ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ
ಕಡಲ್ಕೊರೆತ ನಿಯಂತ್ರಿಸಲು ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ನೊಂದವರಿಗೆ ನೆರವು: ಸದ್ದಿಲ್ಲದೆ ಸೇವಾ ನಿರತ ಇಸ್ಮಾಯಿಲ್ ತಂಙಳ್
ಅಲ್ಲಿನ ಸಂತ್ರಸ್ತರ ನೋವುಗಳನ್ನು ಆಲಿಸಿದಾಗ ಕಲ್ಲೆದೆಯೂ ಕರಗುವಂತಿದೆ ಎಂದು ತಂಙಳ್ ವಿವರಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಅಹಿಂದ ಚಳವಳಿ ಬಲಗೊಳ್ಳಬೇಕು: ಮಾಜಿ ಸಚಿವ ರಮಾನಾಥ ರೈ
ನ್ಯಾಯವಾದಿ, ಅಹಿಂದ ಜನಚಳುವಳಿಯ ಪ್ರಧಾನ ಸಂಚಾಲಕ ಬಿ.ಎ.ಮುಹಮ್ಮದ್ ಹನೀಫ್ ಅವರು ಕ್ರಿಮಿನಲ್ ಕಾನೂನು ಬಗ್ಗೆ ಮಾಹಿತಿ ನೀಡಿದರು.
ಬೆಳ್ತಂಗಡಿ: ತುಂಬಿದ ಕೆರೆ ಗೇಟು ತೆಗೆಯಲು ಹರಸಾಹಸ
ಪ್ರಸ್ತುತ ಗೇಟ್ ತೆರೆದುಕೊಂಡಿರುವುದರಿಂದ ನೀರು ಸರಾಗವಾಗಿ ಹರಿಯುತ್ತಿದ್ದು, ಕೆರೆ ದಂಡೆ ಒಡೆಯುವ ಭಯ ದೂರವಾಗಿದೆ.
ಕಡಲ್ಕೊರೆತ ಪರಿಶೀಲನೆ ನಡೆಸಿದ ಜಲಸಾರಿಗೆ ಮಂಡಳಿ ಸಿಇಒ
ಮುಕ್ಕಚ್ಚೇರಿ ಪ್ರದೇಶದಲ್ಲಿ ಎಡಿಬಿ ಯೋಜನೆಯಡಿ ಟೆಟ್ರಾಪೋಡ್ಗಳಿಂದ ಮಾಡಿರುವ ತಡೆಗೋಡೆ ಕುಸಿದಿದ್ದು, ಇದನ್ನು ಅದಷ್ಟು ಬೇಗ ಪುನರ್ ನಿರ್ಮಿಸುವಂತೆಯೂ ಸ್ಥಳೀಯರು ಒತ್ತಾಯಿಸಿದರು.
ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್ ಗುಡ್ಡ ಕುಸಿತ
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬಂಟ್ವಾಳ: ಮಳೆ ಹಾನಿ, ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಭೇಟಿ
ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಆಲಡ್ಕದಲ್ಲಿ ಸಂತ್ರಸ್ತರು ಶಾಶ್ವತವಾದ ಪರಿಹಾರಕ್ಕೆ ಒತ್ತಾಯ ಮಾಡಿದರು.
ಮತ್ತೆ ಶಿರಾಡಿ ಹೆದ್ದಾರಿ ಭೂ ಕುಸಿತ : ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರ ತಡೆ
ಮಣ್ಣಿನ ರಾಶಿಯಲ್ಲಿ ಸಿಲುಕಿದ್ದ ಟ್ಯಾಂಕರನ್ನು ಶುಕ್ರವಾರ ತೆರವುಗೊಳಿಸುವ ಮೂಲಕ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಸುರಕ್ಷತೆಯ ಕಾರಣಕ್ಕೆ ರಾತ್ರಿ ವಾಹನ ಸಂಚಾರವನ್ನು ತಡೆಹಿಡಿಯಲು ಹಾಸನ ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಯೋಗ : ಆಳ್ವಾಸ್ನ ೮ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಆಳ್ವಾಸ್ ಸಂಸ್ಥೆಯ ೮ ವಿದ್ಯಾರ್ಥಿಗಳು ಹಿಮಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುತ್ತಿಗೆ, ಶಿರ್ತಾಡಿಯಲ್ಲಿ ಮನೆಗಳಿಗೆ ಹಾನಿ, ಗುಡ್ಡ ಕುಸಿತ
ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲಿನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ.
< previous
1
...
456
457
458
459
460
461
462
463
464
...
722
next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?