿ ಯಾವುದೇ ಅನುದಾನ, ಕಾರ್ಯಕ್ರಮಗಳ ಶಿಲಾನ್ಯಾಸ ನಡೆದಿಲ್ಲ: ಬ್ರಿಜೇಶ್‌ ಚೌಟ ಆರೋಪ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಕಾರ್ಯಕ್ರಮಗಳ ಶಿಲಾನ್ಯಾಸ ನಡೆದಿಲ್ಲಎಂದು ಆರೋಪಿಸಿದರು.
ನೇತ್ರಾವತಿ ಕಿನಾರೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ
ಕಳೆದೆರಡು ದಿನಗಳಿಂದ ಉಪ್ಪಿಂಗಡಿ ಸಮೀಪದ ಬಂದಾರು ಗ್ರಾಮದ ಬಟ್ಕಡ ಮಸೀದಿ ಬಿಬಿ ಮಜಲು ಪರಿಸರದಲ್ಲಿ ಆನೆಗಳು ಕಾಣಿಸಿಕೊಂಡು ಘೀಳಿಡುತ್ತಿವೆ. ಈ ಮಧ್ಯೆ ಗ್ರಾಮದ ಬಿಬಿ. ಮಜಲು ತಿಮ್ಮಯ್ಯ ಗೌಡ ಎಂಬವರ ತೋಟದಲ್ಲಿ ಅಡಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ.
ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಅಪಘಾತ: ಇಬ್ಬರ ಸಾವು
ಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್‌ ಅವರ ಪತ್ನಿ ತೋಕೂರು ಬಸ್‌ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.
28ರಿಂದ ಮಂಗಳಾದೇವಿ ದೇವಾಲಯ ಜಾತ್ರಾ ಮಹೋತ್ಸವ
ಮಂಗಳೂರಿನ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಏ.1ರಂದು ಮಧ್ಯಾಹ್ನ 12ಕ್ಕೆ ಪೂಜೆಯಾಗಿ ರಥಾರೋಹಣ, ಸಂಜೆ 7ಕ್ಕೆ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ಶಯನ ನಡೆಯಲಿದೆ. ಏ.2ರಂದು ಬೆಳಗ್ಗೆ ಸೂರ್ಯೋದಯಕ್ಕೆ (6:34ಕ್ಕೆ) ಕವಾಟೊದ್ಘಾಟನೆ ನಡೆಯಲಿದೆ. ಸಂಜೆ 7ಕ್ಕೆ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನವೇ 329 ಗೈರು!
ರಾಜ್ಯಾದ್ಯಂತ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರ ಆರಂಭವಾದವು. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ನೋಂದಣಿ ಮಾಡಿಕೊಂಡ ಒಟ್ಟು 28,866 ವಿದ್ಯಾರ್ಥಿಗಳ ಪೈಕಿ 329 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಮೂಡುಬಿದಿರೆ ತಾಲೂಕು ಮತಗಟ್ಟೆಗಳ ಪರಿಶೀಲನೆ
ಭೇಟಿಯ ವೇಳೆ ಬೆಳುವಾಯಿ ಚೆಕ್ ಪೋಸ್ಟ್ ಹಾಗೂ ಮಾರೂರು ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ತಪಾಸಣೆ ನಡೆಸಿದರು.
ಶಾಲೆಯಲ್ಲಿ ಧರ್ಮ ನಿಂದನೆ ಆರೋಪ: ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ
ವಾದವನ್ನು ಆಲಿಸಿದ ಜಸ್ಟೀಸ್‌ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿತ್ತಲ್ಲದೆ, ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿ ಆದೇಶಿಸಿತು.
ಬಪ್ಪನಾಡು ಕ್ಷೇತ್ರ ಜಾತ್ರೆ, ಧ್ವಜಾರೋಹಣ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಮಹಾಪೂಜೆ ನಡೆಯಿತು.
ಕಾಂತಾವರ ಕನ್ನಡ ಸಂಘ ಮುದ್ದಣ ಸಾಹಿತ್ಯೋತ್ಸವ
ಪತ್ರಕರ್ತ ಹರೀಶ್ ಆದೂರು ರಚಿಸಿದ ಸಾಕ್ಷ್ಯಚಿತ್ರ ‘ನುಡಿತೇರು’ವನ್ನು ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ಬಿಡುಗಡೆಗೊಳಿಸಿದರು.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 556
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved