• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ

ಧರ್ಮಸ್ಥಳದಲ್ಲಿ ನಡೆದ ಬಹು ಅತ್ಯಾ*ರ,, ಕೊಲೆ ಮತ್ತು ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸೆ.6 ರಂದು ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಸ್ಥಳ ಪರಿಶೀಲನೆ ವೇಳೆ ಮಾನವ ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನಾರಾಯಣಗುರು ನಿಗಮಕ್ಕೆ ಅನುದಾನ ನೀಡಿ: ಕಾಮತ್‌ ಆಗ್ರಹ
ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ನಾರಾಯಣಗುರುಗಳ ಭಾನುವಾರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ ಸಲ್ಲಿಸಿದರು.
ಆಳ್ವಾಸ್‌ ಪ್ರಥಮ ವರ್ಷದ ಎಂಜನಿಯರಿಂಗ್‌ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ 2025-26 ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ- ಸ್ವಾಗತ ಕಾರ್ಯಕ್ರಮ ‘ಆಳ್ವಾಸ್ ಆಗಮನ’ ಇತ್ತೀಚೆಗೆ ಸಂಪನ್ನಗೊಂಡಿತು.
ಬೆಳ್ತಂಗಡಿ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ
ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಗುರು ಜಯಂತಿ ಹಾಗೂ ಕೆ.ಪದ್ಮನಾಭ ಮಾಣಿಂಜ ಇವರಿಗೆ ನಡೆದ ನುಡಿ ನಮನ ಕಾರ್ಯಕ್ರಮ ನೆರವೇರಿತು.
ಸೇನಾ ಆಯ್ಕೆ ಪೂರ್ವ ಸಿದ್ಧತೆ ತರಬೇತಿ: ಅರ್ಜಿ ಆಹ್ವಾನ
ಹಿಂದುಳಿದ ವರ್ಗಕ್ಕೆ ಸೇರಿದ ಕನಿಷ್ಟ ೧೦ನೇ ತರಗತಿ ಉತ್ತೀರ್ಣರಾಗಿರುವ ೩/೯/೨೦೦೫ ರಿಂದ ೩/೧೦/೨೦೦೮ ರ ಅವಧಿಯೊಳಗೆ ಜನಿಸಿರುವ ಭಾರತೀಯ ಸೇನೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಬಾಲಕರು ಸೇನಾ ಆಯ್ಕೆಯ ಪೂರ್ವ ಸಿದ್ಧತೆಯ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಸತಿ ಶಾಲೆಗೆ ತಕ್ಷಣ ವಿದ್ಯಾರ್ಥಿಗಳ ಸ್ಥಳಾಂತರಿಸಿ: ಶಾಸಕ ನಾಯ್ಕ್ ಸೂಚನೆ
ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆ ನೆರವೇರಿತು.
ಮೂಡುಬಿದಿರೆ: ಪ್ರಿಯದರ್ಶಿನಿ ಸೊಸೈಟಿ ನೂತನ ಶಾಖೆ ಉದ್ಘಾಟನೆ
ಮೂಡುಬಿದಿರೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ಪ್ರಿಯದರ್ಶಿನಿ ಸೊಸೈಟಿಯ ಮೂಡುಬಿದಿರೆ ಶಾಖೆ ಉದ್ಘಾಟನೆ ಜ್ಯೋತಿನಗರದ ಮಹಾಲಸ ಕಟ್ಟಡದಲ್ಲಿಸೋಮವಾರ ನೆರವೇರಿತು.
ನಾರಾಯಣ ಗುರುಗಳು ಜಾತಿಗೆ ಸೀಮಿತರಲ್ಲ: ರಾಜೇಶ್ ನೆಲ್ಲಿತ್ತಡ್ಕ
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ತಾಲೂಕು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಯೋಗದಲ್ಲಿ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೧ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
14ರಂದು ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆಗೆ‌ ಅದ್ಭುತ ಬೆಂಬಲ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿದರು.
ಕುರ್ನಾಡು: ಆಯುಷ್ಮಾನ್‌ ಕಾರ್ಡ್ ನೋಂದಣಿ, ವಿತರಣೆ
ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಶಾಲೆ ವಿದ್ಯಾರ್ಥಿಗಳಿಗೆ ಆಯುಷ್ಮಾನ್‌ ಕಾರ್ಡ್ ನೋಂದಣಿ ಮತ್ತು ವಿತರಣಾ ಸಮಾರಂಭ ಭಾನುವಾರ ನಡೆಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 716
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved