• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು: ಜು.13ರಂದು ಮರಾಟಿ ಸಮುದಾಯದ ವಧು-ವರಾನ್ವೇಷಣಾ ಸಮಾವೇಶ
ಯುವಕ-ಯುವತಿಯರಿಗೆ ಮೊದಲ ಬಾರಿಗೆ ‘ಕಂಕಣಭಾಗ್ಯ’ ಕಲ್ಪಿಸುವ ವಧು-ವರಾನ್ವೇಷಣಾ ಸಮಾವೇಶವನ್ನು ಸಮಾಜಸೇವಾ ಸಂಘ, ಮರಾಟಿ ಮಹಿಳಾವೇದಿಕೆ ಮತ್ತು ಮರಾಟಿ ಯುವ ವೇದಿಕೆಗಳ ಸಹಯೋಗದೊಂದಿಗೆ ಜು.೧೩ರಂದು ಮರಾಟಿ ಸಮಾಜ ಮಂದಿರ ಕೊಂಬೆಟ್ಟು ಇಲ್ಲಿ ನಡೆಯಲಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಕೇರಳದಲ್ಲಿ ಸೆರೆ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ: 12ರಂದು ರಾಷ್ಟ್ರೀಯ ಲೋಕ ಅದಾಲತ್‌
ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿಯ ನ್ಯಾಯಾಲಯದಲ್ಲಿ 12ರಂದು ಬೆಳಗ್ಗೆ 10ರಿಂದ ರಾಷ್ಟ್ರೀಯ ಲೋಕ ಅದಾಲತ್ ತಾಲೂಕು ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಸಿ ಮನು ಬಿ.ಕೆ. ತಿಳಿಸಿದ್ದಾರೆ.
ಆಳ್ವಾಸ್‌ ಕಾಲೇಜ್‌: ನಿರ್ವಹಣಾ ಶಾಸ್ತ್ರ ವಿಭಾಗ ಸ್ಪೆಕ್ಟಾಕಲ್‌ ವೇದಿಕೆ ಚಟುವಟಿಕೆ ಉದ್ಘಾಟನೆ
ಮೂಡುಬಿದಿರೆ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ‘ಸ್ಪೆಕ್ಟಾಕಲ್’ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
12ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜಿ ಸಂಧಾನಕ್ಕೆ ಅವಕಾಶ
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ ೧೨ರಂದು ಲೋಕ ಆದಾಲತ್ ಆಯೋಜಿಸಲಾಗಿದೆ.
ಕೋಟೆಕಾರು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ: ಕೆಲ ಅಧಿಕಾರಿಗಳ ಗೈರಿಗೆ ಅಸಮಾಧಾನ
ಕೋಟೆಕಾರು ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಯಾವ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂಬ ಗೊಂದಲದ ನಡುವೆ ಜು.27ರಂದು ರದ್ದುಗೊಂಡಿದ್ದ ಸಾಮಾನ್ಯ ಸಭೆ ಬುಧವಾರ ದಿವ್ಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಡಿಪು: ನಾಳೆ ಪತ್ರಕರ್ತ ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ
ಎಜು ಕಾರಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ದಿ.ಗುರುವಪ್ಪ ಎನ್.ಟಿ.ಬಾಳೆಪುಣಿ ಸ್ಮರಣಾರ್ಥ ಶೈಕ್ಷಣಿಕ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಶನಿವಾರ ಮುಡಿಪು ಜನ ಶಿಕ್ಷಣ ಟ್ರಸ್ಟ್ ಸಭಾಂಗಣದಲ್ಲಿ ನಡೆಯಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ: ಸಹಾಯಕ ಆಯುಕ್ತ
ಮಂಗಳೂರು ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.
ಕೆಂಪು ಕಲ್ಲು, ಮರಳು ನಿರ್ಬಂಧ ಸಡಿಲಿಸಲು ಗ್ರಾಮಸಭೆ ಆಗ್ರಹ
ಕೆಂಪುಕಲ್ಲು ಹಾಗೂ ಮರಳು ಸರಬರಾಜಿನಲ್ಲಿ ವ್ಯತ್ಯಯವುಂಟಾಗಿ ಜನರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಕಾರಣಕ್ಕೆ ಕೆಂಪು ಕಲ್ಲು ಮತ್ತು ಮರಳಿಗೆ ವಿಧಿಸಿದ ನಿರ್ಬಂಧ ಸಡಿಲಿಸಲು ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆ ಒತ್ತಾಯಿಸಿದೆ.
ಜುಲೈ7 ರಂದು ‘ರಂಗಸಂಗಾತಿ’ ವಾರ್ಷಿಕೋತ್ಸವ: ಹಿರಿಯ ನಟ ಲಕ್ಷ್ಮಣ ಮಲ್ಲೂರುಗೆ ಪ್ರಶಸ್ತಿ ಪ್ರದಾನ
‘ರಂಗಸಂಗಾತಿ’ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ ಜುಲೈ 7 ರಂದು ಸಂಜೆ 5.30 ರಿಂದ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿಶ್ವವಿದ್ಯಾಲಯದ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಯಲಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 654
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved