ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಳ್ವಾಸ್ ಜಗನ್ಮೋಹನ, ಶೋಭಾಯಮಾನ ಕಾಲೇಜು, ವಸತಿ ನಿಲಯ ಸಂಕೀರ್ಣ ಲೋಕಾರ್ಪಣೆ
ನೂತನ ಕಾಲೇಜು ಸಂಕೀರ್ಣ ‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು
ಮನೆಯ ಟೇರೇಸ್ನಲ್ಲೂ ಸಮೃದ್ಧ ಗೇರು ಬೆಳೆ ಸಾಧ್ಯ!
ಕುಬ್ಜ ಗೇರು ಗಿಡ ಸದ್ಯಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ 08251-ದಲ್ಲಿ ಮಾತ್ರ ಲಭ್ಯವಿದೆ. ಕಸಿ ಮೂಲಕ ಈ ಕುಬ್ಜ ಗಿಡವನ್ನು ಅಭಿವೃದ್ಧಿಪಡಿಸಿದ್ದು, ಒಂದು ಗಿಡಕ್ಕೆ 50 ರು. ದರ ಇದೆ.
ಅಂಗರಗುಡ್ಡೆಯಲ್ಲಿ ಹನುಮಾನ್ ಚಾಲೀಸಾ ಧ್ಯಾನ ಕಾರ್ಯಕ್ರಮ
ಹನುಮಾನ್ ಚಾಲೀಸಾದ ಒಳ ನೋಟ. ಮಹತ್ವ, ಪ್ರಾಣ ಶಕ್ತಿಯ ಪರಿಚಯ, ಚಾಲೀಸ ಪಠಣದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿ ಹೇಗೆ ಸಾಧ್ಯ ಎಂಬುದರ ಪ್ರಾಯೋಗಿಕ ಪರಿಚಯ ನೀಡಲಾಯಿತು.
ಮನೆಗೊಂದು ಗೇರುಗಿಡ ಯೋಜನೆ: ಮಮತಾ ಡಿ.ಎಸ್. ಗಟ್ಟಿ
ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ ಬೆಳಕು-ಗೌರವ ಅತಿಥಿ ಪತ್ರಕರ್ತರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕೋಟ ಅವರಿಂದ ತೆರವಾಗುವ ಪರಿಷತ್ ಸ್ಥಾನ : ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ
ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನ ಪರಿಷತ್ ಸ್ಥಾನ ತೆರವಾಗುತ್ತಿದೆ. ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಹಾಗೂ ಯಾವ ಜಿಲ್ಲೆಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.
ಮಾಂಸಕ್ಕಾಗಿ ಕಡಿದ ಪ್ರಾಣಿಗಳ ಅವಶೇಷ ಚರಂಡಿಯಲ್ಲಿ ಪತ್ತೆ
ಕಿಡಿಗೇಡಿಗಳು ಪ್ರಾಣಿಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ಅವಶೇಷಗಳನ್ನು ಚರಂಡಿಯಲ್ಲಿ ಎಸೆದುಹೋಗಿದ್ದಾರೆ ಎಂದು ಹೇಳಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಅವಶೇಷಗಳನ್ನು ಬಿಸಾಡಿ ಮಲಿನಗೊಳಿಸಿದ ಬಗ್ಗೆ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ, ಊಟದ ಸೌಲಭ್ಯವಿದೆ.
ಬಿ.ಮೂಡ ಸರ್ಕಾರಿ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ
ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳು ನೋಟ್ಬುಕ್ ಉಚಿತವಾಗಿ ವಿತರಿಸಿದರು.
ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ಸುಟ್ಟು ಹೋದ ಬೈಕ್!
ಸ್ನೇಹಿತರಿಬ್ಬರ ಹಳೆಯ ದ್ವೇಷಕ್ಕೆ ದ್ವಿಚಕ್ರ ವಾಹನವೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ
ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. . ಜೂನ್ 15ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
< previous
1
...
443
444
445
446
447
448
449
450
451
...
659
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!