ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ರಸ್ತೆ ತಡೆ, ಪ್ರತಿಭಟನೆ
ತಿಭಟನಾ ಸಭೆಯ ಬಳಿಕ ಶಾಸಕರು ಸಹಿತ ಬಿಜೆಪಿಯ ಪ್ರಮುಖರು ಹೆದ್ದಾರಿಯಲ್ಲಿ ಕೆಲ ನಿಮಿಷಗಳ ಕಾಲ ಕುಳಿತು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.
ಕಲ್ಲು ಕಲ್ಲಿನಲ್ಲೂ ಇಲ್ಲಿದೆ ಯೋಗದ ಚಿತ್ತಾರ!
ಯೋಗಾಸನದ ವಿವಿಧ ಭಂಗಿಗಳನ್ನು ಬಸದಿಯ ಕಲ್ಲಿನಲ್ಲಿ ಹಾಗೂ ಗೋಡೆಯ ಕಂಬಗಳಲ್ಲಿ ಕೆತ್ತಲಾಗಿದೆ.ಪದ್ಮಾಸನ, ವಜ್ರಾಸನ, ಶಲಭಾಸನ, ಮಯೂರಾಸನ, ಗರ್ಭಾಸನ, ಶೀರ್ಷಾಸನ, ಗೋರಕ್ಷಾಸನ ಹೀಗೆ 20 ವಿವಿಧ ಯೋಗಾಸನಗಳ ಕೆತ್ತನೆಗಳು ಇಲ್ಲಿವೆ.
ಕಡಬ ತಾಲೂಕು ಮಟ್ಟದ ನೆರೆ ಮುಂಜಾಗ್ರತಾ ಸಭೆ
ಶಾಸಕಿ ಭಾಗೀರಥಿ ಮುರುಳ್ಯ ಅವರು ಬುಧವಾರ ಇಡೀ ದಿನ ಕಡಬದಲ್ಲಿದ್ದು ಸಾರ್ವಜನಿಕರ ಅಹವಾಲು ಸ್ವೀಕಾರದೊಂದಿಗೆ ಅಧಿಕಾರಿಗಳ ಸಭೆ ನಡೆಸಿದರು.
22, 23ರಂದು ಪಿಲಿಕುಳದಲ್ಲಿ ಬೃಹತ್ ಹಣ್ಣು- ಹಲಸು ಮೇಳ
ರಾಮನಗರ, ತಿಪಟೂರು, ಕೋಲಾರ, ಧಾರವಾಡ, ಕುಶಾಲನಗರ, ಮಡಿಕೇರಿ ಮೊದಲಾದ ಕಡೆಗಳಿಂದ ರೈತರು ಹಾಗೂ ಬೆಳೆಗಾರರು ತಮ್ಮ ಹಣ್ಣು ಹಂಪಲು, ಹಲಸು ಸೇರಿದಂತೆ ಇತರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ
ಮಂಡಲ ಯುವಮೋರ್ಚ ಅಧ್ಯಕ್ಷನ ಕಾಲರ್ ಹಿಡಿದ ಠಾಣಾಧಿಕಾರಿ, ಕಾರ್ಯಕರ್ತರ ಆಕ್ರೋಶ
ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚ ಅಧ್ಯಕ್ಷ ಮುರಳಿ ಕೊಣಾಜೆ ಅವರನ್ನು ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ಹಿಡಿದು ಎಳೆದಾಡಿದ ಪರಿಣಾಮ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ತೈಲ ಬೆಲೆ ಏರಿಕೆಗೆ ಖಂಡನೆ: ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ
ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಬಳಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿದ್ಯುತ್ ಶಾಕ್ ತಗುಲಿದ್ದ ಸಹಪಾಠಿ ರಕ್ಷಿಸಿದ ವಿದ್ಯಾರ್ಥಿನಿ
ಸಮಯ ಪ್ರಜ್ಞೆ ಮೆರೆದು ಊಟಕ್ಕಾಗಿ ಕೈಯಲ್ಲಿ ಹಿಡಿದಿದ್ದ ಬಟ್ಟಲನ್ನು ಗೆಳತಿಯ ಕೈಗೆ ಎಸೆದು ಬಾಲಕಿಯನ್ನು ರಕ್ಷಣೆ ಮಾಡಿದ್ದಾಳೆ. ಶರಫೀಯಳಿಗೆ ಕೈಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.
ಮಂಗಳೂರು ಪಾಲಿಕೆಯ ಓಣಿಗಳಲ್ಲಿ ಕಸ ಸಂಗ್ರಹಕ್ಕೆ ಇ ವಾಹನ ಸಂಚಾರ
ಒಮ್ಮೆ ಚಾರ್ಜ್ ಮಾಡಿದರೆ, ಇ ವಾಹನದ ಬ್ಯಾಟರಿ ಸುಮಾರು 60 ಕಿ.ಮೀ. ಸಂಚಾರಕ್ಕೆ ಸಾಧ್ಯವಾಗಲಿದೆ. ಕೂಳೂರು, ಪಾಂಡೇಶ್ವರ ಹಾಗೂ ಪಂಪ್ವೆಲ್ಗಳಲ್ಲಿ ಇ ವಾಹನ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.
ಶಿರಾಡಿಯಲ್ಲಿ ಕಾಡಾನೆ ದಾಳಿ; ಕೃಷಿ ಹಾನಿ
ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ದಾಳಿ ನಡೆಸಿ ಕೃಷಿ ಹಾನಿಗೊಳಿಸುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
< previous
1
...
441
442
443
444
445
446
447
448
449
...
659
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!