ಕಿನ್ನಿಗೋಳಿ ವಲಯ ಅಂಚೆ ಮಾಹಿತಿ ಕಾರ್ಯಾಗಾರಕಿನ್ನಿಗೋಳಿ ಅಂಚೆ ಕಚೇರಿಯ ಸ್ವಾಗತ ಸಭಾಭವನದಲ್ಲಿ ಮಂಗಳೂರು ಅಂಚೆ ವಲಯದ ಕ್ಲಸ್ಟರ್ ಮಟ್ಟದ ಅಂಚೆ ಇಲಾಖೆಯ ನೌಕರರಿಗೆ ಕಾರ್ಯಗಾರ ನಡೆಯಿತು. ಐಪಿಬಿಪಿಯ ಪ್ರವರ್ತಕ ವೆಂಕಟೇಶ ಪೈ ಸಾಲ ಯೋಜನೆಯ ಬಗ್ಗೆ , ಅಂಚೆ ಜೀವ ವಿಭಾಗದ ಅಧಿಕಾರಿ ಯತೀನ್ ಅಂಚೆ ಜೀವ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.