ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಹುಲ್ ಅಪಪ್ರಚಾರ ನಡೆಸುವವರಿಗೆ ದೇವರಿಂದಲೇ ತಕ್ಕ ಉತ್ತರ: ರಮಾನಾಥ ರೈ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಬಗ್ಗೆ ಮತ್ತು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಈ ಕುರಿತು ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಸ್ಕೃತ ಭಾಷೆ ಭಾರತದ ಅಸ್ಮಿತೆ: ಎಸ್.ಎಸ್.ನಾಯಕ್
ಸಂಸ್ಕೃತ ಭಾರತೀ ಮಂಗಳೂರು ಇದರ ವತಿಯಿಂದ ನಡೆಸಲಾದ ದಶ ದಿನ ಸಂಸ್ಕೃತ ಸಂಭಾಷಣಾ ಕಾರ್ಯಕ್ರಮ ಭಾನುವಾರ ಸಮಾಪನಗೊಂಡಿತು. ನಗರದ ಥಿಯೋಸಾಫಿಕಲ್ ಸೊಸೈಟಿಯಲ್ಲಿ ನಿರಂತರ 10 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ 30ಕ್ಕೂ ಮಿಕ್ಕಿ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದ ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್.ವಿ.ಎಸ್. ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.
ಪದಾಳ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಸಭೆ
ಉಪ್ಪಿನಂಗಡಿಯ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಬ್ರಹ್ಮಕಲಶೋತ್ಸವ ನಿಮಿತ್ತ ಉಪ ಸಮಿತಿಗಳ ರಚನೆ ಮತ್ತು ಸಂಚಾಲಕರ ನೇಮಕ ಸಭೆ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಅಶೀರ್ವಚನ ನೀಡಿದರು.
ಕೆಸೆಟ್ ಪರೀಕ್ಷೆ : ಈ ಬಾರಿ ಪರೀಕ್ಷಾ ಕೇಂದ್ರ ದ.ಕ. ಬದಲು ಉಡುಪಿ! ಜು.22ರಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ಈ ಬಾರಿ ಜು.22ರಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್ 22ರಂದು ಕೊನೆ ದಿನವಾಗಿರುತ್ತದೆ.
ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ ಕೃಷಿ ಕ್ರಿಯಾ ಯೋಜನೆ
ಈ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ 4,000 ಕೃಷಿ ತಾಂತ್ರಿಕ ತರಬೇತಿಗಳು ಮತ್ತು1,700 ಅಧ್ಯಯನ ಪ್ರವಾಸಗಳನ್ನು ಹಮ್ಮಿಕೊಂಡಿದ್ದು ಒಟ್ಟು 10 ಲಕ್ಷಕ್ಕೂ ಅಧಿಕ ರೈತರು ಇದರ ಪ್ರಯೋಜನ ಪಡೆಯಲಿರುವರು.
ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ಬೀಚ್ ರಸ್ತೆ ನಿರ್ಮಾಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ: ಸದಾಶಿವ ಉಳ್ಳಾಲ್
ಪತ್ರಿಕಾ ದಿನದ ಅಂಗವಾಗಿ ಹಿರಿಯ ಪತ್ರಿಕಾ ವಿತರಕ ಇಸ್ಮಾಯಿಲ್ ದೇರಳಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಗೌರವ ಅತಿಥಿ ಸದಾಶಿವ ಉಳ್ಳಾಲ್ ಹಾಗೂ ಉದ್ಘಾಟಕರಾಗಿ ಆಗಮಿಸಿದ್ದ ಉದ್ಯಮಿ ಜಯರಾಮ ಶೇಖ ಅವರನ್ನು ಅಭಿನಂದಿಸಲಾಯಿತು.
ಘಾಟ್ ರಾತ್ರಿ ಸಂಚಾರ ನಿರ್ಬಂಧ: ಶೇ.25ರಷ್ಟು ಬಸ್ ಓಡಾಟ ಇಲ್ಲ
ಈಗಾಗಲೇ ಘಾಟ್ ಸಮಸ್ಯೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಓಡಾಟ ನಡೆಸುತ್ತಿದೆ. ಅಲ್ಲದೆ ಮಂಗಳೂರು-ಮಡ್ಗಾಂವ್ ಮಧ್ಯೆಯೂ ವಿಶೇಷ ರೈಲು ಏರ್ಪಡಿಸಲಾಗಿದೆ.
ತುಳು ಭಾಷೆಯಿಂದ ಸಾಮರಸ್ಯ ಸಾಧ್ಯ: ರಮಾನಾಥ ರೈ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತುಳು ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.
< previous
1
...
470
471
472
473
474
475
476
477
478
...
722
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?