• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ ಉಜಿರೆಯ ಖಾಸಗಿ ಹೋಟೆಲ್‌ವೊಂದರಲ್ಲಿ ಸಭೆ ನಡೆಸಿ, ಮುಂದಿನ ಕಾರ್ಯಾಚರಣೆ ಬಗ್ಗೆ ಯೋಜನೆ ರೂಪಿಸಿತ್ತು ಎಂಬುದು ತನಿಖೆ ವೇಳೆ ಎಸ್‌ಐಟಿಗೆ ತಿಳಿದು ಬಂದಿದೆ.

ಕಟೀಲು ದೇವಳ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ, ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿಯ ಸಹಯೋಗದಲ್ಲಿ ಕಟೀಲು ಶ್ರೀ ದುರ್ಗಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನ ಕಾರ್ಯಕ್ರಮ ನಡೆಯಿತು.
ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ: ಖಾದರ್ ಭರವಸೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಮತ್ತು ಶಿಕ್ಷಕರ ದಿನಾಚರಣೆ ನಡೆಯಿತು.
ಲಾಸ್ಯ 2025 ನೃತ್ಯ ಸ್ಪರ್ಧೆ: ಸುರತ್ಕಲ್ ಬಂಟರ ಸಂಘ ಪ್ರಥಮ
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ 2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ರು. ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿದೆ.
ಮಂಗಳೂರು: ಗುತ್ತಿಗೆದಾರರ ಸಂಘ ನೂತನ ಕಚೇರಿ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆಯ ನೋಂದಾಯಿತ ಗುತ್ತಿಗೆದಾರರ ಸಂಘದ ನೂತನ ಕಚೇರಿಯ ಉದ್ಘಾಟನೆ ಪಾಲಿಕೆಯ ನೂತನ ಕಟ್ಟಡದ ತಳ ಅಂತಸ್ತಿನಲ್ಲಿ ನಡೆಯಿತು. ಶಾಸಕರಾದ ವೇದವ್ಯಾಸ ಕಾಮತ್‌, ಡಾ.ಭರತ್‌ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ಧರ್ಮಸ್ಥಳ ಗ್ರಾಮದ ಬುರುಡೆ ಕೇಸಿನಲ್ಲಿ ಆರೋಪಿ ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟ ಸೌಜನ್ಯಳ ಮಾವ ವಿಠಲ ಗೌಡ ತೋರಿಸಿದ ಜಾಗದ ಸ್ಥಳ ಮಹಜರು ನಡೆಸಿರುವ ಎಸ್‌ಐಟಿ, ಅಲ್ಲಿನ ಮಣ್ಣನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದೆ.
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?

ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌಡ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಶಾರೀರಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್‌ ಆಳ್ವ
ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಮೋಹನ್ ಆಳ್ವ ಉದ್ಘಾಟಿಸಿದರು.
ಗಬ್ಬದ ದನ ವಧೆ: ಹಿಂದೂ ಸಂಘಟನೆಯಿಂದ ಪ್ರತಿಭಟನೆ
ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬವರ ದನದ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದು, ಅವರ ಜಮೀನಿನಲ್ಲೇ ವಧಿಸಿ ಮಾಂಸ ಸಾಗಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಪೆರ್ನೆಯ ಕಡಂಬು ಎಂಬಲ್ಲಿ ಪ್ರತಿಭಟನೆ ನಡೆಯಿತು.
ಸೆ.೧೩: ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ
ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಜೈರಾಜ್ ಬಿ. ರೈ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ್ ಜಿ.ಎಸ್. ಸಹಾಯಧನ ವಿತರಣೆ ಮಾಡಲಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 716
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved