ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಪುನಾರಂಭ
ಮಂಗಳೂರಿನ ರಾಮಕೃಷ್ಣ ಮಿಷನ್ನ ಸ್ವಚ್ಛ ಮಂಗಳೂರು ಅಭಿಯಾನ ಮಳೆಗಾಲದ ನಂತರ ಪುನಾರಂಭಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಸ್ವಚ್ಛತಾ ಶ್ರಮದಾನ ಭಾನುವಾರ ಕದ್ರಿ ಮುಖ್ಯ ದ್ವಾರದ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯಿತು.
ಜಾತಿ ಸಮಾನತೆ ಸಾರಿದ ನಾರಾಯಣ ಗುರುಗಳು: ಹರೀಶ್ ಪೂಂಜ
ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ನೆರವೇರಿತು.
ಅಲೋಶಿಯಸ್ ವಿವಿಯಲ್ಲಿ ‘ಗ್ಸೇವಿಕಾನ್ 2025’ ವಿಜ್ಞಾನ ಹಬ್ಬ
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿಜ್ಞಾನ ಹಬ್ಬ ‘ಗ್ಸೇವಿಕಾನ್ 2025’ ಬುಧವಾರ ವಿವಿಯ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಿತು.
ದೇಶದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಈ ಹೆಣ್ಣು ಮಗಳ ಬದುಕಿನ ಹಾದಿಯೇ ರೋಚಕ
ಅರಂತೋಡು ಗ್ರಾಮದ ಬೆದ್ರುಪಣೆಯ ಮೇಲಡ್ತಲೆ ಕುಟುಂಬದ ದಿ. ನಾಗಪ್ಪ ಎಂ.ಎ.-ಜಾನಕಿ ದಂಪತಿಯ ಪುತ್ರಿ ಸುಶ್ಮಿತಾ ಇಂಡಿಯನ್ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸಿದ ಎಸ್ಎಸ್ಸಿಜಿಡಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.
ಕರಾವಳಿ ಉತ್ಸವ ಮೈದಾನ: ಅ.1ರಂದು ‘ಪಿಲಿನಲಿಕೆ ಪಂಥ’ ದಶಮಾನ ವೈಭವ
ಯುವ ನಾಯಕ ಎಂ. ಮಿಥುನ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ‘ಪಿಲಿನಲಿಕೆ ಪಂಥ’ ಈ ಬಾರಿ 10ನೇ ವರ್ಷಕ್ಕೆ ಕಾಲಿರಿಸಿದೆ. ಈ ದಶಮ ಸಂಭ್ರಮದ ಹಿನ್ನೆಲೆಯಲ್ಲಿ ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ ‘ಪಿಲಿನಲಿಕೆ ಪಂಥ-10’ ಕಾರ್ಯಕ್ರಮ ನೆರವೇರಲಿದೆ.
ಆಳ್ವಾಸ್ ಸಹಕಾರ ಸಂಘ: 3.55 ಕೋಟಿ ರು. ನಿವ್ವಳ ಲಾಭ, ಶೇ 17 ಲಾಭಾಂಶ
ಮೂಡುಬಿದಿರೆ ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಸಹಕಾರಿ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆ ಸಂಪನ್ನಗೊಂಡಿತು.
ಹಿರಿಯರ ಸ್ಮರಣೆ ನಮ್ಮ ಸಂಸ್ಕೃತಿ: ಭಾಸ್ಕರ ರೈ ಕುಕ್ಕುವಳ್ಳಿ
ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ ೫೦ನೇ ವರ್ಷದ ನಿಮಿತ್ತ ಮಹಾಭಾರತ ಸರಣಿಯ ತಾಳ ಮದ್ದಳೆ, ಪ್ರಶಸ್ತಿ ಪ್ರದಾನ ಮತ್ತು ನುಡಿ ನಮನ ಕಾರ್ಯಕ್ರಮ ಸಂಪನ್ನಗೊಂಡಿತು.
ಸಸಿಹಿತ್ಲು ಭಗವತಿ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು
ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದಲ್ಲಿ 2026 ರಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ.
ಬಟ್ಟಪ್ಪಾಡಿ ಬೀಚ್ ಸಂಪರ್ಕ ಮಾರ್ಗಕ್ಕೆ ‘ಅಮೃತ ಸೋಮೇಶ್ವರ ರಸ್ತೆ’ ನಾಮಕರಣ ನಿರ್ಧಾರ
ಸೋಮೇಶ್ವರ-ಬಟ್ಟಪ್ಪಾಡಿ ಬೀಚ್ ಸಂಪರ್ಕ ರಸ್ತೆಗೆ ಸಾಹಿತಿ ‘ಅಮೃತ ಸೋಮೇಶ್ವರ ರಸ್ತೆ’ ಎಂದು ನಾಮಕರಣ ಮಾಡಲು ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಯಿತು.
ಈ ಬಾರಿಯೂ ಮಹಾ ನಗರ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ದಸರಾ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳಿಸಿರುವುದು ಸ್ವಾಗತಾರ್ಹ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
< previous
1
...
40
41
42
43
44
45
46
47
48
...
716
next >
Top Stories
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್ಎಸ್ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್