ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಮಿಕರ ಹಣ ಕಳವು; ಮಾಡೂರಿನಲ್ಲಿ ಪ್ಯಾಂಟ್ ಗ್ಯಾಂಗ್ ಸಕ್ರಿಯ?
ಎರಡು ದಿನಗಳ ಹಿಂದೆಯೂ ಇದೇ ರೀತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಕಾರ್ಮಿಕರ ಸುಮಾರು 8,000 ನಗದು ಕಳವಾಗಿತ್ತು.
ಬಂಟ್ವಾಳದಲ್ಲಿ ಮುಂದುವರಿದ ಮಳೆ ಹಾನಿ, ಅಪಾರ ನಷ್ಟ
ತಾಲೂಕಿನ ಹಲವು ಕೃಷಿಕರ ತೋಟಗಳಲ್ಲಿ ಭಾರೀ ಗಾಳಿಮಳೆಯಿಂದ ಅಡಕೆ ಮರಗಳಿಗೆ ಹಾನಿಯಾಗಿದೆ.
ಬಂಟ್ವಾಳದಲ್ಲಿ ಮುಂದುವರಿದ ಬಿರುಗಾಳಿ - ಮುಂಗಾರು ಮಳೆ ಆರ್ಭಟ: ಅಪಾರ ಪ್ರಮಾಣದ ಹಾನಿ
ಮಾಣಿ, ನೇರಳಕಟ್ಟೆ, ಅನಂತಾಡಿ. ಕಡೇಶ್ವಾಲ್ಯದಲ್ಲಿ ಬುಧವಾರ ರಾತ್ರಿ ಬೀಸಿದ ಬಿರುಗಾಳಿಗೆ ಮರಗಳು ಬಿದ್ದು, ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಮಂಗಳೂರು: ತಡೆಗೋಡೆ ಕುಸಿದುಬಿದ್ದು ಸಂಬಂಧಿ ಬಾಲಕ ಮೃತ
ಘಟನೆಯಲ್ಲಿ ಸಂಬಂಧಿಕರ ಮನೆಗೆ ಅತಿಥಿಯಾಗಿ ಬಂದಿದ್ದ ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ 17 ವರ್ಷದ ಬಾಲಕ ಶೈಲೇಶ್ ಸಾವಿಗೀಡಾದ ನತದೃಷ್ಟ ಬಾಲಕ.
ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು, ನದಿ ನೀರು ಏರಿಕೆ, ಇಂದು ಕೂಡ ಆರೆಂಜ್ ಅಲರ್ಟ್
ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ : ಮೈದುಂಬಿ ಹರಿಯುತ್ತಿರುವ ಕುಮಾರಧಾರ, ಸ್ನಾನ ಘಟ್ಟ ಮುಳುಗಡೆ
ಕುಮಾರಧಾರ ನದಿಯಲ್ಲಿನ ಪ್ರವಾಹದಿಂದಾಗಿ ನದಿ ತಟದಲ್ಲಿನ ಶ್ರೀ ದೇವರ ಜಳಕದ ಕಟ್ಟೆ ಜಲಾವೃತಗೊಂಡಿದೆ.ನದಿ ತಟದಲ್ಲಿನ ಶೌಚಾಲಯ ಕಟ್ಟಡ, ಡ್ರೆಸ್ಸಿಂಗ್ ಕೊಠಡಿಗಳು ನೀರಿನಿಂದ ಆವೃತ್ತವಾಗಿದೆ.
ಒಲಿಂಪಿಕ್ಸ್ ಕಣದಲ್ಲಿ ಐವರು ಆಳ್ವಾಸ್ ಹಳೆಯ ವಿದ್ಯಾರ್ಥಿಗಳು!
ರಿಲೇಯ ಭಾರತ ತಂಡದಲ್ಲಿ ಪೂವಮ್ಮ ರಾಜು, ಸಂತೋಷ್ ಕುಮಾರ್ ತಮಿಳರಸನ್, ಸುಭಾ ವೆಂಕಟೇಶನ್, ಮತ್ತು ಮಿಜೋ ಚಾಕೋ ಕುರಿಯನ್ ಭಾಗವಹಿಸಿದರೆ, ಪ್ರವೀಣ್ಸಿ ಟ್ರಿಪಲ್ ಜಂಪ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
19೭೪ರ ಭೀಕರ ಮಹಾನೆರೆಗೆ ಇಂದಿಗೆ ೫೦ ವರ್ಷ
ಎರಡೂ ನದಿಗಳು ಉಕ್ಕಿ ಹರಿದು, ಹಲವಾರು ಮನೆಗಳನ್ನು ಅಂಗಡಿ ಮುಂಗಟ್ಟುಗಳನ್ನು ನೋಡ ನೋಡುತ್ತಿದ್ದಂತೆಯೇ ಆಪೋಷನ ಪಡೆಯುತ್ತಿದ್ದ ನೆರೆಯ ಭೀಕರತೆ ಜನತೆಯ ಮನದಲ್ಲಿ ಇಂದೂ ಅಚ್ಚಳಿಯದೆ ಉಳಿದಿದೆ. ಅದೃಷ್ಟವಶಾತ್ ಈ ೫೦ ವರ್ಷಗಳಲ್ಲಿ ಅಂತಹ ಭೀಕರ ನೆರೆ ಕಾಡಿಲ್ಲ.
ಬಂಟ್ವಾಳವನ್ನು ದ್ವೀಪವನ್ನಾಗಿಸಿದ್ದ 1974ರ ನೆರೆ
1974ರಲ್ಲಿ ಬಂದಿದ್ದ ನೆರೆಯ ಪ್ರಮಾಣಕ್ಕೆ ಬಂಟ್ವಾಳವೆಂಬ ಪುಟ್ಟ ಊರು ಮುಳುಗಡೆಯಾಗಿ ದ್ವೀಪವಾಗಿ ಗೋಚರಿಸಿತ್ತು.
ಪುತ್ತೂರು: ಸಾಲಮನ್ನಾ ವಂಚಿತ ರೈತರ ಪ್ರತಿಭಟನೆ
ಮುಂದಿನ ಒಂದು ತಿಂಗಳ ಒಳಗೆ ಜಿಲ್ಲೆಯ ಕೃಷಿಕರ ಸಾಲಮನ್ನಾ ಮಾಡದಿದ್ದಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ, ಡಿಆರ್ ಕಚೇರಿ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
< previous
1
...
466
467
468
469
470
471
472
473
474
...
722
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಈಗ ಟ್ರಂಪ್ರಿಂದ ಗ್ಯಾರಂಟಿ ಘೋಷಣೆ