ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಛಾಯಾಗ್ರಹಣ ವಿಶಿಷ್ಟ ಕಲೆಯಾಗಿದೆ: ಡಾ. ವೀರೇಂದ್ರ ಹೆಗ್ಗಡೆ
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು.
ಮಂಗಳೂರು : ಕೈಗಾರಿಕೆಗಳಿಗೆ ಅಡಚಣೆ ರಹಿತ ವಿದ್ಯುತ್ - ಮೆಸ್ಕಾಂ ಎಂಡಿ ಪದ್ಮಾವತಿ ಭರವಸೆ
ಮೆಸ್ಕಾಂ ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯನ್ನು ಅಭಿನಂದಿಸಿ ಎಂಡಿ ಪದ್ಮಾವತಿ ಮತ್ತು ಕವಿಪ್ರನಿನಿ ಅಧೀಕ್ಷಕ ಎಂಜಿನಿಯರ್ ಇವರನ್ನು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ಈಗ ರಾಜ್ಯಪಾಲರನ್ನು ದೂರುತ್ತಿದ್ದಾರೆ. ತನಿಖೆಗೆ ಅನುಮತಿ ನೀಡಿದರೂ ಸಿಎಂ ಕುರ್ಚಿಗೆ ಅಂಟಿ ಕುಳಿತಿದ್ದಾರೆ ಎಂದು ಸತೀಶ್ ಕುಂಪಲ ಟೀಕಿಸಿದರು.
ಚಾರ್ಮಾಡಿ ಘಾಟ್ 8, 9ನೇ ತಿರುವಲ್ಲಿ ಲಘು ಭೂಕುಸಿತ
ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಎದುರಾಗಿಲ್ಲ. ಏಕಾಏಕಿ ನದಿ ನೀರು ಏರಿಕೆ ಹಾಗೂ ಘಾಟ್ನಲ್ಲಿ ಝರಿಗಳಲ್ಲಿ ನೀರಿನ ಹೆಚ್ಚಳದ ಜತೆಗೆ ಸಣ್ಣ ಭೂ ಕುಸಿತ ಜನರನ್ನು ಇನ್ನಷ್ಟು ಆತಂಕಕ್ಕೆ ತಳ್ಳಿದೆ.
ಸಾಧಕರಿಗೆ ಲಕ್ಷ್ಮೀ ಭಾಸ್ಕರ ಪ್ರಶಸ್ತಿ ಪ್ರದಾನ
ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಪದಾಧಿಕಾರಿಗಳಿಂದ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿದರು.
31ರಂದು ೧೪ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ
ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹನ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ.
ಅಡ್ಡೂರು ಸೇತುವೆ ಅಡಿ ಅಕ್ರಮ ಮರಳುಗಾರಿಕೆ ನಿಲ್ಲಿಸಿ: ಭರತ್ ಶೆಟ್ಟಿ
ಅಡ್ಡೂರು ಬಳಿ ಹೊಸ ಸೇತುವೆ ಆದಷ್ಟು ಶೀಘ್ರ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಿ ತಕ್ಷಣ ಕೆಲಸ ಆರಂಭವಾಗಲಿ ಎಂದರು.
ಐವನ್ ಡಿಸೋಜ ನಿವಾಸಕ್ಕೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಎಸಿಪಿ ಸೆಂಟ್ರಲ್ ಮತ್ತು ದಕ್ಷಿಣ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.
ಸ್ವ ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ: ಡಾ. ವೀರೇಂದ್ರ ಹೆಗ್ಗಡೆ
ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾಪ್ರಬಂಧಕ ಸುಧಾಕರ ಕೊಠಾರಿ ಮಾತನಾಡಿ ಇಂದು ಮಹಿಳೆಯರು ಕೂಡಾ ಸ್ವಯಂ ಉದ್ಯೋಗದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿದರು.
ರಾಜ್ಯ ಮಟ್ಟದ ಯೋಗಾಸನ: ಆಳ್ವಾಸ್ಗೆ ಸಮಗ್ರ ಪ್ರಶಸ್ತಿ
ವಿಜೇತ ಯೋಗಪಟುಗಳನ್ನು ಅಭಿನಂದಿಸಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು, ರಾಷ್ಟ್ರಮಟ್ಟದಲ್ಲಿ ವಿಜೇತ ಯೋಗಪಟುಗಳಿಗೆ ಖೇಲೋ ಇಂಡಿಯಾದಲ್ಲಿ ಭಾಗವಹಿಸಲು ಅವಕಾಶ ಇದೆ ಎಂದು ತಿಳಿಸಿದ್ದಾರೆ.
< previous
1
...
434
435
436
437
438
439
440
441
442
...
722
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!