• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಕೂರು: ಆರೋಗ್ಯ ತಪಾಸಣೆ ಶಿಬಿರ
ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಗ್ರಾಮಸ್ಥರಿಗೆ ಬಿಪಿ ಶುಗರ್ ಟೆಸ್ಟ್ ಗಳನ್ನು ಮಾಡಲಾಯಿತು.
ಮಳೆ ನೀರು ಸಮರ್ಪಕ ಬಳಸಿದರೆ ಜಲಕ್ಷಾಮ ಎದುರಾಗದು: ಶ್ರೀಪಡ್ರೆ
ಜಲಸಾಕ್ಷರತೆಯ ಜಾಗೃತಿ ಮೂಡಿಸುವ ಕೊಂಕಣಿ ಗೀತೆಯ ವೀಡಿಯೋವನ್ನು ಅನಾವರಣಗೊಳಿಸಿದ ಶ್ರೀಪಡ್ರೆ ಅವರು, ಹಾಡು ಸೊಗಸಾಗಿ ಮೂಡಿಬಂದಿದೆ. ಇದು ಕನ್ನಡ, ತುಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಮೂಡಿಬರಲಿ ಎಂದು ಆಶಿಸಿದರು.
ಇಂದು ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಮತದಾನ
ಮತದಾನ ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ಜೂ.6 ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ.
ಸೇವಾ ಸಹಯೋಗ ತಿಳಿವಳಿಕೆ ಪತ್ರ ಒಡಂಬಡಿಕೆಗೆ ಸಹಿ
ಯೆನೆಪೊಯಾ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲೀನಾ ಕೆ.ಸಿ ಹಾಗೂ ಅರಿವು ಟ್ರಸ್ಟ್ ಅಧ್ಯಕ್ಷ ಡಾ. ಕೆ.ಎಸ್. ಭಟ್ ಅವರು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು.
ಸಿಎಂ ಸಿದ್ದು ಆಪ್ತ ಐವನ್‌ಗೆ ಎರಡನೇ ಬಾರಿ ಪರಿಷತ್‌ ಟಿಕೆಟ್‌
2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಐವನ್‌ಗೆ ಮೊದಲ ಬಾರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡಲಾಯಿತು. ಪರಿಷತ್‌ ಸದಸ್ಯನಾಗಿ 2020ರ ವರೆಗೆ ಐವನ್‌ ಡಿಸೋಜಾ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
‘ಗೋಬ್ಯಾಕ್‌’ ಎನಿಸಿಕೊಳ್ಳುವ ಪರಿಸ್ಥಿತಿ ನನಗೆ ಬಂದಿಲ್ಲ: ರಘುಪತಿ ಭಟ್‌
ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸು ನನ್ನದಲ್ಲ. ವಿಧಾನಸಭೆಗೆ ಇನ್ನು ನಾಲ್ಕು ವರ್ಷ ಕಾಯುವುದಾದರೆ ಅಲ್ಲಿ ನಾನೇ ಗೆಲ್ಲಿಸಿದ ಶಾಸಕರಿದ್ದು, ಮತ್ತೆ ಸ್ಪರ್ಧಿಸಲು ಆಗದು ಎಂದು ರಘುಪತಿ ಭಟ್‌ ಹೇಳಿದರು.
ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಿ.ಕೆ. ಪೂಜಾರಿ
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಾರಾವಿ ಪಟ್ಟಣದಲ್ಲಿ ಗುಂಪಿನ ಸದಸ್ಯರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ಕೆಸರುಗದ್ದೆಯಂತಾಗಿದ್ದ ಸರ್ವೀಸ್‌ ರಸ್ತೆ ದುರಸ್ತಿ; ಅಧಿಕಾರಿಗಳಿಂದ ತ್ವರಿತ ಸ್ಪಂದನೆ
ಈ ಬಗ್ಗೆ ಸಚಿತ್ರವಾದ ವರದಿಯು ಪತ್ರಿಕೆಯಲ್ಲಿ ಪ್ರಕಟವಾದ ಬೆನ್ನಿಗೆ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳು ಕೆಸರು ತುಂಬಿದ ರಸ್ತೆಗೆ ಜಲ್ಲಿ ಡಾಮರ್ ಮಿಶ್ರಿಣವನ್ನು ಹಾಕಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
5ನೇ ಇಂಡಿಯನ್‌ ಓಪನ್‌ ಸರ್ಫಿಂಗ್‌: ಪುರುಷ, ಮಹಿಳಾ ವಿಭಾಗದಲ್ಲಿ ತಮಿಳುುನಾಡು ಮೇಲುಗೈ
ಮಹಿಳೆಯರ ವಿಭಾಗದಲ್ಲಿ ಹಾಲಿ ಚಾಂಪಿಯನ್‌ ತಮಿಳುನಾಡಿನ ಕಮಲಿಮೂರ್ತಿ (11.23), ಗೋವಾದ ಸುಗರ್‌ ಬನರಸೆ (8.93),ನೇಹಾ ವ್ಯೆದ್‌ (2.20) ಹಾಗೂ ಮೇರಿಲ್ಲೆ ವಂಡರಿಂಕ್‌ (1.87) ಫೈನಲ್‌ ತಲುಪಿದ್ದಾರೆ.
ಮಹಿಳಾ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆತಿದೆ: ಮಂಜುನಾಥ ಭಂಡಾರಿ
ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಹೈಕೋರ್ಟ್‌ ಕೂಡ ಛೀಮಾರಿ ಹಾಕಿದೆ. ಈ ವಿಚಾರದಲ್ಲಿ ಪೊಲೀಸರು ಪೂಂಜರ ಬಗ್ಗೆ ಮೃಧುಧೋರಣೆ ತಳೆದಿದ್ದು, ಅವರನ್ನು ಆ ದಿನವೇ ಬಂಧಿಸಬೇಕಿತ್ತು ಎಂದು ಮಂಜುನಾಥ ಭಂಡಾರಿ ಹೇಳಿದರು.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved