• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಮಣಿ ದೀಪದಲ್ಲೇ ಓದಿ ಉನ್ನತ ವ್ಯಾಸಂಗದ ಕನಸು
ಯಕ್ಷಿತಾ ಎಸ್ಸೆಸ್ಸೆಲ್ಸಿಯಲ್ಲಿ ಶೇ. 81, ಪಿಯುಸಿಯಲ್ಲಿ ಶೇ.86, ಪದವಿ ಮೊದಲ ವರ್ಷ ಶೇ.88, ಎರಡನೇ ವರ್ಷ ಶೇ.89 ಹಾಗೂ 5ನೇ ಸೆಮಿಸ್ಟರ್‌ನಲ್ಲಿ ಶೇ.92 ಅಂಕಗಳನ್ನು ಕಳಿಸಿ ಪ್ರಗತಿಯ ಸಾಧನೆ ದಾಖಲಿಸಿದ್ದಾಳೆ.
ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ
ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ಈ ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನೋಟಿಸ್‌ ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೆ ಇದ್ದರೆ ದಂಡ ವಿಧಿಸಲು ನಗರ ಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಆನಂದ್‌ ಸಿ.ಎಲ್. ತಿಳಿಸಿದ್ದಾರೆ.
ರಸ್ತೆಯಲ್ಲಿ ನಮಾಜ್‌ ಮುಂದುವರಿದರೆ ಮಸೀದಿಗಳ ಎದುರು ಚಾಲೀಸ್‌ ಪಠಣ: ಬಜರಂಗದಳ ಎಚ್ಚರಿಕೆ
ಹಿಂಪ ಮುಖಂಡ ಶರಣ್‌ ಪಂಪುವೆಲ್‌ ಮೇಲೆ ಪೊಲೀಸರು ಕೇಸು ದಾಖಲಿಸಿರುವುದು, ನಮಾಜ್‌ ಮಾಡಿದವರ ಮೇಲೆ ಹಾಕಿದ ಕೇಸಿಗೆ ‘ಬಿ’ ರಿಪೋರ್ಟ್‌ ಹಾಕಿದ ಸರ್ಕಾರದ ನಡೆಯನ್ನು ಖಂಡಿಸಿ ಶುಕ್ರವಾರ ಮಲ್ಲಿಕಟ್ಟೆ ವೃತ್ತದಲ್ಲಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಮುಂಗಾರು: ಸಂಭವನೀಯ ವಿಪತ್ತು ನಿರ್ವಹಣೆಗೆಇಂದು ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ: ಡಿಸಿ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಹಾಗೂ ಆ್ಯಂಬುಲೆನ್ಸ್‌ಗಳನ್ನು ಸನ್ನದ್ಧವಾಗಿರಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಾಲಕರೊಂದಿಗೆ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದರು. ಹೊಸ ವಿದ್ಯಾರ್ಥಿಗಳನ್ನು ಶಿಕ್ಷಕರು ಪುಷ್ಪಾರ್ಚನೆಯ ಜೊತೆ ಪನ್ನೀರು ಸಿಂಪಡಿಸಿ ಸ್ವಾಗತಿಸಲಾಯಿತು.
ಅನಧಿಕೃತ ನಮಾಜ್‌ ಪ್ರಕರಣಕ್ಕೆ ‘ಬಿ’ ರಿಪೋರ್ಟ್‌ ಮೂಲಕ ಸರ್ಕಾರದ ತುಷ್ಟೀಕರಣ: ಶಾಸಕ ಡಾ.ಭರತ್‌ ಶೆಟ್ಟಿ
ಸಾರ್ವಜನಿಕ ರಸ್ತೆಯಲ್ಲಿ ಯಕ್ಷಗಾನ, ಭಜನೆ, ಉತ್ಸವಗಳನ್ನುಅಧಿಕೃತ ಪರವಾನಗಿ ಪಡೆದೇ ನಡೆಸಲಾಗುತ್ತಿದೆ. ಹಾಗಿರುವಾಗ ಯಾವುದೇ ಅನುಮತಿ ಪಡೆಯದೆ ರಸ್ತೆಯಲ್ಲೇ ನಮಾಜ್‌ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಎಷ್ಟು ಸರಿ? ಎಂದು ಶಾಸಕ ಡಾ. ಭರತ್‌ ಆಕ್ರೋಶ ವ್ಯಕ್ತಪಡಿಸಿದರು.
ಸಸಿಹಿತ್ಲು ಬೀಚ್‌ ಅಂತಾರಾಷ್ಟ್ರೀಯ ಸರ್ಫಿಂಗ್‌ ಹಬ್‌: ಡಿಸಿ ಮುಲ್ಲೈ ಮುಗಿಲನ್‌
ಸಸಿಹಿತ್ಲು ಮುಂಡಾ ಬೀಚ್‌ಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 5ನೇ ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಮೊದಲ ದಿನದ ಸ್ಪರ್ಧೆಯಲ್ಲಿ ತಮಿಳುನಾಡಿನ ಸ್ಪರ್ಧಾಳುಗಳು ಮೇಲುಗೈ ಸಾಧಿಸಿದ್ದಾರೆ.
ಹಾಜಬ್ಬರ ಶಾಲೆಯಲ್ಲೇ ನಾಳೆ ಪಿಯು ತರಗತಿ ಆರಂಭ

ಕಿತ್ತಳೆ ಹಣ್ಣುಗಳನ್ನು ಮಾರಾಟ ಮಾಡುತ್ತ ಆ ಹಣದಲ್ಲೇ ಶಾಲೆ ಕಟ್ಟಿದ ‘ಪದ್ಮಶ್ರೀ’ ಹರೇಕಳ ಹಾಜಬ್ಬರ ಹಲವು ವರ್ಷಗಳ ಕನಸಿನ ಪಿಯು ಕಾಲೇಜು ಕೊನೆಗೂ ಜೂ.1ಕ್ಕೆ ಶುಭಾರಂಭವಾಗಲಿದೆ. ಈಗಿರುವ ಶಾಲೆ ಕೊಠಡಿಯಲ್ಲೇ ತಾತ್ಕಾಲಿಕವಾಗಿ ಕಾಲೇಜು ಆರಂಭವಾಗಲಿದೆ.

ಕುಕ್ಕೆಯಲ್ಲಿ ಧಾರಾಕಾರ ಮಳೆ: ಹೊಳೆಯಂತಾದ ರಸ್ತೆಗಳು
ಧಾರಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ನೀರು ಬಾರೀ ಪ್ರಮಾಣದಲ್ಲಿ ರಸ್ತೆಯಲ್ಲೇ ಹರಿದು ಹೊಳೆಯಂತಾಗಿತ್ತು.
ಮಹಿಳೆಯರಿಗೆ ಸಕಾಲಿಕ ಪ್ರೋತ್ಸಾಹ, ಪ್ರೇರಣೆ ಅಗತ್ಯ: ಡಾ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭ ನಡೆಯಿತು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 659
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved