• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಟ್ವಾಳ ತಾಲೂಕು ಪಂಚಾಯಿತಿ ಜಮಾಬಂಧಿ
ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಪಂಚಾಯಿತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂಧಿ ಕಾರ್ಯಕ್ರಮ ನಡೆಯಿತು.
ರಕ್ತ ಕ್ಯಾನ್ಸರ್‌, ಬ್ಲಡ್ ಸ್ಟೆಮ್‌ ಕೋಶ ದಾನ ಜಾಗೃತಿ, ನೋಂದಣಿ ಕಾರ್ಯಕ್ರಮ
ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಮಂಗಳವಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವತಿಯಿಂದ ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿ ಮತ್ತು ಡಿ ಕೆ ಎಂ ಎಸ್ – ಬಿ ಎಂ ಎಸ್ ಟಿ ಫೌಂಡೇಶನ್ ಇಂಡಿಯಾ ಸಹಯೋಗದಲ್ಲಿ ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ ಜರಗಿತು.
ಐವನ್‌ ಡಿಸೋಜ ಮನೆಗೆ ಕಲ್ಲು ತೂರಿದವರನ್ನು ಪತ್ತೆ ಹಚ್ಚಿ: ಮೌರಿಸ್‌ ಮಸ್ಕರೇನಸ್
ಐವನ್ ಡಿಸೋಜ ಅವರು ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಏಕೈಕ ವಿಧಾನಪರಿಷತ್ ಸದಸ್ಯರಾಗಿ ಜಾತ್ಯತೀತತೆಯೊಂದಿಗೆ ಸಮುದಾಯದ ಧ್ವನಿಯನ್ನು ವಿಧಾನಪರಿಷತ್‌ನಲ್ಲಿ ಎತ್ತುತ್ತಿದ್ದಾರೆ. ಇಂತಹ ಜನಪ್ರತಿನಿಧಿಯನ್ನು ವಿನಾ ಕಾರಣ ನಿಂದಿಸಿ ರಾತ್ರಿ ಹೊತ್ತು ಕಲ್ಲುತೂರಾಟ ನಡೆಸಿರುವುದು ಭಯೋತ್ಪಾದನೆಗೆ ಸಮಾನವಾದ ಕೃತ್ಯವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಖಂಡಿಸಿದೆ.
ಮೂಡುಬಿದಿರೆಯಲ್ಲಿ ಶ್ರೀಕೃಷ್ಣನೇ ಒಡೆಯುವ ಮೊಸರ ಕುಡಿಕೆ!
ನಾಡಿನಲ್ಲಿ ವಿಶೇಷವಾಗಿ ಕರಾವಳಿಯ ಭಾಗದಲ್ಲಿ ಶತಮಾನದ ಇತಿಹಾಸದೊಂದಿಗೆ ಯಕ್ಷಗಾನೀಯ ಹಿಮ್ಮೇಳದೊಂದಿಗೆ ಶ್ರೀ ಕೃಷ್ಣನೇ ಚಕ್ರಾಯುಧದಿಂದ ರಾಜಬೀದಿಯಲ್ಲಿ ತೂಗುವ ನೂರಾರು ಮೊಸರ ಕುಡಿಕೆಗಳನ್ನು ಅದನ್ನು ಕುಣಿಸುವವರ ಸವಾಲುಗಳನ್ನೆದುರಿಸಿ ಮಿಂಚಿನ ವೇಗದಲ್ಲಿ ಹೊಡೆದುರುಳಿಸುವ ಮನಮೋಹಕ ದೃಶ್ಯಗಳಿದ್ದರೆ ಅದನ್ನು ಕಣ್ತುಂಬಿಕೊಳ್ಳಲು ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಗೇ ಬರಬೇಕು.
ಶ್ರೀಕೃಷ್ಣನ ಆದರ್ಶ ಎಲ್ಲರಿಗೂ ಪ್ರೇರಣೆ: ಕಾಮತ್
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ ಸೋಮವಾರ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.
ಕೋಟಿ ಡೀಲ್‌: ಅರುಣ್ ಪುತ್ತಿಲ ಧ್ವನಿ ಎನ್ನಲಾದ ಆಡಿಯೋ ವೈರಲ್!
ಅರುಣ್ ಕುಮಾರ್ ಪುತ್ತಿಲ ಅವರು ಮಹಿಳೆಯೋರ್ವರ ಜೊತೆಗೆ ನಡೆಸಿದ್ದಾರೆ ಎನ್ನಲಾದ ಮೊಬೈಲ್ ಸಂಭಾಷಣೆ ಆಡಿಯೋ ವೈರಲ್ ಆಗಿದೆ. ಈ ಆಡಿಯೋ ಬಗ್ಗೆ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿದೆ.
ಸ್ಟೇಟ್ ಬ್ಯಾಂಕ್ ಬಳಿ ಬೀದಿಬದಿ ವ್ಯಾಪಾರಿ ವಲಯ ಶೀಘ್ರ ಹಸ್ತಾಂತರ: ಮೇಯರ್
ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಬಳಿ ನಿರ್ಮಾಣಗೊಳ್ಳುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸಕಲ ವ್ಯವಸ್ಥೆಗಳೊಂದಿಗೆ ಚೌತಿ ಹಬ್ಬಕ್ಕೂ ಮೊದಲು ವ್ಯಾಪಾರಿಗಳಿಗೆ ಹಸ್ತಾಂತರಿಲು ಸಿದ್ಧತೆ ನಡೆದಿದೆ.
ಕದ್ರಿ ಕ್ಷೇತ್ರದಲ್ಲಿ ಪುಟಾಣಿ ಕೃಷ್ಣರ ಕಲರವ!
ಮುದ್ದು ಕೃಷ್ಣ, ಕಂದ ಕೃಷ್ಣ, ಕಿಶೋರ ಕೃಷ್ಣ, ತುಂಟ ಕೃಷ್ಣ.. ಹೀಗೆ ಕೃಷ್ಣನ ವಿವಿಧ ‘ಅವತಾರ’ಗಳಿಗೆ ಕದ್ರಿ ಕ್ಷೇತ್ರ ಸಾಕ್ಷಿಯಾಯಿತು. ದೇವಾಲಯ ಆವರಣದ ವಿ‍ವಿಧೆಡೆ 42 ವಿಭಾಗಗಳಲ್ಲಿ ಕೃಷ್ಣ ವೇಷ ಸ್ಪರ್ಧೆ ನೋಡುಗರ ಮನಸೂರೆಗೊಳಿತು. ಊರು- ಪರವೂರುಗಳಿಂದ ಜನರು ತಮ್ಮ ‘ಮುದ್ದು ಕೃಷ್ಣ’ರೊಂದಿಗೆ ಆಗಮಿಸಿದ್ದರು.
ಎಂಆರ್‌ಪಿಎಲ್‌ ನಿರ್ವಸಿತ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಎಂಆರ್‌ಪಿಎಲ್‌- ಒಎನ್‌ಜಿಸಿ ನಿರ್ವಸಿತ ಕುಟುಂಬಗಳ 10 ಮತ್ತು 12 ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸನ್ಮಾನ ಹಾಗೂ ನಿವೃತ್ತ ಉದ್ಯೋಗಿಗಳಿಗೆ ಅಭಿವಂದನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಎಂಆರ್‌ಪಿಎಲ್‌ ಉದ್ಯೋಗಿಗಳ ರಿಕ್ರಿಯೇಷನ್ ಸಭಾಂಗಣದಲ್ಲಿ ಜರುಗಿತು.
ಭಕ್ತರ ಋಣ ತೀರಿಸಲು ಭಗವಂತ ಕಾಯುತ್ತಾನೆ: ಶಾಸಕ ಅಶೋಕ್ ರೈ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved