• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಶುಕ್ರವಾರ ಪ್ರಕಟಿಸಿದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಹಿಂದೂ ಕಾರ್ಯಕರ್ತ ಎಂಬ ಕಾರಣಕ್ಕೆ ಸುಹಾಸ್‌ ಹತ್ಯೆ: ಶೋಭಾ ಆರೋಪ
ಹಿಂದೂ ಸಂಘಟನೆಯ ಕಾರ್ಯಕರ್ತ ಎಂಬ ಒಂದೇ ವಿಚಾರಕ್ಕೆ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಅವರು ಸುಹಾಸ್ ಶೆಟ್ಟಿ ಅಂತ್ಯ ಸಂಸ್ಕಾರದ ವೇಳೆ ಅವರ ಮನೆಗೆ ಆಗಮಿಸಿ ಮನೆಯವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮವರ ಜೊತೆಗೆ ಮಾತನಾಡಿದರು.
ಮೂಡುಬಿದಿರೆ: ರಜೆಗೆ ಊರಿಗೆ ಬಂದ ಬಿಎಸ್‌ಎಫ್‌ ಯೋಧನಿಗೆ ತೆರೆದ ಜೀಪಿನ ಸ್ವಾಗತ
ಗಡಿ ಭದ್ರತಾ ಪಡೆಯಲ್ಲಿ ಆರು ತಿಂಗಳ ಕರ್ತವ್ಯ ನಿರ್ವಹಿಸಿ ಒಂದು ತಿಂಗಳ ರಜೆಯಲ್ಲಿ ಊರಿಗೆ ಮರಳಿರುವ ಮೂಡುಬಿದಿರೆ ತಾಲೂಕಿನ ಮಾರೂರು ಗ್ರಾಮದ ಸಂದೀಪ್ ಶೆಟ್ಟಿ ಅವರನ್ನು ಪುರಸಭೆಯ ಉಪಾಧ್ಯಕ್ಷ ನಾಗರಾಜ ಪೂಜಾರಿ, ವಿವಿಧ ಸಂಘಟನೆಯ ಪದಾಧಿಕಾರಿಗಳು ಮತ್ತು ಕುಟುಂಬಸ್ಥರು ಇತ್ತೀಚೆಗೆ ಗ್ಗೆ ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ರಾಷ್ಟ್ರಧ್ವಜ ನೀಡಿ ಸ್ವಾಗತಿಸಿದರು.
ಕುಡುಪು ಗುಂಪು ಹತ್ಯೆಯಲ್ಲಿ ಅಮಾಯಕರ ಸಿಲುಕಿಸಿದರೆ ಹೋರಾಟ : ಶಾಸಕ ಡಾ.ಭರತ್‌ ಶೆಟ್ಟಿ
ಕುಡುಪು ಕೊಲೆ ಪ್ರಕರಣದಲ್ಲಿ ರಾಜಕೀಯಕ್ಕಾಗಿ ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಿದರೆ ನಾವು ಅಮಾಯಕರ ಪರವಾಗಿ ನಿಲ್ಲುತ್ತೇವೆ, ಪ್ರತಿಭಟನೆ, ಠಾಣೆಗೆ ಘೇರಾವ್‌ ಹಾಕುತ್ತೇವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ
ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ನ್ಯಾ. ಶ್ಯಾಮಸುಂದರ್‌ ಸಮಿತಿ ಸೂಚನೆಯಂತೆ ಪರಿಷತ್‌ ಅಕ್ರಮ ವಿರುದ್ಧ ಕ್ರಮಕ್ಕೆ ಚಿಂತನೆ: ಡಾ. ಜೋಶಿ
ಆಡಳಿತಾಧಿಕಾರಿ ನೇಮಕಕ್ಕೆ ಕಾರಣರಾದ ಹಂಪನಾ ಅವರೇ ಈಗ ಮುಖ್ಯಮಂತ್ರಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸುತ್ತಿರುವುದು ವಿಪರ್ಯಾಸ. ಹಂಪನಾ ವಿರುದ್ಧ ಕ್ರಮಕ್ಕೆ ಕಾನೂನು ಸಲಹೆ ಪಡೆದು, ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕ.ಸಾ.ಪ. ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.
ಸಾಮಾಜಿಕ ವೈಚಾರಿಕತೆ ಬಿತ್ತಿದ ದಲಿತ ಚಳವಳಿ: ಡಾ.ಕಲ್ಯಾಣಸಿರಿ ಭಂತೇಜಿ
ಕರ್ನಾಟಕ ದಲಿತ ಚಳವಳಿ (ಪ್ರೊ.ಬಿ.ಕೃಷ್ಣಪ್ಪ) ವಾದದ ೫೦ ರ ಸಂಭ್ರಮ ಪ್ರಯುಕ್ತ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೋಮವಾರ ಸಮಾವೇಶ ನೆರವೇರಿತು.
ದಾವಣಗೆರೆ: ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆಗೆ ಸರಸ್ವತಿ ಸಾಧಕ ಸಿರಿ ಪ್ರಶಸ್ತಿ ಪ್ರದಾನ
ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ 70ನೇ ಕನ್ನಡ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.
ಕುಡುಪು ಗುಂಪು ಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ
ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಯುವಕ ಮೃತಪಟ್ಟಿರುವ ಪ್ರಕರಣದ ತನಿಖೆಗೆ ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ರಚಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಸುಭಾಶ್ ಶೆಟ್ಟಿ ಹತ್ಯೆ: ಪೊಲೀಸ್‌ ವಿರುದ್ಧ ಕಾರ್ಯಕರ್ತರ ಆಕ್ರೋಶ
ಕೊಲೆಗೀಡಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿಯ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 592
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved