• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಜಾರುಮಲೆಗೆ ಮಾಜಿ ಸಚಿವ ಸುರೇಶ್‌ ಕುಮಾರ್‌ ಭೇಟಿ
ಗ್ರಾಮದ ಯುವಕರನ್ನು ಶಾಲು ಹೊದಿಸಿ ಅಭಿನಂದಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ಕುರಿತು ಚರ್ಚಿಸಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು.
ಆಂಗ್ಲರ ಕಾಲದ ಉಪ್ಪಿನಂಗಡಿ ಸೇತುವೆಗೆ ಕಾಯಕಲ್ಪ ಕೊರತೆ
ರಕ್ಷಣಾ ಕವಚದಲ್ಲಿ ಅಳವಡಿಸಲಾದ ಕಬ್ಬಿಣದ ಪೈಪುಗಳನ್ನು ಕಳವು ಮಾಡಲಾಗಿದ್ದು, ಸೇತುವೆಯ ಹಲವೆಡೆ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.
ಮೋದಿ ಸರ್ಕಾರ್ 3.0: ಕರಾವಳಿ ಬಿಜೆಪಿ ಸಂಭ್ರಮ
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಕಾರ್ಯಕ್ರಮವನ್ನು ಬಿಜೆಪಿ ಹಬ್ಬದ ರೀತಿಯಲ್ಲಿ ಜಿಲ್ಲಾದ್ಯಂತ ಆಚರಿಸಿತು.
ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ: ಬೆಳಾಲು ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನ
ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದಲೂ ಪ್ರತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಲಾಯಿತು.
ಆಳ್ವಾಸ್‌ ಪ್ರಗತಿ: ಸ್ಥಳದಲ್ಲೇ ೨೪೬೮ ಅಭ್ಯರ್ಥಿಗಳಿಗೆ ಉದ್ಯೋಗ..
ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈ. ಲಿ., ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗೆ ೧೨ ಅಭ್ಯರ್ಥಿಗಳನ್ನು ೪ ಲಕ್ಷ ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿದೆ.
‘ಗ್ಯಾರಂಟಿ’ ಮಾಡಿಕೊಡಲು ಪ್ರತ್ಯೇಕ ಕಚೇರಿ: ಐವನ್ ಡಿಸೋಜ
ಎರಡನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಮಂಗಳೂರಿಗೆ ಭೇಟಿ ನೀಡಿದ ಅವರನ್ನು ಕಾರ್ಯಕರ್ತರು, ಮುಖಂಡರು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸ್ವಾಗತಿಸಿದರು.
ಇಂದಿನಿಂದ ಕರಾವಳಿಯಲ್ಲಿ ರೆಡ್ ಅಲರ್ಟ್‌, ಭಾರಿ ಮಳೆ ನಿರೀಕ್ಷೆ
ದ.ಕ.ಜಿಲ್ಲೆಯಲ್ಲಿ ಮುಂಗಾರು ಮಳೆ ಕಾಣಿಸಿದ ಬೆನ್ನಿಗೆ ಮಂಗಳೂರಿನ ಸಮುದ್ರ ತೀರ ಪ್ರಕ್ಷುಬ್ದಗೊಳ್ಳುವ ಸೂಚನೆ ಕಾಣಿಸಿದೆ.
ಹಾಲು ಒಕ್ಕೂಟದ ಪ್ರತಿ ಸದಸ್ಯರೂ ಗಿಡ ನೆಡುವ ಯೋಜನೆ
ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಕುಲಶೇಖರ ಮಂಗಳೂರು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.
ಬದಿಯಡ್ಕದಲ್ಲಿ ಕಯ್ಯಾರ ವಚನಾಲಯ ಕಾರ್ಯಾರಂಭಕ್ಕೆ ಪ್ರಸ್ತಾಪ
ಜೂನ್ 11ರಂದು ಬೆಳಗ್ಗೆ 10 ಗಂಟೆಗೆ ಕಯ್ಯಾರಿನ ಶ್ರೀ ರಾಮಕೃಷ್ಣ ಎ.ಎಲ್.ಪಿ.ಶಾಲೆಯಲ್ಲಿ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಯವರ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಲಿದೆ.
ಕನ್ನಡದ ಜೊತೆಗೆ ಇಂಗ್ಲಿಷ್‌ ಕಲಿತರೆ ಬುದ್ಧಿವಂತಿಕೆ ಹೆಚ್ಚಳ: ಶಾಸಕ ಅಶೋಕ್ ರೈ
ದಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಕಾಡೆಮಿ ಆಫ್ ರೂರಲ್ ಎಜುಕೇಶನ್ ಕೆದಿಲ ಇದರ ವತಿಯಿಂದ ನಿರ್ಮಾಣವಾದ ನೂತನ ಶಾಲಾ ಕಟ್ಟಡ ಉದ್ಘಾಟಿಸಲಾಯಿತು.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved