ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಹಿಂದಿನ ಕೃಷಿ ಪದ್ಧತಿಯನ್ನು ತಿಳಿಸುವ ಕೆಲಸವಾಗಲಿ: ಡಾ. ತಾಳ್ತಜೆ
ಪುತ್ತೂರು ಹೋಬಳಿ ಘಟಕದ ಅಧ್ಯಕ್ಷ ಕಡಮಜಲು ಸುಭಾಸ್ ರೈ ಮತ್ತು ಪದಾಧಿಕಾರಿಗಳಿಗೆ ಕನ್ನಡ ಭುವನೇಶ್ವರಿಯ ಧ್ವಜ ಹಸ್ತಾಂತರಿಸುವ ಮೂಲಕ ಪದಸ್ವೀಕಾರ ನಡೆಯಿತು. ಜಿಲ್ಲಾಧ್ಯಕ್ಷ ಎಂ.ಪಿ. ಶ್ರೀನಾಥ್ ಧ್ವಜ ಹಸ್ತಾಂತರಿಸಿದರು.
ಗೊಂದಲ ನಿವಾರಿಸದಿದ್ದರೆ ‘ಮಂಗಳೂರು ವಿವಿ ಚಲೋ’ ಹೋರಾಟ: ಅಭಾವಿಪ ಎಚ್ಚರಿಕೆ
ಗೊಂದಲದ ಗೂಡಾಗಿರುವ ವಿವಿಯಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಸರ್ಕಾರ ಗಮನ ಹರಿಸದೇ ಇದ್ದರೆ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳನ್ನು ಸೇರಿಸಿ ‘ವಿವಿ ಚಲೋ’ ಹೋರಾಟ ನಡೆಸುವುದಾಗಿ ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀರಾಮ್ ಅಂಗೀರಸ ಎಚ್ಚರಿಕೆ ನೀಡಿದರು.
ಬಂಟ್ವಾಳ ತಾಲೂಕಿನಲ್ಲಿ ಡಿಸಿ ಹೆದ್ದಾರಿ ಕಾಮಗಾರಿ ಪರಿಶೀಲನೆ
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
ಬಿ.ಸಿ.ರೋಡು- ಅಡ್ಡಹೊಳೆ ಚತುಷ್ಪಥ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.
ಬಂಟ್ವಾಳ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆ
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಸೂಕ್ತ ಜಾಗ ನಿಗದಿಯಾಗುವ ವಿಚಾರದ ಕುರಿತು ಗಡಿಗುರುತು ಆಗಿಲ್ಲ, ಮಂಜೂರಾತಿ ಆಗಿ ಇಷ್ಟು ವರ್ಷಗಳಾದರೂ ಇನ್ನೂ ಯಾಕೆ ಆಗಿಲ್ಲ ಎಂದು ಮುಖಂಡರು ಪ್ರಶ್ನಿಸಿದರು.
ವೇಣೂರು ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ: ಸಿದ್ಧತಾ ಸಭೆ
ಪೂರ್ವಸಿದ್ಧತಾ ಸಭೆಯು ಮಂಗಳವಾರ ಬೆಳ್ತಂಗಡಿಯ ಆಡಳಿತ ಸೌಧದಲ್ಲಿ ಪುತ್ತೂರಿನ ಸಹಾಯಕ ಕಮಿಷನರ್ ಜುಬೆನ್ ಮೊಹಪಾತ್ರರ ಅಧ್ಯಕ್ಷತೆಯಲ್ಲಿ ನಡೆಯಿತು.
ತುಂಬೆ ಡ್ಯಾಂ ಬಳಿ ಮತ್ತೆ ಮಣ್ಣು ಕುಸಿತ: ರೈತರಿಗೆ ಆತಂಕ
ನದಿ ತೀರದ ಮಣ್ಣು ಕುಸಿದು ಎಕರೆ ಗಟ್ಟಲೆ ಕೃಷಿ ಭೂಮಿ ನದಿಪಾಲಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಸಂತ್ರಸ್ತ ರೈತರು ಮಣ್ಣು ಕುಸಿದಿರುವ ಬಗ್ಗೆ ಸಹಾಯಕ ಇಂಜಿನಿಯರ್ ಅವರ ಗಮನಕ್ಕೆ ತಂದಿದ್ದಾರೆ.
ಅನ್ನದಾತರಿಗೆ ಅನ್ಯಾಯ ಎಸಗಿದ ಕಾಂಗ್ರೆಸ್: ಕುಂಪಲ ಆರೋಪ
ರೈತರಿಗೆ ನೀಡಬೇಕಾದ ಬಾಕಿ ಹಣ ಉಳಿಸಿಕೊಂಡಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.
ಮುಚ್ಚುವ ಹಂತದಲ್ಲಿದ್ದ ಸರ್ಕಾರಿ ಶಾಲೆಯಲ್ಲಿ ಈಗ 180 ವಿದ್ಯಾರ್ಥಿಗಳು!
ಶಾಲೆಯನ್ನು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ನಿಂದ ದತ್ತು ಪಡೆಯಲಾಯಿತು. ಶಾಲೆಯಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲಾಯಿತು. ಕನ್ನಡದೊಂದಿಗೆ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅನುಮತಿ ಪಡೆಯಲಾಯಿತು.
ಮಂಗಳೂರು: 10ರಂದು ಇಸ್ಕಾನ್ ೨೦ನೇ ವಾರ್ಷಿಕ ಶ್ರೀ ಕೃಷ್ಣ - ಬಲರಾಮ ರಥಯಾತ್ರೆ
ಈ ರಥಯಾತ್ರೆಯ ಮೆರವಣಿಗೆಯ ಚಾಲನೆ ಸಂಜೆ 4.30ರ ಮಹಾಪೂಜಾ ವಿಧಿ-ವಿಧಾನಗಳ ಬಳಿಕ ಪಿ.ವಿ.ಎಸ್ ಇಸ್ಕಾನ್ ಮಂದಿರದಿಂದ ಆರಂಭಗೊಳ್ಳುವುದು. ಶ್ರೀ ಕೃಷ್ಣ ಬಲರಾಮರ ವಿಗ್ರಹ, ಮೂರ್ತಿಗಳನ್ನು ಹೊತ್ತ ವೈವಿಧ್ಯಮಯ ಪುಷ್ಪಗಳಿಂದ ಅಲಂಕೃತಗೊಂಡ ದೀಪಗಳಿಂದ ಶೃಂಗಾರ ರಥೋತ್ಸವದ ಮೆರವಣಿಗೆ ಹೊರಡಲಿದೆ.
< previous
1
...
466
467
468
469
470
471
472
473
474
...
548
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ