• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಆರಂಭ
ಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ವತಿಯಿಂದ ಉಪ್ಪಿನಂಗಡಿಯ ವೇದಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಆಯೋಜಿಸಲಾದ ಯಕ್ಷಧ್ರುವ- ಯಕ್ಷ ಶಿಕ್ಷಣ ೨೦೨೪- ೨೫ನೇ ಸಾಲಿನ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ ನೀಡಲಾಯಿತು.
ಕರಾವಳಿಯಲ್ಲಿ ಉತ್ತಮ ಮಳೆ: ಇಂದು, ನಾಳೆ ಹಳದಿ ಅಲರ್ಟ್‌
ಬಜಾಲ್‌ನ ಪಳ್ಳಕೆರೆ ಎಂಬಲ್ಲಿ ಬೃಹತ್‌ ತಡೆಗೋಡೆಯೊಂದು ಪಕ್ಕದ ಮನೆಗೆ ಕುಸಿಯುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಹಿಂದುತ್ವದ ಆಧಾರದಲ್ಲಿ ವಿಕಸಿತ ದ.ಕ.: ಸಂಸದ ಕ್ಯಾ.ಬ್ರಿಜೇಶ್‌ ಚೌಟ
ತೆರೆದ ವಾಹನದಲ್ಲಿ ಸಂಸದ ಬ್ರಿಜೇಶ್‌ ಚೌಟ ಅವರನ್ನು ವಿಮಾನ ನಿಲ್ದಾಣದಿಂದ ಕಾವೂರು- ಪದವಿನಂಗಡಿ- ಕೆಪಿಟಿ ಮೂಲಕ ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಸಭಾಂಗಣ ವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಿತು.
ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಎಡನೀರುಶ್ರೀ
ಈ ಹಲಸು-ಮಾವು ಮೇಳದಲ್ಲಿ ವಿವಿಧ ಬಗೆಯ ತಳಿಗಳು, ಅವುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಭಾನುವಾರ ಮಕ್ತಾಯಗೊಳ್ಳಲಿದೆ.
ಮಂಗಳೂರಲ್ಲಿ ಸಕ್ಷಮ ಸ್ಥಾಪನಾ ದಿವಸ್, ವಿಶ್ವ ಪರಿಸರ ದಿನಾಚರಣೆ
ಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜು ವಠಾರದಲ್ಲಿ ವಿವಿಧ ರೀತಿಯ ಹಣ್ಣುಗಳ ಗಿಡ ನೆಡಲಾಯಿತು.
ಅಪಾಯದಲ್ಲಿ ಅಂಬಟೆಮೂಲೆ ಸೇತುವೆ; ಸಂಚಾರ ನಿಷೇಧ
ವಾಹನ ಸಂಚಾರವನ್ನು ನಿಷೇಧಿಸಿ ಸೇತುವೆಯ ಎರಡೂ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಂಚಾರ ತಡೆಯಲು ರಸ್ತೆ ನಡುವೆ ಯಾವುದೇ ತಡೆಗಳನ್ನು ನಿರ್ಮಿಸಲಾಗಿಲ್ಲ. ಇದರಿಂದಾಗಿ ವಾಹನ ಸಂಚಾರವು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
ಜಂಟಿ ಸರ್ವೆ ನಡೆಸಿ ವಿದ್ಯುತ್‌ ಕಂಬಗಳ ಕೇಬಲ್‌ ತೆರವಿಗೆ ಕ್ರಮ: ಮಂಗಳೂರು ಪಾಲಿಕೆ
ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯಿತು.
ಡೆಂಘೀ ಲಾರ್ವ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ರಮಕ್ಕೆ ಚಾಲನೆ
ಪ್ರತಿ ಶುಕ್ರವಾರ ಸೊಳ್ಳೆ ನಿರ್ಮೂಲನಾ ದಿನ ಆಚರಿಸಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛಗೊಳಿಸಿ ಡೆಂಘೀ ಜ್ವರ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಹೇಳಿದರು.
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ: ಡಾ.ಶಾಂತಾರಾಮ ಶೆಟ್ಟಿ
ವರ್ಷದಲ್ಲಿ ಅರ್ಹ ಇಬ್ಬರು ವ್ಯಕ್ತಿಗಳಿಗೆ ಕೃತಕ ಕಾಲು ಒದಗಿಸಲು ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ನೆರವು ನೀಡಲಾಗುವುದು ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಈ ಸಂದರ್ಭ ಪ್ರಕಟಿಸಿದರು.
ಗುಂಡ್ಯದಲ್ಲಿ ಸರಣಿ ಅಪಘಾತ, ಒಂದು ತಾಸು ಹೆದ್ದಾರಿ ಸಂಚಾರಕ್ಕೆ ತಡೆ
ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರವನ್ನು ಪುನರಾರಂಭಿಸಲಾಯಿತು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved