• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿನ್ನಿಗೋಳಿ ಯಕ್ಷ ಲಹರಿ: ತೆಂಕುತಿಟ್ಟು ಹಿಮ್ಮೇಳ ಸ್ಪರ್ಧಾ ಸಪ್ತಾಹ
ಯಕ್ಷಲಹರಿ ಕಿನ್ನಿಗೋಳಿಯ 35ನೇ ವರ್ಷ ಸಂಭ್ರಮ ಪ್ರಯುಕ್ತ ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ತಾಳಮದ್ದಲೆ ಸಪ್ತಾಹ. ತೆಂಕುತಿಟ್ಟು ಹಿಮ್ಮೇಳ ಸ್ಪರ್ಧಾ ಸಪ್ತಾಹ ಜು.27ರಿಂದ ಆ.2ರ ವರೆಗೆ ನಡೆಯಲಿದೆ. ಆಸಕ್ತರು ಮೇ ೧೦ರೊಳಗೆ ಹೆಸರು ನೋಂದಾಯಿಸಲು ಅವಕಾಶ ಇದೆ.
ಸಿಬ್ಬಂದಿಗೆ ಉಚಿತ ‘ವಿಮಾನಯಾನ’ ಮೂಲಕ ಕಾರ್ಮಿಕರ ದಿನಾಚರಣೆ !

ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ ಸಂಸ್ಥೆಯ ಕಾರ್ಮಿಕರನ್ನು ವಿಮಾನ ಹತ್ತಿಸಿ ಖುಷಿಪಡಿಸಿದ್ದಾರೆ.

ಮಂಗ್ಳೂರು ಗುಂಪು ಹತ್ಯೆ ಕೇಸ್‌: ಮೂರು ಪೊಲೀಸರ ಅಮಾನತು

  ಕೇರಳ ಮೂಲದ ಅಶ್ರಫ್‌ ಎಂಬಾತ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ  ಇನ್‌ಸ್ಪೆಕ್ಟರ್ ಶಿವಕುಮಾರ್, ಹೆಡ್‌ ಕಾನ್‌ಸ್ಟೇಬಲ್ ಚಂದ್ರ ಪಿ.ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಅವರ  ಅಮಾನತು 

ಧರ್ಮಸ್ಥಳ: ನಾಳೆ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮದುವೆ ಮನೆಯ ಸಂಭ್ರಮ, ಸಡಗರ ಮೈದಳೆದಿದೆ.  

ಒಂದೇ ವಾರದಲ್ಲಿ ಮಂಗ್ಳೂರಲ್ಲಿ ಮತ್ತೆ ಹರಿದ ನೆತ್ತರು; ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ
ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಜಿಲ್‌ ಹತ್ಯೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ(32) ಎಂಬಾತನ ಬರ್ಬರ ಕೊಲೆ ಮಾಡಲಾಗಿದೆ. ಇದು ಕೂಡ ಫಾಜಿಲ್‌ ಹತ್ಯೆಗೆ ನಡೆಸಿದ ಪ್ರತೀಕಾರದ ಕೊಲೆ ಎಂದು ಹೇಳಲಾಗುತ್ತಿದೆ.
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

ಗುಂಪು ಹತ್ಯೆ ಪ್ರಕರಣದಿಂದ ತತ್ತರಿಸಿದ್ದ ಮಂಗಳೂರಿನಲ್ಲಿ ನಾಲ್ಕೇ ದಿನದ ಅಂತರದಲ್ಲಿ ಇನ್ನೊಂದು ಭೀಕರ ಹತ್ಯೆ ಗುರುವಾರ ಸಂಭವಿಸಿದೆ. 

ಇಟಲ ಶ್ರೀ ಸೋಮನಾಥೇಶ್ವರ ಕ್ಷೇತ್ರ: ಇಂದು ಬ್ರಹ್ಮಕಲಶೋತ್ಸವ
ಶಿಲಾಮಯ ದೇಗುಲವಾಗಿ ಪುನಃ ನಿರ್ಮಾಣಗೊಂಡಿರುವ ದರೆಗುಡ್ಡೆ ಗ್ರಾಮದ ಶ್ರೀ ಕ್ಷೇತ್ರ ಇಟಲ ಮಹತೋಭಾರ ಶ್ರೀ ಸೋಮನಾಥೇಶ್ವರ ದೇಗುಲದಲ್ಲಿ ಶುಕ್ರವಾರ ಬೆಳಗ್ಗೆ 8ರ ವೃಷಭ ಲಗ್ನ ಸುಮುಹೂರ್ತದಲ್ಲಿ ಸೋಮನಾಥೇಶ್ವರ, ಶ್ರೀ ಮಹಿಷ ಮರ್ಧಿನಿ, ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ.
ದ.ಕ.ದಲ್ಲಿ ಸರ್ಕಾರದಿಂದ ಮಂಜೂರಾದ ಜಮೀನುಗಳ ಪೋಡಿ ಅಭಿಯಾನ
ಸರ್ಕಾರದಿಂದ ಇದುವರೆಗೆ ಮಂಜೂರಾದ ಎಲ್ಲ ಬಗೆಯ ಜಮೀನುಗಳ ಪೋಡಿ ಅಭಿಯಾನವನ್ನು ದ.ಕ. ಜಿಲ್ಲಾಡಳಿತ ಕೈಗೆತ್ತಿಕೊಂಡಿದ್ದು, ಇದಕ್ಕಾಗಿ ಹೊರ ಜಿಲ್ಲೆಗಳಿಂದ 50 ಲೈಸನ್ಸ್ಡ್‌ ಸರ್ವೇಯರ್‌ಗಳನ್ನು ಕರೆಸಿದೆ. ತಮ್ಮ ಜಮೀನಿನ ದಾಖಲೆಗಳಿಗೆ ಸಂಬಂಧಿಸಿದಂತೆ ಅತ್ಯಂತ ಉಪಯುಕ್ತವಾಗಲಿರುವ ಈ ಪೋಡಿ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮನವಿ ಮಾಡಿದ್ದಾರೆ.
24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್‌ಗೆ ಚಾಲನೆ
ಕರ್ನಾಟಕ ವುಶು ಎಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಘಟಕ ವತಿಯಿಂದ ನಗರದ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ 24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಉದ್ಘಾಟನೆ ನೆರವೇರಿತು. ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ಉದ್ಘಾಟಿಸಿದರು.
ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಡಾ.ಆನಂದ್‌
ಮಂಳೂರು ತುಳುಭವನದಲ್ಲಿ ಬುಧವಾರ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 592
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved