ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ತುಡರ್’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಈಗಾಗಲೇ ತುಡರ್ ಸಿನಿಮಾ ವಿದೇಶ ಸಹಿತ ಮಂಗಳೂರು, ಉಡುಪಿ, ಪುತ್ತೂರು, ಸುರತ್ಕಲ್, ಪಡುಬಿದ್ರೆಯಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಪ್ರೇಕ್ಷಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ಮೂಲ್ಕಿ: ದಾಂದಲೆ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಕೊನೆಗೂ ಹಿಡಿದ ಪೊಲೀಸರು
ಮೂಲ್ಕಿ ಆಪದ್ಬಾಂಧವ ಪೇಚು ಯಾನೆ ಪ್ರಸಾದ್ ಪೂಜಾರಿ ಧಾವಿಸಿ ಪೊಲೀಸರ ಸಹಾಯದೊಂದಿಗೆ ಆತನನ್ನು ಹಿಡಿದು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾತ್ಕಾಲಿಕ ನೇಮಕಾತಿಗೆ ಬಿಎಡ್ ಕಡ್ಡಾಯ ಹಿನ್ನೆಲೆ:ಪಿಯು ಅತಿಥಿ ಉಪನ್ಯಾಸಕರ ಬದುಕು ಬೀದಿಗೆ?
ಜೂ.12ರಂದು ಹೊರಡಿಸಿದ ಸೇರ್ಪಡೆ ಆದೇಶದಲ್ಲಿ ಬಿಎಡ್ ಪದವಿ ಹೊಂದಿರಬೇಕು ಎಂಬ ಮಾನದಂಡ ವಿಧಿಸಲಾಗಿದೆ. ಇದು ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಂಗೆಡುವಂತೆ ಮಾಡಿದೆ.
ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಸನ್ನದ್ಧರಾಗಿರಿ: ಶಾಸಕ ರಾಜೇಶ್ ನಾಯ್ಕ್
ದುಸ್ಥಿತಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಅಗತ್ಯವಿದ್ದರೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಂಗನವಾಡಿ ನಡೆಸುವಂತೆ ಶಾಸಕರು ಸಲಹೆ ನೀಡಿದರು.
ವೇಗದ ಮಿತಿ ಸೂಚನಾ ಫಲಕ ಅಳವಡಿಕೆಗೆ ಸೂಚನೆ
ಪೊಲೀಸ್ ಕಮಿಷನರ್ ಕಚೇರಿಯಲ್ಲಿ ರಸ್ತೆ ಸುರಕ್ಷತಾ ಸಭೆ ಗುರುವಾರ ನಡೆಯಿತು.
ಎಂ.ಸಿ.ಸಿ. ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ, ಪ್ರಶಸ್ತಿ ಪ್ರದಾನ ಸಮಾರಂಭ
ವೈಯಕ್ತಿಕ ಗುರಿಗಳನ್ನು ಸಾಧಿಸಿದ ಸಿಬ್ಬಂದಿಗಳು, ಮೈಲ್ ಸ್ಟೋನ್ ಈವೆಂಟ್ ಗುರಿಗಳ ಸಾಧಕರು ಮತ್ತು ನಿವ್ವಳ ಮೌಲ್ಯವನ್ನು ಹೆಚ್ಚಿಸುವ ಗುರಿಯನ್ನು ಹಂಚಿಕೊಂಡವರನ್ನು ಸನ್ಮಾನಿಸಲಾಯಿತು.
ಮೆಸ್ಕಾಂ: ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ
ರಾಜ್ಯದ 31 ಜಿಲ್ಲೆಗಳಲ್ಲಿ ಸರ್ಕಾರ- ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಹೊಸದಾಗಿ 1190 ಇವಿ ಚಾರ್ಜಿ೦ಗ್ ಕೇ೦ದ್ರಗಳು, 2380 ಇವಿ ಚಾರ್ಜರ್ಗಳನ್ನು ಸ್ಥಾಪಿಸಲಾಗುತ್ತಿದೆ.
ಇಂದು ‘ತುಡರ್’ ತುಳು ಸಿನಿಮಾ ತೆರೆಗೆ
ಈಗಾಗಲೇ ತುಡರ್ ಸಿನೆಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನೆಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ
ರಾಜ್ಯಾದ್ಯಂತ 193 ಕೆರೆಗಳ ಪುನಶ್ಚೇತನ ಕಾರ್ಯ ಯಶಸ್ವಿ
ಹೆಸರೇ ಸೂಚಿಸುವಂತೆ ನಮ್ಮೂರು-ನಮ್ಮಕೆರೆ ಜನಸಹಭಾಗಿತ್ವದ ಕಾರ್ಯಕ್ರಮವಾಗಿದೆ. ಪ್ರಸ್ತುತ ವರ್ಷ ಯೋಜನೆಯ 13.44 ಕೋಟಿ ರು. ಅನುದಾನದಲ್ಲಿ ರಾಜ್ಯಾದ್ಯಂತ ಒಟ್ಟು 193 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ.
ಬೆಳ್ತಂಗಡಿ ತಾಲೂಕು ಹೆದ್ದಾರಿ ಕಾಮಗಾರಿ ಸ್ಥಳಗಳಿಗೆ ಡಿಸಿ ಭೇಟಿ, ವೀಕ್ಷಣೆ
ಡಾಮಾರಿಕರಣ ಪೂರ್ಣಗೊಂಡಿರುವ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಎರಡು ಅಡಿಗಿಂತ ಅಧಿಕ ಅಂತರವಿದೆ, ಇದರಿಂದ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುತ್ತಿರುವ ಕುರಿತು ಸ್ಥಳೀಯರು ಡಿಸಿ ಅವರ ಗಮನಕ್ಕೆ ತಂದರು.
< previous
1
...
447
448
449
450
451
452
453
454
455
...
659
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!