ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಳೆಂಜ ಗೋಶಾಲೆಯಲ್ಲಿ 26ರಂದು ನಂದಗೋಕುಲ ದೀಪೋತ್ಸವ ಕಾರ್ಯಕ್ರಮ
ತಾಲೂಕಿನ ಪ್ರತಿ ಗ್ರಾಮದಿಂದ ಅಂದು ಮಧ್ಯಾಹ್ನ 2 ಗಂಟೆ ಬೆಳ್ತಂಗಡಿ ಎಪಿಎಂಸಿಗೆ ಗೋಗ್ರಾಸವನ್ನು ತರಲಿದ್ದಾರೆ. ಅಲ್ಲಿಂದ ವಾಹನ ಮೆರವಣಿಗೆ ಮೂಲಕ ಅದನ್ನು ಕಳೆಂಜ ಗೋಶಾಲೆಗೆ ಸಮರ್ಪಿಸಲಾಗುತ್ತದೆ.
ಐಸಿಸ್ ಉಗ್ರ ನಂಟು ಆರೋಪ: ಉಮ್ಮರ್ ಅಬ್ದುಲ್ ರೆಹಮಾನ್ಗೆ ದೆಹಲಿ ಹೈಕೋರ್ಟ್ ಜಾಮೀನು
ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.
ಬೆಳ್ತಂಗಡಿ: ಗಾಳಿ ಮಳೆ: ಮೆಸ್ಕಾಂಗೆ 5 ಲಕ್ಷ ರು. ನಷ್ಟ
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ.
ಅನಾಥ, ಅಂಗವೂನ ಬೀದಿನಾಯಿಗಳ ಆರೈಕೆ ಮಾಡುವ ವಿರಂಜಯ್ ಹೆಗ್ಡೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜೆಗೋಳಿ ಮುಡಾರ್ ಗ್ರಾಮದ ಸುಮ್ಮಬಂಡಸಾಲೆಗೆ ಒಮ್ಮೆ ಭೇಟಿ ನೀಡಬೇಕು. ಅಲ್ಲಿ ೩೫೦ಕ್ಕೂ ಹೆಚ್ಚು ವಿವಿಧ ಸ್ಥಿತಿಯಲ್ಲಿರುವ ನಾಯಿಗಳು, ಅಂಗಊನಗೊಂಡ ದನಕರುಗಳನ್ನು ಆರೈಕೆ ಮಾಡುವ ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ಎಂಬ ಸಂಸ್ಥೆ ಕಾಣಿಸುತ್ತದೆ.
ಇಂದು ಕಂಬಳ ಸಾಧಕರಿಗೆ ಪ್ರಶಸ್ತಿ ಪ್ರದಾನ
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ರೋಹನ್ ಕಾರ್ಪೋರೇಷನ್ ಪ್ರೈ.ಲಿ. ನಿರ್ದೇಶಕ ರೋಹನ್ ಮೊಂತೇರೊ ಅವರಿಗೆ ನಮ್ಮ ಕಂಬಳ ಗೌರವ ನೀಡಿ ಸಮ್ಮಾನಿಸಲಾಗುವುದು.
ಡೆಂಘೀ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಡೆಗಟ್ಟಿ: ಡಾ. ತಿಮ್ಮಯ್ಯ
ರಾಷ್ಟ್ರೀಯ ಡೆಂಘೀ ದಿನದ ಅಂಗವಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಗುರುವಾರ ಜಾಗೃತಿ ಜಾಥಾ ನಡೆಯಿತು.
18ರಂದು ಫಾ.ಮುಲ್ಲರ್ ‘ರಜತೋತ್ಸವ’ ರಾಷ್ಟ್ರೀಯ ಹೋಮಿಯೋಪಥಿ ಸ್ನಾತಕೋತ್ತರ ಸಮ್ಮೇಳನ
ನವದೆಹಲಿಯ ಭಾರತ ಸರ್ಕಾರ ಹೋಮಿಯೋಪಥಿ ರಾಷ್ಟ್ರೀಯ ಆಯೋಗ ಕಾರ್ಯದರ್ಶಿ ಡಾ. ಸಂಜಯ್ ಗುಪ್ತಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸ್ನಾತಕೋತ್ತರ ಕಾರ್ಯಕ್ರಮದ 25 ವರ್ಷಗಳನ್ನು ಸಂಕಲಿಸುವ ಸಮ್ಮೇಳನದ ಸ್ಮರಣಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ತೆರವಿಗೆ ಜಿಪಂ ಸಿಇಒ ಸೂಚನೆ
ರಸ್ತೆಬದಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸುರಿಯಲಾಗಿರುವ ತ್ಯಾಜ್ಯವನ್ನು ಮಳೆಗಾಲ ಪ್ರಾರಂಭವಾಗುವ ಮುಂಚಿತವಾಗಿ ವಿಲೇವಾರಿಗೊಳಿಸಬೇಕಿದೆ. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಮೇ 20ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.
ಕುತ್ಯಾಳ ಹೊಸಮನೆಗುತ್ತು ‘ಧರ್ಮದೈವ’ ನೇಮೋತ್ಸವ ಸಂಪನ್ನ
ದೈವಗಳ ಶುದ್ಧಿಕಲಶ, ದೈವಗಳಿಗೆ ತಂಬಿಲ, ನಾಗ ತಂಬಿಲ, ಮುಡಿಪು ಸೇವೆ ನಡೆಯಿತು. ಸಂಜೆ 7ರಿಂದ ದೈವಗಳ ಭಂಡಾರ ಇಳಿಯುವ ಕಾರ್ಯಕ್ರಮ ನಡೆಯಿತು.
ಅತ್ತಾವರ ಕೆಎಂಸಿಯಲ್ಲಿ ವಿಶ್ವ ದಾದಿಯರ ದಿನಾಚರಣೆ
ದಾದಿಯರ ಪ್ರತಿನಿಧಿಯಾದ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ದಿನವನ್ನು ಸಂಭ್ರಮಿಸಲಾಯಿತು.
< previous
1
...
474
475
476
477
478
479
480
481
482
...
659
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ