ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾನಿಧಿ- ಸಹಾಯಧನ ವಿತರಣೆ
ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ೨೫೦ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಲಾ ೨ ಸಾವಿರದಂತೆ ಒಟ್ಟು ೫ ಲಕ್ಷ ರುಪಾಯಿ ಸಹಾಯಧನ ವಿತರಿಸಲಾಯಿತು.
ನಾರಾಯಣಗಳುಗಳಿಂದ ಜಗತ್ತಿಗೆ ಮಾನವೀಯತೆಯ ಸಂದೇಶ: ಬಿ.ಕೆ. ಹರಿಪ್ರಸಾದ್
ಡಾ. ಮೀನಾಕ್ಷಿ ರಾಮಚಂದ್ರ ಅವರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ‘ಅರವಿಪುರದಿಂದ ಓಂಕಾರೇಶ್ವರದವರೆಗೆ’ ಗ್ರಂಥವನ್ನು ಲೋಕಾರ್ಪಣೆಗೊಳಿಸಲಾಯಿತು.
ತುಳು ಭಾಷೆ ಮಾನ್ಯತೆಗೆ ಪಕ್ಷಾತೀತ ಪ್ರಯತ್ನ ಅಗತ್ಯ: ಕಾಮತ್
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ತುಳುನಾಡಿನ ಸಂಸ್ಕೃತಿ ಭಿನ್ನವಾದುದು. ರಾತ್ರಿ ಹಗಲೆನ್ನದೆ ಇಲ್ಲಿ ವಿವಿಧ ಚಟುವಟಿಕೆಗಳು ನಡೆಯುವ ಮೂಲಕ ತುಳುನಾಡು ಹಬ್ಬದ ನಾಡಾಗಿದೆ ಎಂದು ಹೇಳಿದರು.
ಅಕ್ಟೋಬರ್ 3ರಿಂದ 14 ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ
ಈ ಬಾರಿಯ ದಸರಾವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಎಐ ಆಧಾರಿತ ಎಕ್ಸ್ಪರ್ಟ್ ಇ-ಲರ್ನ್ ಆ್ಯಪ್ ಲೋಕಾರ್ಪಣೆ
ಎಕ್ಸ್ಪರ್ಟ್ ಇ-ಲರ್ನ್, ಎಐ ಆಧರಿತ ಇಝಿ ಹಾಗೂ ವಿಸ್ತೃತ ಅಧ್ಯಯನದ ಎಕ್ಸ್ಪೆಡಿಷನ್ ಎನ್ನುವ ಕಲಿಕಾ ಆವಿಷ್ಕಾರಗಳನ್ನು ಇದು ಒಳಗೊಂಡಿದೆ.
ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟ
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದರು.
ಕ್ರೀಡಾಪಟುಗಳಿಗೆ ಉಜ್ವಲ ಉದ್ಯೋಗಾವಕಾಶ: ಎಂ.ಆರ್. ಪೂವಮ್ಮ
ವಯಸ್ಸು ಸಾಧನೆಗೆ ಅಡ್ಡಿಯಾಗಬಾರದು. ಮುಂದಿನ ಪೀಳಿಗೆಯ ಮಕ್ಕಳಿಗೂ ಮಾದರಿಯಾಗುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಇನ್ನೂ ಮುಂದುವರಿಯಲು ಬಯಸಿದ್ದೇನೆ ಎಂದು ಪೂವಮ್ಮ ಹೇಳಿದರು.
‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.
ಸೆಪ್ಟೆಂಬರ್ನಲ್ಲಿ ಕೊರಗರ ಕಲ್ಯಾಣ ಸಮುದಾಯಗಳ ಮಹಾಮೇಳಕ್ಕೆ ಸಿದ್ಧತೆ: ದ.ಕ. ಜಿ.ಪಂ ಸಿಇಒ ಸೂಚನೆ
ಕೊರಗ ಸಮುದಾಯದ ಮಕ್ಕಳು ಈಗಾಗಲೇ ಇತರ ಅಂಗನವಾಡಿ ಕೇಂದ್ರಗಳಿಗೆ ತೆರಳುತ್ತಿದ್ದರೂ ಜಿಲ್ಲೆಯಲ್ಲಿ ಕನಿಷ್ಠ ಒಂದಾದರೂ ಅಂಗನವಾಡಿಯನ್ನು ನಿರ್ಮಿಸುವಂತೆ ಅವರು ತಿಳಿಸಿದರು.
ವಿಶ್ವ ಸಂಸ್ಕೃತ ದಿನಾಚರಣೆ , ರಕ್ಷಾಬಂಧನ ಕಾರ್ಯಕ್ರಮ
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಕೃತ ಉಪನ್ಯಾಸಕಿ ಸಾರಿಕಾ ರಕ್ಷಾಬಂಧನಕ್ಕೆ ಸಂಬಂಧಿಸಿದ ಕಥೆಯೊಂದಿಗೆ ರಕ್ಷಾಬಂಧನದ ಮಹತ್ವವನ್ನು ತಿಳಿಸಿದರು
< previous
1
...
432
433
434
435
436
437
438
439
440
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!