• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‌ನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಮಾತನಾಡಿದರು.
ಬೆಳ್ತಂಗಡಿ: 6 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಗಾಂಧಿನಗರ, ಬೆಳ್ತಂಗಡಿ ಕಸಬಾ ಮುಗುಳಿ, ಮೊಗ್ರುವಿನ ಮುಗೇರಡ್ಕ, ಕೊಕ್ಕಡ, ಕರಾಯದ ಉಜಿರೆಬೆಟ್ಟು ಹಾಗೂ ಶಿಶಿಲದ ಗಿರಿಜನ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಪ್ರಥಮ ಬಾರಿಗೆ ಎಲ್‌ಕೆಜಿ, ಯುಕೆಜಿ ಆರಂಭಗೊಂಡಿದೆ.
ರೋಟರಿ ಮಂಗಳೂರು ಸಿಟಿ ಕ್ಲಬ್‌ಗೆ ‘ರೋಟರಿ ಗ್ಲೋಬಲ್ ಎಕ್ಸೆಲೆನ್ಸ್’ ಶ್ರೇಷ್ಠ ಪ್ರಶಸ್ತಿ
ರೋಟರಿ ಮಂಗಳೂರು ಸಿಟಿ ಕ್ಲಬ್ ಸಂಸ್ಥೆಯ ಪ್ರಾಯೋಜತ್ವದಲ್ಲಿ ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ ೩೧೮೧ರ ಆಡಳಿತ ಸಮಿತಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಪಿಲಿಕುಲ ಪ್ರದೇಶದಲ್ಲಿರುವ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಪುತ್ತೂರು: ಯಕ್ಷಗಾನ ತಾಳಮದ್ದಳೆ ಸಪ್ತಾಹಕ್ಕೆ ಚಾಲನೆ
ಪುತ್ತೂರಿನ ಶ್ರೀ ಸುಕೃತಿಂದ್ರ ಕಲಾ ಮಂದಿರದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಹಾಗೂ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಜಂಟಿಯಾಗಿ ಆಯೋಜಿಸಿದ ದಿ. ಪೆರುವಡಿ ನಾರಾಯಣ ಭಟ್ಟರ ನೆನಪಿನಲ್ಲಿ ನಡೆಯುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ಸೋಮವಾರ ಉದ್ಘಾಟನೆಗೊಂಡಿತು.
ಮಾದಕ ವಸ್ತು ವಿರುದ್ಧ ಯುವಜನರಲ್ಲಿ ಜಾಗೃತಿಗೆ ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್ ಕರೆ
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ನೆರವೇರಿತು.
ಗಿಡನೆಟ್ಟು ಪೋಷಿಸಿ, ವಾತಾವರಣ ತಂಪಾಗಿಸಿ: ಪೇಜಾವರ ಸ್ವಾಮೀಜಿ ಕರೆ
ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದಲ್ಲಿ ಮಂಗಳವಾರ, ಹರಿಪಾದ ಸೇರಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮ ನೆರವೇರಿತು.
ಮಂಗಳೂರಲ್ಲಿ ಮೋಗ್ಲಿಂಗ್ ಸ್ಮಾರಕ ನಿರ್ಮಾಣವಾಗಲಿ: ಸದಾಶಿವ ಉಳ್ಳಾಲ್
ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥಿಯೊಲಾಜಿಕಲ್ ಕಾಲೇಜು ಆವರಣದಲ್ಲಿ ಮಂಗಳವಾರ, ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ನೆರವೇರಿತು.
ಡಿಜಿಟಲ್‌ ತಂತ್ರಜ್ಞಾನ ಬಳಸಿ 500 ಯಕ್ಷಗಾನ ತಾಳಮದ್ದಳೆ ಕ್ಯಾಸೆಟ್‌ಗಳಿಗೆ ಸಾಗರದ ಎಂ.ಎಲ್‌. ಭಟ್ ಮರುಜೀವ
ಯಕ್ಷಗಾನ ತಾಳಮದ್ದಳೆಯ 500 ಕ್ಯಾಸೆಟ್‌ಗಳನ್ನು ಸಂಗ್ರಹಿಸಿ, ಧ್ವನಿಯನ್ನು ಕಂಪ್ಯೂಟರಿಗೆ ವರ್ಗಾಯಿಸಿ, ಆಸಕ್ತರಿಗೆ ಪೆನ್‌ಡ್ರೈವ್‌ ಮೂಲಕ ಹಂಚುವ ಕಾಯಕಕ್ಕೆ ತುಂಬ ಸಹನೆ ಬೇಕು. ಅದನ್ನು ಸಾಗರದ ಎಂ.ಎಲ್. ಭಟ್ ತಪಸ್ಸಿನಂತೆ ಆಚರಿಸಿ ಸದ್ದಿಲ್ಲದೆ ಕಲಾಸೇವೆ ಮಾಡಿದ್ದಾರೆ.
ಮೂಡುಬಿದಿರೆ ಪತ್ರಿಕಾ ಭವನ ನಿರ್ಮಾಣಕ್ಕೆ ರು.25 ಲಕ್ಷ ಅನುದಾನ: ಕೋಟ್ಯಾನ್‌
ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಮಂಗಳವಾರ ಸಮಾಜಮಂದಿರದಲ್ಲಿ ನಡೆದ ಮಾಧ್ಯಮ ಹಬ್ಬ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗ ‘ಬಿತ್ತಿ ದಿನಾಚರಣೆ‘
ಕೊಣಾಜೆ ಮಂಗಳಗಂಗೋತ್ರಿಯ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮಂಗಳವಾರ ‘ಬಿತ್ತಿ’ ಗೋಡೆ ಬರಹ ಪತ್ರಿಕೆಯ ಬಿತ್ತಿ ದಿನಾಚರಣೆಯಲ್ಲಿ ವಾರ್ಷಿಕ ಸಂಚಿಕೆಯನ್ನು ಲೇಖಕ, ಕಾವೂರು ಬಿಜಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ ಸಿ ಕುಂಜೂರು ಬಿಡುಗಡೆಗೊಳಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved