• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ಔಷಧಿ ರಹಿತ ಚಿಕಿತ್ಸೆ: ಡಾ. ವೀರೇಂದ್ರ ಹೆಗ್ಗಡೆ
ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಅಭಿನಂದಿಸಿದ ಹೆಗ್ಗಡೆ, ಯೋಗ ರತ್ನ ಪುರಸ್ಕಾರ ನೀಡಿ ಗೌರವಿಸಿದರು.
ಉತ್ತಮ ಆರೋಗ್ಯ, ಮನಶ್ಶಾಂತಿಗಾಗಿ ಯೋಗ: ಗೋಪಾಲಕೃಷ್ಣ ದೇಲಂಪಾಡಿ
ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.
ಸಸಿಹಿತ್ಲು ಕಡಲತೀರದಲ್ಲಿ ಯೋಗ ವಿಥ್ ಯೋಧ
ಜಿಲ್ಲೆಯ ಪ್ರಮುಖ ಕ್ರೀಡಾಪಟುಗಳು, ನಿವೃತ್ತ ಸೇನಾಧಿಕಾರಿಗಳು, ಚಲನಚಿತ್ರ ನಟರು, ಸಮಾಜ ಸೇವಕರು ಮತ್ತು ಇತರ ಗಣ್ಯರು ಸಸಿಹತ್ಲು ಬೀಚಿನ ಸಮುದ್ರ ತೀರದ ಪ್ರಶಾಂತ ವಾತಾವರಣದಲ್ಲಿ ಯೋಗಾಭ್ಯಾಸ ಮಾಡಿದರು.
ಆಳ್ವಾಸ್ ಪ್ರಕೃತಿ ಚಿಕಿತ್ಸೆ- ಯೋಗ ವಿಜ್ಞಾನ ವಿದ್ಯಾರ್ಥಿಗಳಿಂದ ಯೋಗ
‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಧ್ಯೇಯದ ಅಡಿಯಲ್ಲಿ ಕಾಲೇಜಿನ ೪೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು.
ನಮಗಾಗಿ, ಸಮಾಜಕ್ಕಾಗಿ ಯೋಗ: ಜಗದೀಶ್ ಬಂಗೇರ
ಮಸ್ಕತ್‌ ಓಮನ್‌ನ ಸಂಸ್ಕೃತಿ ಯೋಗ ತಂಡದ ಶ್ವೇತ ಪ್ರಭು, ವೀಣಾ ರೋಹಿತ್‌ ಕುಮಾರ್, ರವಿ ಪ್ರಕಾಶ್ ಭಟ್‌ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಎಲ್ಲ ಆಸನಗಳನ್ನು ಹೇಳಿಕೊಟ್ಟರು ಪ್ರದರ್ಶಿಸಿದರು.
ಯೋಗದಿಂದ ಮನಸ್ಸು, ಆರೋಗ್ಯಕ್ಕೆ ದೊಡ್ಡ ಲಾಭ: ಶಾಸಕ ವೇದವ್ಯಾಸ್‌ ಕಾಮತ್‌
ಶಾಸಕರು, ಮೇಯರ್, ಜಿಲ್ಲಾಧಿಕಾರಿ, ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಗೆ ಸಾಥ್ ನೀಡಿದರು.
ಆಧುನಿಕ ತಂತ್ರಜ್ಞಾನ ಬಳಸಿ ಭಯೋತ್ಪಾದನೆ, ಭ್ರಷ್ಟಾಚಾರ ನಿರ್ಮೂಲನೆ
ಡಿಜಿಟಲ್‌ ಪರಿಹಾರಗಳಿಗೆ ಹೊಂದಿಕೊಳ್ಳುವಂತೆ ಕಾನೂನನ್ನು ರೂಪಿಸಿಕೊಳ್ಳಬೇಕು. ಇವುಗಳ ಬಗ್ಗೆ ಮುಂದಡಿ ಇರಿಸಲು ಬ್ರಿಕ್ಸ್‌ ರಾಜತಾಂತ್ರಿಕ ಶೃಂಗ ಸಭೆ ಉತ್ತಮ ವೇದಿಕೆಯಾಗಿದೆ ಎಂದು ನಟರಾಜ್‌ ಅಭಿಪ್ರಾಯಪಟ್ಟರು.
ಮಂಗಳೂರಲ್ಲಿ ಸೈನಿಕ ಶಾಲೆ ತೆರೆಯಲು ಪ್ರಯತ್ನ: ಬ್ರಿಜೇಶ್‌ ಚೌಟ
ವಿಕಸಿತ ದಕ್ಷಿಣ ಕನ್ನಡ ಜಿಲ್ಲೆ ನಿರ್ಮಿಸುವ ಆಶಯ ನನ್ನದು. ವಿಕಸಿತ ಭಾರತಕ್ಕೆ ಕೊಡುಗೆ ನೀಡುವ ಎಲ್ಲ ಶಕ್ತಿ ದಕ್ಷಿಣ ಕನ್ನಡ ಜಿಲ್ಲೆಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಹೇಳಿದರು.
ನಿವೃತ್ತಿ ಬಳಿಕ ‘ಯೋಗ’ ಸಾಧಿಸಿದ ಎಂಜಿನಿಯರ್‌!
ಯೋಗವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಿರುವ ಮೋಹನ ಪೈಲೂರು ಅವರು, ಪ್ರಸ್ತುತ ತಮ್ಮ 67ನೇ ವಯಸ್ಸಿನಲ್ಲೂ ಇತರರಿಗೆ ಯೋಗ ಶಿಕ್ಷಣ ನೀಡಲು ಮುಂದಾಗಿರುವುದು ವಿಶೇಷ.
ರಾಜ್ಯದಲ್ಲಿ ಇಂಧನ ದರ ಹೆಚ್ಚಳ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ
ಪಿವಿಎಸ್‌ ವೃತ್ತಕ್ಕೆ ಆಗಮಿಸಿದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು. ಸುಮಾರು 20 ನಿಮಿಷ ಕಾಲ ರಸ್ತೆತಡೆ ನಡೆಸಿದರು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved