• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೂಗಲ್‌ ಟ್ರಾನ್ಸ್‌ಲೇಟ್‌ನಲ್ಲಿ ತುಳುವಿಗೆ ಸ್ಥಾನ!
ಮುಖ್ಯವಾಗಿ, ಇನ್ಮುಂದೆ ತುಳುವೇತರರೂ ತುಳು ಭಾಷೆ ಕಲಿಯಲು ಇದು ಪ್ರೇರಣೆ ನೀಡಲಿದೆ. ಯಾರ ಸಹಾಯವೂ ಇಲ್ಲದೆ ತುಳುವಿನ ಪದ ಬಳಕೆಯನ್ನು ಇದರಲ್ಲಿ ಅರ್ಥ ಮಾಡಿಕೊಳ್ಳಬಹುದು.
ಕಳಪೆ ಕಾಮಗಾರಿ ಮಾಡುವಾಗ ಜನಪ್ರತಿಧಿಗಳು ನೋಡಲ್ವಾ?
ನಗರದ ಫುಟ್‌ಪಾತ್‌ಗಳಲ್ಲಿ ಪಾದಾಚಾರಿಗಳಿಗೆ ನಡೆದಾಡಲು ಅನಾನುಕೂಲ ಆಗುವಂತೆ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಮೂಲ್ಕಿ ತಾಲೂಕಿನಲ್ಲಿ ಮಳೆಗೆ ನದಿ ತಟದಲ್ಲಿ ನರೆ, ಕೃಷಿ ಭೂಮಿ ಮುಳುಗಡೆ
ಕಟೀಲು ಪರಿಸರದ ನಡುಗೋಡು, ಕಿಲೆಂಜೂರು, ಪಂಜ, ಮಿತ್ತಬೈಲು, ಶಾಂಭವಿ ನದಿ ತಟದ ಪ್ರದೇಶಗಳಾದ ಏಳಿಂಜೆ, ಪಟ್ಟೆ, ಮಟ್ಟು, ಪಂಜಿನಡ್ಕ ಮತ್ತಿತರ ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆಯ ಆರ್ಭಟ, ಅಪಾರ ನಷ್ಟ
ತಾಲೂಕಿನ ಬಿ ಕಸ್ಬಾಗ್ರಾಮದ ಬೇಬಿ ಎಂಬವರ ಮನೆಯ ತಡೆಗೋಡೆ ಕುಸಿದ ಪರಿಣಾಮ ಮನೆಗೆ ಹಾನಿಯಾಗಿದೆ, ಮನೆಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಮಲೆನಾಡು, ಕರಾವಳಿಯಲ್ಲಿ ಮಳೆಯಬ್ಬರ : ಮಳೆಗೆ ಮೈದುಂಬಿದ ರಾಜ್ಯದ ನದಿಗಳು

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಇರುವ ಮಳೆಯಬ್ಬರ ಗುರುವಾರವೂ ಮುಂದುವರಿದಿದೆ. ಪಶ್ಟಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ಕಾವೇರಿ, ತುಂಗಾ, ಲಕ್ಷ್ಮಣತೀರ್ಥ, ಸುವರ್ಣಾ ಸೇರಿ ಹಲವು ನದಿಗಳ ನೀರಿನಮಟ್ಟ ಏರಿಕೆ 

ಆಸ್ತಿಗಳ ಮಾರಾಟಕ್ಕೆ ಮುಂದಾದ ಬಿಎಸ್ಸೆನ್ನೆಲ್‌
ಬಿಎಸ್ಸೆನ್ನೆಲ್‌ ಇಡೀ ಭಾರತದಲ್ಲಿ 4ಜಿ ನೆಟ್ವರ್ಕ್‌ ಅನುಷ್ಠಾನಗೊಳಿಸಲು ಯೋಜಿಸಿದ್ದು, ಮಂಗಳೂರು ವೃತ್ತ (ದ.ಕ., ಉಡುಪಿ, ಉ.ಕ.)ದಲ್ಲಿ ಈಗಾಗಲೇ ಕೆಲಸ ಆರಂಭಿಸಿದೆ.
ಶಿಂಗಾಣಿಯಲ್ಲಿ ಗುಡ್ಡ ಕುಸಿತ, ಅಪಾಯದಲ್ಲಿರುವ ಮನೆಗಳು
ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ ಎಂಬಲ್ಲಿ ರಸ್ತೆ ಪಕ್ಕದ ತಡೆಗೋಡೆ ಬಿರುಕು ಬಿಟ್ಟಿದೆ.
ಸ್ಟೇ ವಯರ್‌ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು
ಪಾರ್ಸೆಲ್‌ವೊಂದನ್ನು ಸ್ವೀಕರಿಸಲು ಮನೆಯ ಸಮೀಪದ ರಸ್ತೆಗೆ ಬಂದಾಗ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಮೃತಪಟ್ಟಿದ್ದಾಳೆ.
ದ.ಕ.ದಲ್ಲಿ ಮಳೆಯಬ್ಬರ: ಪ್ರವಾಹರೂಪಿಯಾಗುತ್ತಿರುವ ನದಿಗಳು
ಜೂನ್‌ 29ರವರೆಗೆ ಕರಾವಳಿಯಲ್ಲಿ ಗಂಟೆಗೆ 38 ಕಿ.ಮೀ ನಿಂದ 46 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.
ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಮನೆ ಸಮುದ್ರಪಾಲು
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಮುದ್ರತೀರದಲ್ಲಿರುವವರು ಎಚ್ಚರಿಕೆಯಿಂದ ಇರಲು ಉಳ್ಳಾಲ ತಾಲೂಕು ತಹಸೀಲ್ದಾರ್ ಸೂಚಿಸಿದ್ದಾರೆ.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved