• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾತಾಳ ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ ಪ್ರದಾನ
ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೆಬಲ್ ಟ್ರಸ್ಟ್, ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ಗುರುವಾರ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟ್‌ ಅವರಿಗೆ ಶೇಣಿ ಪ್ರಶಸ್ತಿ-೨೦೨೪ ಪ್ರದಾನ ಮಾಡಲಾಯಿತು.
ಪುತ್ತೂರು: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ
ಪುತ್ತೂರಿನ ಸಮರ್ಪಣ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ೧೭ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಭಗವದ್ಗೀತೆಯ ಓದಿನಿಂದ ಜೀವನದ ದೃಷ್ಟಿಕೋನ ಸುಧಾರಣೆ: ಗುಣಾಕರ ರಾಮದಾಸ
ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವೇಕ ವಿಧಾತ ಭಗವದ್ಗೀತಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂದು ಮಂಗಳೂರು ಇಸ್ಕಾನ್ ಎಚ್‌ಕೆಎಂ ಅಧ್ಯಕ್ಷ ಹಾಗೂ ಅಕ್ಷಯ ಪಾತ್ರೆ ಫೌಂಡೇಶನ್ ವಲಯ ಅಧ್ಯಕ್ಷ ಗುಣಾಕರ ರಾಮದಾಸ ಮಾತನಾಡಿ, ಭಗವದ್ಗೀತೆಯ ಓದುವಿಕೆಯಿಂದ ಜೀವನದ ದೃಷ್ಟಿಕೋನ ಉತ್ತಮವಾಗಲಿದೆ ಎಂದರು.
ಫರಂಗಿಪೇಟೆಯಲ್ಲಿ ಬಸ್‌ ಪಲ್ಟಿ: ೨೦ ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ೨೦ ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಮಾದಕ ದ್ರವ್ಯದತ್ತ ಯುವ ಸಮುದಾಯ ಒಲವು ವಿಷಾದನೀಯ: ಆಂಜನೇಯ ರೆಡ್ಡಿ
ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಸಂಚಾರಿ ಪೊಲೀಸ್ ಠಾಣೆ, ಅಮರ್ ಅಕ್ಟರ್ ಅಂತೋನಿ ಕ್ರಿಕೆಟ್ ಸಂಘಟಕರು, ಸಿಟಿ ಫ್ರೆಂಡ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಪುತ್ತೂರಿನ ಬಸ್ಸು ನಿಲ್ದಾಣದ ಸಮೀಪದ ಗಾಂಧೀಕಟ್ಟೆಯ ಬಳಿ ಗುರುವಾರ ಸಂಜೆ ‘ಮಾದಕ ದ್ರವ್ಯ ಅಳಿಸಿ-ನಮ್ಮೂರ ಉಳಿಸಿ’, ‘ನಮ್ಮ ಜೀವ-ನಮ್ಮ ರಕ್ಷಣೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಮಾದಕ ದ್ರವ್ಯ ಮುಕ್ತ ಪುತ್ತೂರು, ಸಂಚಾರಿ ನಿಯಮಗಳ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.
ನೆಮ್ಮದಿಯ ಬದುಕಿಗೆ ಸಂವಿಧಾನ ಅವಕಾಶ: ಸ್ಪೀಕರ್‌ ಖಾದರ್‌
ಸ್ವತಂತ್ರ ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಯೂ ನೆಮ್ಮದಿಯ ಬದುಕು ನಡೆಸಲು ಅವಕಾಶ ಕಲ್ಪಿಸಿದೆ ಎಂದು ವಿಧಾನ ಸಭಾಪತಿ ಯು.ಟಿ.ಖಾದರ್ ಹೇಳಿದ್ದಾರೆ. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ , ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಂಗಳೂರಿನಲ್ಲಿ ಇಂಟಿಗ್ರೇಟೆಡ್‌ ಟೌನ್‌ ಶಿಪ್‌ಅಭಿವೃದ್ಧಿ: ಸಚಿವ ದಿನೇಶ್‌ ಗುಂಡೂರಾವ್‌
ಮಳೆಯ ಸಿಂಚನದ ನಡುವೆ ಮಂಗಳೂರು ನೆಹರೂ ಮೈದಾನದಲ್ಲಿ ಗುರುವಾರ ನಡೆದ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಮೂಡುಬಿದಿರೆ ಆಳ್ವಾಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ, 15 ಸಾವಿರಕ್ಕೂ ಅಧಿಕ ಮಂದಿ ಧ್ವಜವಂದನೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ ಸಂಭ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ೧೫ ಸಾವಿರಕ್ಕೂ ಅಧಿಕ ಜನರು ಸಂಭ್ರಮದಲ್ಲಿ ಪಾಲ್ಗೊಂಡರು.
ಭ್ರಷ್ಟಾಚಾರ ರಹಿತ ಶಕ್ತಿಶಾಲಿ ಭಾರತ: ಹರೀಶ್ ಪೂಂಜ
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿವಿಧಾನಸೌಧದಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹರೀಶ್ ಪೂಂಜ ಮಾತನಾಡಿದರು.
6 ತಿಂಗಳೊಳಗೆ ಉಳ್ಳಾಲಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ: ಖಾದರ್‌
ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ಆಚರಣೆಗೆ ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಥಸಂಚಲನಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved