• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈನಕಾಶಿ ಜೊತೆ ಡಾ.ಕಮಲಾ ಹಂಪನಾ ನೆನಪು ಅಜರಾಮರ
ನಿರಂತರ ಎಂಬಂತೆ ಮೂಡುಬಿದಿರೆಗೆ ಬರುತ್ತಿದ್ದ ಹಂಪನಾ ದಂಪತಿ ಇಲ್ಲಿನ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬೆರೆತಿದ್ದರು.
ಮಂಗಳಮುಖಿಯರ ಪುನರ್ವಸತಿ ವ್ಯವಸ್ಥೆಗೆ ವರದಿ ಸಲ್ಲಿಕೆ
ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಭಾನುವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ ನಡೆಯಿತು.
ಯೋಗಾಭ್ಯಾಸದಿಂದ ಒತ್ತಡ ನಿವಾರಣೆ: ಸಿಎ ಶಾಂತಾರಾಮ ಶೆಟ್ಟಿ
ಪತ್ರಕರ್ತರಿಗೆ 10 ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಲೆಯ ಅಭಿರುಚಿಯೊಂದಿಗೆ ವಿಷಯಗಳ ಬಗ್ಗೆ ಆಸಕ್ತಿಯೂ ಸಿನಿಮಾಟೋಗ್ರಫಿಗೆ ಮುಖ್ಯ: ಮಹೇನ್‌ ಸಿಂಹ
ಭಾವತೀವ್ರತೆ, ಮಾನವ ಸಂವೇದನೆಯಿಲ್ಲದಿದ್ದಲ್ಲಿ ಸಂವಹನ ಸಾಧ್ಯವಾಗದಿದ್ದಲ್ಲಿ ಸಿನೆಮಾಟೋಗ್ರಫಿ ಕೇವಲ ಪ್ರಯತ್ನವಾಗುತ್ತದೆ. ಜತೆಗೆ ಕಲೆ ಕುರಿತ ಅಭಿರುಚಿ, ಸುತ್ತಮುತ್ತಲಿನ ವಿಷಯಗಳ ಕುರಿತ ಆಸಕ್ತಿಯೂ ಮುಖ್ಯವಾಗುತ್ತದೆ ಎಂದು ಮಹೇನ್‌ ಸಿಂಹ ಹೇಳಿದರು.
ಮುಂಗಾರು ಬಿರುಸು : ಕರಾವಳಿಯ 3 ಜಿಲ್ಲೆಗೆ ರೆಡ್ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಮೂರು ಜಿಲ್ಲೆಗಳಿಗೆ ರೆಟ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಲ್ಲಡ್ಕದಲ್ಲಿ ಮತ್ತೆ ಭಾರೀ ಕೃತಕ ನೆರೆ: ಸಂಚಾರ ನರಕಸದೃಶ
ಕಲ್ಲಡ್ಕದಲ್ಲಿ ನೀರುಹರಿಯಲು ಚರಂಡಿ ಸಮರ್ಪಕವಾಗಿ ಇಲ್ಲದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ ಎನ್ನಲಾಗಿದ್ದು, ಕಾಮಗಾರಿ ಗುತ್ತಿಗೆ ಸಂಸ್ಥೆ ಕಲ್ಲಡ್ಕದ ಸಮಸ್ಯೆಗಳ ಬಗ್ಗೆ ಹೆಚ್ಚುಗಮನಹರಿಸಬೇಕಿದೆ.
ಪುತ್ತೂರಿನಲ್ಲಿ ‘ಆರಾಟ’ ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ
ಧಾರ್ಮಿಕ ಹಿನ್ನೆಲೆಯ ಆರಾಟ ಹೆಸರು ಪುತ್ತೂರು ಮಹಾಲಿಂಗೇಶ್ವರ ದೇವರ ಅಪೂರ್ವ ಅವಭೃತವನ್ನು ನೆನಪಿಸುತ್ತದೆ.
ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದವರ ಘರ್‌ ವಾಪ್ಸಿ
ಪಂಜದ ಕೊರಗ ಸಮುದಾಯದ ಏಳು ಕುಟುಂಬದ 15 ಪುರುಷರು ಹಾಗೂ 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು.
ಕೆಎಂಸಿ ಆಸ್ಪತ್ರೆಯಲ್ಲಿ ಕೀಲು, ಮೂಳೆ ಚಿಕಿತ್ಸಾ ಹೋರರೋಗಿ ವಿಭಾಗ ಆರಂಭ
ಹಿರಿಯ ವೈದ್ಯರುಗಳಾದ ಡಾ. ಎಂ. ಶಾಂತಾರಾಮ ಶೆಟ್ಟಿ, ಡಾ. ಬಿ. ಸೀತಾರಾಮ ರಾವ್, ಡಾ. ಉಮಾನಂದ ಮಲ್ಯ, ಡಾ. ಸುರೇಂದ್ರ ಯು. ಕಾಮತ್ ಮತ್ತು ಡಾ. ಕೆ. ರಾಮಚಂದ್ರ ಕಾಮತ್ ಅವರನ್ನು ಗೌರವಿಸಲಾಯಿತು.
ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ
ಪದ್ಮನಾಭ ಕೋಟ್ಯಾನ್‌ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved