• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಕೃತಿಕ ದುರಂತ: ಸಮನ್ವಯ ಸಭೆ ನಡೆಸಿ ಕ್ರಮಕ್ಕೆ ಸಂಸದ ಸೂಚನೆ
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ದೊಡ್ಡ ಮೊತ್ತದ ಪರಿಹಾರ ಮೊತ್ತ ಬಿಡುಗಡೆಗೆ ಸೂಚನೆ ನೀಡಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.
ಆರೋಗ್ಯ ರಕ್ಷಣೆಯಲ್ಲಿ ಆಟಿ ಕಷಾಯದ ಪಾತ್ರ ಮಹತ್ವದ್ದು: ಡಾ. ದಿವ ಕೊಕ್ಕಡ
ಆಟಿದ ಅಟಿಲ್ ವಿಶೇಷ ಕಾರ್ಯಕ್ರಮದಲ್ಲಿ 25-3೦ ವಿಶೇಷ ಖಾದ್ಯಗಳನ್ನು ತಯಾರಿಸಿ,ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.
ಕರಾವಳಿಯಲ್ಲಿ ಪರಂಪರೆಯ ಆಟಿ ಅಮವಾಸ್ಯೆ ಆಚರಣೆ
ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ ಎಂಬ ಬೃಹತ್ ಕೆರೆಯಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು.
ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ಮಣ್ಣಿನ ರಾಶಿ ತೆರವು : ಆ.6ರಿಂದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನಾರಂಭ
ಆ.6ರಿಂದ ಎಲ್ಲ ರೈಲುಗಳ ಓಡಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ನೈಋತ್ಯ ರೈಲ್ವೆ ಅಧಿಕೃತ ಮಾಹಿತಿ ನೀಡಬೇಕಷ್ಟೆ.
ಖಾಸಗಿ ಬಸ್‌ಗಳ ಸಾರ್ವಜನಿಕ ಸೇವೆಗೆ ಮಂಗಳೂರು ಮಾದರಿ
ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಈ ಯೋಜನೆ ಜವಬ್ದಾರಿಯನ್ನು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗಕ್ಕೆ ವಹಿಸಿದ್ದಾರೆ.
ಬೀದಿ ಬದಿ ವ್ಯಾಪಾರಿಗಳ ಮೇಲಿನ ಟೈಗರ್ ಕಾರ್ಯಾಚರಣೆ ನಿಲ್ಲಿಸಿ: ರಮಾನಾಥ ರೈ
ಬೀದಿ ಪಾಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಸಹಕಾರಿ ಕ್ಷೇತ್ರ ಉನ್ನತಿಗೆ ಮೊಳಹಳ್ಳಿ ಶಿವರಾಯರ ಪ್ರೇರಣೆ ಕಾರಣ: ಡಾ.ಎಂ.ಎನ್‌.ಆರ್‌.
ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್‌ರವರ 144ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು,
ಎಳೆಯರಿಗೆ ತುಳು ಸಂಸ್ಕೃತಿಯ ಪರಿಚಯ ಅತ್ಯಗತ್ಯ: ಡಾ.ಇಂದಿರಾ ಹೆಗ್ಗಡೆ
‘ಆಟಿದ ಗೇನ’ (ಆನಿದ ಕಾಲದ ಆಟಿದ ನೆಂಪು) ಕಾರ್ಯಕ್ರಮದಲ್ಲಿ ಅವರು ಆಟಿ ತಿಂಗಳ ಮಹತ್ವ ಬಗ್ಗೆ ತಿಳಿಸಿದರು,
ಬೆಳ್ತಂಗಡಿ ತಾಲೂಕಲ್ಲಿ ಮಳೆಗೆ ಈ ವರ್ಷ 97 ಮನೆ ಕುಸಿತ, 10 ಸೇತುವೆಗಳಿಗೆ ಹಾನಿ
ಜುಲೈ ತಿಂಗಳಿಡಿ ಸುರಿದ ಮಳೆ ಆಗಸ್ಟ್ 1ರ ಬಳಿಕ ಕೊಂಚ ಕಡಿಮೆಯಾಗಿದ್ದು ಜನಜೀವನ ಯಥಾಸ್ಥಿತಿಯತ್ತ ಬರತೊಡಗಿದೆ.
ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ, ಎಲ್ಲ ಅರಣ್ಯ ಒತ್ತುವರಿ ತೆರವು: ಈಶ್ವರ ಖಂಡ್ರೆ
ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 722
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved