• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮ್ಯಾಗ್ನಮ್ 2024 ದಿ ಮಂಥನ ಸ್ಪರ್ಧೆ: ಎಸ್ ಡಿ ಎಂ ರನ್ನರ್ ಅಪ್
ಬಿಜಿನೆಸ್ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೇಯಸ್ ಮತ್ತು ಶ್ರಾವ್ಯ ಎಸ್. ಅವರು ಮೊದಲ ಸ್ಥಾನ ಗಳಿಸಿದ್ದಾರೆ.
ದೇವರ ಒಳಾಂಗಣ ಪ್ರವೇಶ: ಕುಕ್ಕೆಯಲ್ಲಿ ನಿತ್ಯೋತ್ಸವ ಸಮಾಪ್ತಿ
ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಕ್ಷೇತ್ರದಲ್ಲಿ ಉತ್ಸವಗಳು ಕೊನೆಯಾಗಿವೆ.
ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್‌ ಆಗ್ರಹ
ರಾಜ್ಯದಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸೀಟು ಪಡೆದಿರುವ ಬಗ್ಗೆ ಆತ್ಮಾವಲೋಕನ ನಡೆಸಲಾಗುವುದು. ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.
ಬಂಟ್ವಾಳ ತಾಲೂಕಿನಲ್ಲಿ ಮಳೆ ಹಾನಿ, ಇಬ್ಬರಿಗೆ ಗಾಯ
ಘಟನಾ ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕೆಸರುಮಯ ಕಲ್ಲಡ್ಕದಲ್ಲಿ ಸುಗಮ ಸಂಚಾರಕ್ಕೆ ತಾತ್ಕಾಲಿಕ ಪರಿಹಾರ ಕೈಗೊಳ್ಳಿ: ಡಿಸಿ ಸೂಚನೆ
ವಿವಿಧೆಡೆಗಳಲ್ಲಿ ಹೆದ್ದಾರಿ ದಾಟುವುದಕ್ಕೆ ರ‍್ಯಾಂಪ್ ಮಾದರಿ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇವೆ, ತಹಸೀಲ್ದಾರ್‌ ಅವರು ಈ ಕುರಿತು ನಿಗಾ ವಹಿಸುತ್ತಾರೆ , ಮೂರ್ನಾಲ್ಕು ದಿನಗಳಲ್ಲಿ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಡಿಸಿ ತಿಳಿಸಿದರು.
ಮೂಡುಬಿದಿರೆ ಜೈನಮಠದಲ್ಲಿ ಸರಣಿ ತಾಳಮದ್ದಲೆ ಕಾರ್ಯಕ್ರಮಕ್ಕೆ ಚಾಲನೆ
ತಾಳಮದ್ದಲೆಯ ಪ್ರಾಯೋಜಕ ಭುಜಬಲಿ ಧರ್ಮಸ್ಥಳ ಹಾಗೂ ಯಕ್ಷಗಾನ ಪೋಷಕ ಶೈಲೈಂದ್ರ ಕುಮಾರ್ ಅವರನ್ನು ಸ್ವಾಮೀಜಿ ಗೌರವಿಸಿದರು.
ಕರ್ನಾಟಕವನ್ನು ತಾಲಿಬಾನ್‌ ಸರ್ಕಾರ ಮಾಡುವ ಹುನ್ನಾರ: ಆರ್‌.ಅಶೋಕ್‌ ಆರೋಪ
ಈ ತಾಲಿಬಾನ್‌ ರಾಜ್ಯ ಸರ್ಕಾರವನ್ನು ಬಗ್ಗು ಬಡಿಯುತ್ತೇವೆ. ಅ‍ವರಿಗೆ ತಕ್ಕ ಪಾಠ ಕಲಿಸುತ್ತೇವೆ. ಈ ಬಗ್ಗೆ ಜೂ.13ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದೇವೆ ಎಂದು ಆರ್‌. ಅಶೋಕ್‌ ಹೇಳಿದರು.
ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು ನಿಡಿ ೨೫ಕ್ಕೂ ಹೆಚ್ಚು ಮರಿಗಳ ರಕ್ಷಣೆ
ತೇಜಸ್ ಬನ್ನೂರು ೨೫ ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ರಕ್ಷಿಸಿ ಜಿಲ್ಲೆಯ ಬೇರೆ ಬೇರೆ ಅರಣ್ಯಕ್ಕೆ ಬಿಡುವ ಮೂಲಕ ತನ್ನ ಉರಗಪ್ರೇಮವನ್ನು ತೋರಿಸಿಕೊಟ್ಟಿದ್ದಾರೆ.
ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಸೇವೆ ಪೂರೈಸಿದ ಕ್ರಿಕೆಟಿಗ ಮಯಾಂಕ್
ಸೇವೆಯ ಬಳಿಕ ಮಹಾಪೂಜೆಯಲ್ಲಿ ದಂಪತಿ ಪಾಲ್ಗೊಂಡು ಸುಬ್ರಹ್ಮಣ್ಯ ದೇವರ ಪ್ರಸಾದ ಸ್ವೀಕರಿಸಿದರು.
ರತ್ನಮಾನಸ ವಿದ್ಯಾರ್ಥಿ ನಿಲಯದ ಪ್ರವೇಶದ್ವಾರ ಉದ್ಘಾಟನೆ
ಧರ್ಮಸ್ಥಳಕ್ಕೆ ಬಂದ ಗಣ್ಯರನ್ನು ಉಜಿರೆಯಲ್ಲಿರುವ ಸಿದ್ಧವನ ಗುರುಕುಲ ಮತ್ತು ರತ್ನಮಾನಸಕ್ಕೆ ವೀಕ್ಷಣೆಗೆ ಕಳುಹಿಸಿ ಎಲ್ಲರೂ ಬಾಲಕರ ಚಟುವಟಿಕೆಗಳನ್ನು ಕಂಡು ಶ್ಲಾಘಿಸಿದ್ದಾರೆ ಎಂದರು.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved