• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಉತ್ಸುಕ: ಸಂಸದ ಕ್ಯಾ.ಬ್ರಿಜೇಶ್‌ ಚೌಟಗೆ ಕೇಂದ್ರ ಭರವಸೆ
ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಕನ್ನಡತಿ ಅರ್ಚನಾ ಕಾಮತ್‌
ಟೇಬಲ್‌ ಟೆನಿಸ್‌ನಲ್ಲಿ ಭಾರತ ಇದೇ ಪ್ರಥಮ: ಇದುವರೆಗಿನ ಒಲಂಪಿಕ್ಸ್‌ನಲ್ಲಿ ಟೇಬಲ್‌ ಟೆನಿಸ್‌ನಲ್ಲಿ ಭಾರತ ತಂಡ ಪ್ರವೇಶ ಪಡೆದಿರುವುದು ಒಲಂಪಿಕ್ಸ್‌ ಇತಿಹಾಸದಲ್ಲೇ ಇದು ಪ್ರಥಮ.
ತಣ್ಣೀರುಪಂತ ಗ್ರಾ.ಪಂ. ತ್ಯಾಜ್ಯ ನಿರ್ವಹಣೆ ಲೋಪ: ಆರೋಪ
ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತಿ ಅಂಗಡಿ ಹಾಗೂ ಮನೆಗಳಿಂದ ಶುಲ್ಕವನ್ನು ಪಡೆಯುತ್ತಿದ್ದರೂ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಅಸಡ್ಡೆ ತೋರಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.
ಕೆತ್ತಿಕಲ್‌ ಗುಡ್ಡದಲ್ಲಿ ತಜ್ಞರ ಅಧ್ಯಯನ: 12 ಮನೆ ಮಂದಿ ಸ್ಥಳಾಂತರ ಪ್ರಗತಿ
ಜಿಎಸ್‌ಐ ಹಿರಿಯ ವಿಜ್ಞಾನಿಗಳು ಕೆತ್ತಿಕಲ್‌ ಗುಡ್ಡ ಭಾಗದ ಮಣ್ಣು ಪರಿಶೀಲನೆ ನಡೆಸಿ ವರದಿ ನೀಡಿದರೆ, ಎನ್‌ಐಟಿಕೆ ತಜ್ಞರ ತಂಡವು ಗುಡ್ಡದಿಂದ ಮಣ್ಣು ತೆಗೆದುಹಾಕಿರುವ ಜತೆಗೆ ಹೆದ್ದಾರಿ ಕಾಮಗಾರಿಯ ಕುರಿತು ವರದಿ ನೀಡಲಿದೆ.
ಪಾದಯಾತ್ರೆಯಿಂದ ಸಿದ್ದರಾಮಯ್ಯ ಸರ್ಕಾರ ಬೀಳಿಸಲಾಗದು: ಅಭಯಚಂದ್ರ ಜೈನ್‌
ಪಾದಯಾತ್ರೆ ನಡೆಸುವ ಉಭಯ ಪಕ್ಷಗಳವರು ಮುಡಾ ಹಗರಣ ಯಾರ ಅವಧಿಯಲ್ಲಿ ಆಗಿದ್ದು, ಎಂಬುದನ್ನು ಜನರಿಗೆ ತಿಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಆಗ್ರಹಿಸಿದರು.
ಹಗರಣಗಳ ಸರಮಾಲೆಯಲ್ಲಿ ಕಾಂಗ್ರೆಸ್‌ ಸರ್ಕಾರ: ವೇದವ್ಯಾಸ್‌ ಕಾಮತ್‌
ಕಾಂಗ್ರೆಸ್ ಭ್ರಷ್ಟಾಚಾರದ ಸರಮಾಲೆ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟಿಲ್ಲ. ಜಿಲ್ಲೆಯ ಪ್ರಮುಖ ವೆನ್ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿ ಲಕ್ಷಾಂತರ ರು. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು,
ಕೆತ್ತಿಕಲ್‌ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಭೂಗರ್ಭ ವಿಜ್ಞಾನಿಗಳ ತಂಡ ಭೇಟಿ
ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡ ಮೇರೆಗೆ ಕೇಂದ್ರದಿಂದ ಅಧ್ಯಯನ ತಂಡ ಕಳುಹಿಸುವಂತೆ ಸರ್ಕಾರವೂ ಪ್ರಸ್ತಾವನೆ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಲು ಮಂಗಳೂರಿಗೆ ಆಗಮಿಸಿದೆ.
ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನಚಿತ್ರ ನಿರ್ಮಾಪಕರ ಸಂಘ ಅಭಿನಂದನೆ
ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಹೋಮ್ ಸ್ಟೇ ದಾಳಿ ಪ್ರಕರಣ: ಎಲ್ಲ ಆರೋಪಿಗಳು ಖುಲಾಸೆ
ಒಟ್ಟು 44 ಆರೋಪಿಗಳ ಪೈಕಿ ಮೂವರು ಈಗಾಗಲೇ ಸಾವಿಗೀಡಾಗಿದ್ದರೆ, ಇನ್ನೋರ್ವ ಆರೋಪಿಯಾಗಿದ್ದ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಈ ಹಿಂದೆ ಪ್ರಕರಣದಿಂದ ಬಿಡುಗಡೆಗೊಳಿಸಲಾಗಿತ್ತು.
ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ
ಕೊಲ್ಯ ಎಂಬಲ್ಲಿರುವ ವಿಗ್ರಹ ವಿಸರ್ಜನೆ ಮಾಡುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 722
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved