• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿ.ಸಿ. ರೋಡ್‌: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್‌ ಕಂಬಗಳು
ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ಬ್ಯಾನರ್ ಅಳವಡಿಕೆಗೆ ಇಲಾಖೆ ಅವಕಾಶ ಕಲ್ಪಿಸಿದ ಪರಿಣಾಮವಾಗಿ ಮಂಗಳವಾರ ರಾತ್ರಿ ಗಾಳಿಗೆ ಸರ್ಕಲ್ ಬಳಿ‌ ಹಾಕಲಾಗಿರುವ ಅನೇಕ ಬ್ಯಾನರ್ ಗಳು ರಸ್ತೆಗೆ ಉರುಳಿಬಿದ್ದಿವೆ. ಲಾರಿಯೊಂದಕ್ಕೆ ಹಾನಿಯಾಗಿದೆ.
ಸೋಮವಾರದಿಂದ ಟೈಗರ್‌ ಕಾರ್ಯಾಚರಣೆ ಪುನರಾರಂಭ: ಮೇಯರ್‌
ವಾಮಂಜೂರಿನ ತಿರುವೈಲ್‌ ವಾರ್ಡ್‌ನಲ್ಲಿ ಡ್ರೈನೇಜ್‌ ವ್ಯವಸ್ಥೆ ಆಗಿ ಎರಡು ವರ್ಷವಾಗಿದ್ದರೂ ಮನೆಗಳಗೆ ಸಂಪರ್ಕ ಒದಗಿಸಿಲ್ಲ ಎಂದು ಆಸ್ಟಿನ್‌ ಡಿಸೋಜಾ ದೂರಿದಾಗ, ತಕ್ಷಣ ಕ್ರಮ ವಹಿಸುವುದಾಗ ಮೇಯರ್‌ ಭರವಸೆ ನೀಡಿದರು.
ಕರ್ನಾಟಕ ಜಾನಪದ ಪರಿಷತ್‌ ಬೆಳ್ತಂಗಡಿ ಘಟಕ ಪದಗ್ರಹಣ
ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಡೆಂಘೀಜ್ವರ ನಿರ್ಮೂಲನೆಗೆ ಹೆಚ್ಚಿನ ಕಾಳಜಿ ಇರಲಿ
ಇಂದಿನ ದಿನಗಳಲ್ಲಿ ಡೆಂಘೀಜ್ವರದಿಂದ ಅತಿ ಹೆಚ್ಚಿನ ಜನರು ಬಳಲುತ್ತಿದ್ದಾರೆ. ಡೆಂಘೀಜ್ವರ ನಿರ್ಮೂಲನೆಗಾಗಿ ಎಲ್ಲರೂ ಹೆಚ್ಚಿನ ರೀತಿಯಲ್ಲಿ ಕಾಳಜಿ ವಹಿಸಬೇಕು ಎಂದು ದಾವಣಗೆರೆ ಪ್ರೀತಿ ಆರೈಕೆ ಟ್ರಸ್ಟ್ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ್ ಜಗಳೂರಲ್ಲಿ ಹೇಳಿದ್ದಾರೆ.
ಸಶಸ್ತ್ರ ಪೊಲೀಸ್‌ ಹುದ್ದೆ ಆಯ್ಕೆಗೆ ತೃತೀಯ ಲಿಂಗಿಗಳಿಗೆ ನಿಯಮವೇ ತಡೆ!
ಪೊಲೀಸ್‌ ಇಲಾಖೆ ಸೇರುವ ತೃತೀಯ ಲಿಂಗಿಗಳ ಕನಸಿಗೆ ದೈಹಿಕ ಪರೀಕ್ಷೆಯಲ್ಲಿ ಪುರುಷರ ಮಾನದಂಡ ವಿಧಿಸಿರುವುದು ಅಡ್ಡಿಯಾಗಿ ಪರಿಣಮಿಸಿದೆ.
ಗಾಳಿ ಮಳೆಗೆ ಮೂಲ್ಕಿ ತಾಲೂಕಿನ ಹಲವೆಡೆ ಹಾನಿ
ಬಪ್ಪನಾಡು ಗ್ರಾಮದ ಒಡೆಯರಬೆಟ್ಟು ಎಂಬಲ್ಲಿ ವೀಣಾ ಚಂದ್ರಹಾಸ್ ಎಂಬವರ ಮನೆಯ ಹಿಂಬದಿಯ ಕೆಳಗಿನ ಭಾಗದ ತಡೆಗೋಡೆ ಕುಸಿದು ಮನೆ ಅಪಾಯದಲ್ಲಿದೆ. ಮನೆಯಲ್ಲಿದ್ದ ನಾಲ್ವರನ್ನು ಸ್ಥಳಾಂತರಿಸಲಾಗಿದೆ.
ಮಕ್ಕಳ ಸುರಕ್ಷತೆ ಸಮಾಜದ ಹೊಣೆಗಾರಿಕೆಯಾಗಿದೆ: ಭವಿಷ್ ಕುಂದರ್‌
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಪಾಲಿಕೆ ಆಯುಕ್ತರ ವಜಾ ಆಗ್ರಹಿಸಿ ಸಿಪಿಎಂ ಕಾರ್ಯಕರ್ತರ ಮುತ್ತಿಗೆ, ಬಂಧನ
ಪಾಲಿಕೆ ಕಚೇರಿಗೆ ನುಗ್ಗಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಿಪಿಐಎಂ ಪ್ರತಿಭಟನಾಕಾರರನ್ನು ಪೊಲೀಸರು ಬಲಪ್ರಯೋಗದಿಂದ ತಡೆದರು. ನಂತರ ರಸ್ತೆ ತಡೆ ಮಾಡಿದ್ದು, ಕೂಡಲೇ ಕಾರ್ಯಪ್ರವ್ರತ್ತರಾದ ಪೋಲಿಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಶಿರೂರು ಗುಡ್ಡ ಕುಸಿತ: ನೀರುಪಾಲಾಗಿದ್ದ ವೃದ್ಧೆ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!
ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ರಾಹುಲ್‌ ಗಾಂಧಿ ಅವಹೇಳನ ವಿಡಿಯೋ ಪೋಸ್ಟ್‌: ಗ್ರಾಪಂ ಸಿಬ್ಬಂದಿ ವಜಾಗೊಳಿಸಲು ನಿರ್ಣಯ
ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 722
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved