• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರಕಟ
ಮೂಡುಬಿದಿರೆ ಶಿವರಾಮ ಕಾರಂತ ಪ್ರತಿಷ್ಠಾನವು ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ನೀಡುತ್ತಾ ಬಂದಿರುವ ‘ಶಿವರಾಮ ಕಾರಂತ ಪ್ರಶಸ್ತಿ’ ಮತ್ತು ‘ಪುರಸ್ಕಾರ’ವನ್ನು ಪ್ರಕಟಿಸಿದೆ.
ಮಂಗಳೂರು ವಿಮಾನ ದುರಂತದ 12 ಮಂದಿ ಮೃತರ ಗುರುತು ಕೊನೆಗೂ ಪತ್ತೆಯೇ ಆಗಲಿಲ್ಲ!
ಮೃತಪಟ್ಟ 158 ಮಂದಿ ಪೈಕಿ 136 ಮಂದಿಯ ಗುರುತು ಪತ್ತೆಯಾಗಿತ್ತು. ಬಾಕಿ 22 ಮಂದಿಯ ಗುರುತು ಪತ್ತೆಗೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಮಂದಿಯ ಶವದ ಗುರುತು ಪತ್ತೆಯಾಗಿದ್ದರೆ, ಬಾಕಿ 12 ಮಂದಿಯ ಶವ ಯಾರದ್ದು ಎಂಬುದು ಇದುವರೆಗೂ ಗೊತ್ತಾಗಿಲ್ಲ.
ಕರಾವಳಿಯಲ್ಲಿ ಮುಂದುವರಿದ ಗುಡುಗು ಮಳೆ, 24ರ ವರೆಗೆ ಯೆಲ್ಲೋ ಅಲರ್ಟ್‌
ಬುಧವಾರ ಕೂಡ ಕರಾವಳಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 23ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಒಂದೇ ಗಂಟೆಯ ಮಳೆಗೆ ಮಂಗಳೂರು ಅಸ್ತವ್ಯಸ್ತ!
ಮಂಗಳೂರು ನಗರದಲ್ಲಿ ಸುಮಾರು ಏಳು ಗಂಟೆಯಿಂದ ಸಾಧಾರಣವಾಗಿ ಆರಂಭವಾದ ಮಳೆ ಎಂಟು ಗಂಟೆಯ ಬಳಿಕ ಧಾರಾಕಾರ ಸುರಿಯತೊಡಗಿತು. ನಗರದ ಅಲ್ಲಲ್ಲಿ ರಸ್ತೆ ಅಗೆದು ಹಾಕಿರುವುದು, ಚರಂಡಿಗಳ ಹೂಳೆತ್ತದೆ ಇರುವುದು, ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಹೆಚ್ಚಿನ ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಬೇಕಾಯಿತು.
ಉಪ್ಪಿನಂಗಡಿ: ನಾಲ್ಕು ದಶಕಗಳ ಚರಂಡಿ ಸಮಸ್ಯೆಗೆ ಕೊನೆಗೂ ಪರಿಹಾರ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾರಣಕ್ಕೆ ಉಪ್ಪಿನಂಗಡಿಯಲ್ಲಿ ಎತ್ತರಿಸಿದ ರಸ್ತೆಯ ಕಾಮಗಾರಿಯ ಕಾರಣದಿಂದ ಸುಗಮ ವಾಹನ ಸಂಚಾರಕ್ಕೆ ತಡೆಯುಂಟಾಗಿ ಜನ ಸಮಸ್ಯೆಗೆ ಸಿಲುಕಿತು. ಆಗ ಪತ್ರಿಕಾ ವರದಿಯಿಂದ ಎಚ್ಚೆತ್ತು ಮೇ ೨ ರಂದು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಾಪಾತ್ರ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ದೀರ್ಘಕಾಲದ ಚರಂಡಿ ಸಮಸ್ಯೆಯ ಬಗ್ಗೆ ಅವರ ಗಮನ ಸೆಳೆದಾಗ ಹೆದ್ದಾರಿ ಕಾಮಗಾರಿ ನಿರತ ಅಧಿಕಾರಿಗಳಿಗೆ ಹೆದ್ದಾರಿಯ ಸಂಪರ್ಕ ರಸ್ತೆಯಡಿ ಹಾದು ಹೋಗಿರುವ ಚರಂಡಿ ತೆಗೆದು ದೊಡ್ಡ ಗಾತ್ರದ ಕಾಂಕ್ರೀಟ್ ಚರಂಡಿ ಅಳವಡಿಸಲು ನಿರ್ದೇಶನ ನೀಡಿದರು.
ಮಂಗಳೂರು-ಕಾರ್ಕಳ ಹೆದ್ದಾರಿ ಅಭಿವೃದ್ಧಿ: ಸಂಕಷ್ಟ ಸರಮಾಲೆ
ಭಾನುವಾರ ಮೂಡುಬಿದಿರೆಯಲ್ಲಿ ನಡೆದ ಭೂಮಾಲೀಕರ ಹೋರಾಟ ಸಮಿತಿಯ ಸಭೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಭೂಮಾಲೀಕರು ಪದಾಧಿಕಾರಿಗಳ ಮುಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಮಸ್ಯೆಗಳ ಕುರಿತು ಅಳಲನ್ನು ತೋಡಿ ಕೊಂಡರು. ಸರ್ವೇ, ಪರಿಹಾರ ಕಾರ್ಯ ವಿಳಂಬವಾಗುತ್ತಿದೆ. ಗುತ್ತಿಗೆದಾರರ ಕಡೆಯವರು ಪರಿಹಾರ ನೀಡದ ಜಾಗಗಳಲ್ಲಿಯೂ ಬುಲ್ಡೋಜರ್ ತಂದು ಭೂ ಮಾಲೀಕರನ್ನು ದಿಕ್ಕು ತಪ್ಪಿಸಿ ಒತ್ತಡ ಹಾಕುತ್ತಿದ್ದಾರೆ. ಪರಿಹಾರ ಕೊಟ್ಟ ಭೂ ಮಾಲೀಕರಿಗೂ ಸ್ಥಳಾಂತರಕ್ಕೆ ಸಮಯಾವಕಾಶ ನೀಡುತ್ತಿಲ್ಲಎಂದು ಆರೋಪಿಸಿದರು.
ತುಳುವಿಗೆ ಶೈಕ್ಷಣಿಕ ಮಾನ್ಯತೆಗೆ ದುಡಿದವರು ರಾಮಕೃಷ್ಣ ಆಚಾರ್: ಡಾ.ವಿವೇಕ್‌ ರೈ
ಪುತ್ತೂರಿನ ಸುಕೃತೀಂದ್ರ ಕಲಾ ಮಂಟಪದಲ್ಲಿ ಭಾನುವಾರ ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ಎ. ವಿವೇಕ್ ರೈ ಮತ್ತಿತರರು ನುಡಿನಮನ ಸಲ್ಲಿಸಿದರು.
ಪುನರೂರು ಪ್ರತಿಷ್ಠಾನ ಬಾಲ ವಿಕಾಸ ಶಿಬಿರ ಸಮಾರೋಪ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ 8 ದಿನಗಳ ಕಾಲ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ - 2024ರ ಸಮಾರೋಪ ಸಮಾರಂಭ ನಡೆಯಿತು.
ಶಾಲೆ ಆವರಣ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಸಾವು
ಉಳ್ಳಾಲ ತಾಲೂಕು ಹರೇಕಳ ನ್ಯೂಪಡ್ಪು ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಕೂಡಾ ಭಾಗವಹಿಸಿದ್ದಳು. ಅಲ್ಲಿಂದ ಮನೆಗೆ ಹಿಂದಿರುಗುವಾಗ ಈಕೆ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಳು.
ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved