• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿದ್ದರಾಮಯ್ಯ
ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.
ಹಲಸು ಮೇಳದ ಜೊತೆಗೆ ಸಸ್ಯ ಮೇಳವೂ ನಡೆಯಲಿ: ಶಾಸಕ ಅಶೋಕ್ ರೈ
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಹಾಗೂ ಅಡಿಕೆ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಯಿತು. ಹಲಸು ಹಣ್ಣು ಮೇಳವನ್ನು ಹಲಸು ಹಣ್ಣನ್ನು ಇಬ್ಭಾಗ ಮಾಡಿ ಶಾಸಕರು ಉದ್ಘಾಟಿಸಿದರು.
ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ ಒತ್ತು: ಡಾ. ಮೀನಾ ಕುಮಾರಿ

ಮಂಗಳೂರು ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ‘ಭಾರತದ ಕಡಲಾಳದ ಮೆಸೊಪೆಲಾಜಿಕ್‌ ಮೀನುಗಳ ಸುಸ್ಥಿರ ಕೊಯ್ಲು ಮತ್ತು ಬಳಕೆಯ ಸಾಧ್ಯತೆಗಳ ಅನ್ವೇಷಣೆ’ ಕುರಿತ ರಾಷ್ಟ್ರೀಯ ಕಾರ್ಯಾಗಾರ ನಡೆಯಿತು. 

ಇಂದು, ನಾಳೆ ಮಂಗಳೂರಲ್ಲಿ ಸಂಜೆಯಿಂದ ಸಂಚಾರ ಬದಲಾವಣೆ
ಮಂಗಳೂರಿನಲ್ಲಿ ಶನಿವಾರ ನಗರದ ಪಿವಿಎಸ್‌ ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇಂದು ‘ಪಂಚಕಲ್ಯಾಣ’: ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಸಂಪನ್ನ
2023-24ನೇ ಸಾಲಿನಲ್ಲಿ ಕಟೀಲು ದೇವಳದ ಆರೂ ಮೇಳಗಳು 168 ದಿನಗಳ ಕಾಲ ತಿರುಗಾಟ ನಡೆಸಿ ಒಟ್ಟು 1,008 ಬಯಲಾಟಗಳನ್ನು ಪ್ರದರ್ಶಿಸಿದೆ. ಆರೂ ಮೇಳಗಳು ಈ ಬಾರಿಯ ತಿರುಗಾಟದಲ್ಲಿ ಒಟ್ಟು 554 ದೇವಿ ಮಹಾತ್ಮೆ ಪ್ರಸಂಗ ಪ್ರದರ್ಶಿಸಿವೆ. ಶನಿವಾರ ಈ ಸಾಲಿನ ತಿರುಗಾಟ ಕಟೀಲು ರಥಬೀದಿಯಲ್ಲಿ ಸಂಪನ್ನಗೊಳ್ಳಲಿದೆ.
ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.
ಫುಟ್‌ಪಾತ್‌ ಒತ್ತುವರಿ, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ
ಮಂಗಳೂರು ಪೊಲೀಸ್‌ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ನಾಗರಿಕರ ಪ್ರಶ್ನೆಗೆ ಉತ್ತರಿಸಿದ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಮಂಗಳೂರು ನಗರದಲ್ಲಿ ಫುಟ್‌ಪಾತ್‌ ಒತ್ತುವರಿ ಹಾಗೂ ವಾಹನಗಳ ಪಾರ್ಕಿಂಗ್ ಉಲ್ಲಂಘನೆಗೆ ಸಂಬಂಧಿಸಿ ಸೂಕ್ತ ಕಾರ್ಯಾಚರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಸಾಲಿನಲ್ಲಿ 5 ಲಕ್ಷ ಗಿಡ ನೆಡುವ ಯೋಜನೆ: ಡಿಸಿಎಫ್‌ ಆ್ಯಂಟನಿ ಮರಿಯಪ್ಪ
ರೈತರಿಗೆ ತಮ್ಮ ಜಮೀನಿನಲ್ಲಿ ಗಿಡ ಬೆಳೆಸಲು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆಯ 9 ನರ್ಸರಿಗಳಲ್ಲಿ ಮತ್ತು ಸಾಮಾಜಿಕ ಅರಣ್ಯ ವಿಭಾಗದ 5 ನರ್ಸರಿಗಳ ಮೂಲಕ ಸುಮಾರು 30 ವಿವಿಧ ರೀತಿಯ ಸಸ್ಯಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಒಬ್ಬ ರೈತನಿಗೆ ಗರಿಷ್ಠ ಒಂದು ಹೆಕ್ಟೇರ್‌ಗೆ 400 ಸಸಿ ವಿತರಿಸುವ ಯೋಜನೆ ಇದೆ ಎಂದು ಮಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್‌) ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.
ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
30ರಂದು ಅರಮನೆ ವೆಲ್ಫೇರ್ ಟ್ರಸ್ಟ್‌ನಿಂದ ಮಕ್ಕಳಿಗೆ ಪುಸ್ತಕ ಉಚಿತ ವಿತರಣೆ
ಮೂಲ್ಕಿಯ 9 ಮಾಗಣೆಗೆ ಸಂಬಂಧಪಟ್ಟ 32 ಗ್ರಾಮಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು 2 ದಿವಸದ ಒಳಗೆ ತಮ್ಮ ಅಂಕಪಟ್ಟಿ ಜೆರಾಕ್ಸ್‌ ಪ್ರತಿ ಮತ್ತು ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಗೌತಮ್ ಜೈನ್ ಮುಲ್ಕಿ ಅರಮನೆ 9008134362 ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು 9844603268 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved