• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಸಿಡಿಲು ಸಹಿತ ಮಳೆ
ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು.
ಮುಂಡಾಜೆ, ಚಾರ್ಮಾಡಿ ಸುತ್ತಮುತ್ತ ಮಳೆ, ತುಂಬಿ ಹರಿದ ಮೃತ್ಯುಂಜಯ ನದಿ
ಮುಂಡಾಜೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಅಗೆದು ಹಾಕಲಾದ ಸ್ಥಳಗಳಲ್ಲಿ ಕೆಸರು ಮತ್ತು ಜಾರುವ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಕೆಲವು ದ್ವಿಚಕ್ರ ವಾಹನ ಸವಾರರು ಸ್ಕಿಡ್‌ ಆದ ಘಟನೆಯೂ ನಡೆಯಿತು.
ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಡಾ. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ
ಶಿಕ್ಷಕರ ಮತ್ತು ಪದವೀಧರರ ಸ್ವಾಭಿಮಾನದ ಸಂಕೇತವಾಗಿ ಈ ಬಾರಿಯ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹರೀಶ್‌ ಆಚಾರ್ಯ ಹೇಳಿದರು.
ಅಂಬಾ ಪ್ರಸಾದ್ ಪಾತಾಳ 60 ರ ಸಂಭ್ರಮ
ಶ್ರೀಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ನಂದಾವರ ಉಮೇಶ ಶೆಣೈ ಹಾಗೂ ಗುರಿಕಾರ ಸತ್ಯನಾರಾಯಣ ಭಟ್, ನಿವೃತ್ತ ಮುಖ್ಯ ಗುರುಗಳಾದ ಸುಬ್ರಹ್ಮಣ್ಯ ರಾವ್ ಅವರನ್ನು ಅಂಬಾ ಪ್ರಸಾದ್ ಪಾತಾಳ ಅವರು ಗೌರವಿಸಿದರು.
ಶಿರ್ವ ಹಿಂದೂ ಶಾಲೆಗೆ ಬಸವಣ್ಣ ಭಾವಚಿತ್ರ ಕೊಡುಗೆ
ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ನಿರಂಜನ್ ಚೋಳಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ವಸಂತಿ ನಾಯ್ಕ ಅವರಿಗೆ ಬಸವಣ್ಣ ಅವರ ಭಾವಚಿತ್ರವನ್ನು ಹಸ್ತಾಂತರಿಸಿದರು.
ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿಶಾಸ್ತ್ರಿ ಭೇಟಿ
ಶ್ರೀಗಳು ರವಿಶಾಸ್ತ್ರಿ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಪ್ರಾಕೃತಿಕ ದುರಂತ ನಿರ್ವಹಣೆ ಇನ್ನು ಬೆರಳ ತುದಿಯಲ್ಲಿ!
ರಾಜ್ಯದ ಎಲ್ಲ ಏಳು ಸ್ಮಾರ್ಟ್‌ಸಿಟಿಗಳಲ್ಲಿ ಒನ್‌ ಸಿಟಿ -ಒನ್‌ ಆ್ಯಪ್‌ ಇದ್ದು, ಮಂಗಳೂರಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಗ್ರಾಮ ಮಟ್ಟದ ವರೆಗೂ ತುರ್ತು ಸ್ಪಂದನಕ್ಕೆ ಬಳಸುವಂತೆ ಮಾರ್ಪಾಟುಗೊಳಿಸಲಾಗಿದೆ.
ಪುತ್ತೂರು: ರಾಜಕಾಲುವೆಗಳ ಸ್ವಚ್ಚತಾ ಕಾಮಗಾರಿ ಪ್ರಾರಂಭ
ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ವೀಕ್ಷಿಸಿದರು. ಬಳಿಕ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ, ಎಪಿಎಂಸಿ ರಸ್ತೆಯಲ್ಲಿರುವ ರಾಜಕಾಲುವಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ಎಳವೆಯಲ್ಲೇ ಸಂಸ್ಕಾರ ರೂಢಿಸಿ: ಫಲಿಮಾರುಶ್ರೀ
ನೂರಕ್ಕೂ ಹೆಚ್ಚು ಬಾಲಕ ಬಾಲಕಿಯರು ವಸಂತ ವೇದ ಶಿಬಿರದಲ್ಲಿ ಭಾಗವಹಿಸಿದ್ದರು.
ಕೋವಿ ಠೇವಣಿ ವಿನಾಯಿತಿ: ಉಚ್ಚ ನ್ಯಾಯಾಲಯ ಆದೇಶ ಸ್ವಾಗತಿಸಿದ ರೈತ ಮುಖಂಡರು
ಇನ್ನು ಮುಂದೆಯಾದರೂ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಅರಿತುಕೊಂಡು ಕೃಷಿಕರಿಗೆ ತೊಂದರೆ ನೀಡುವುದುನ್ನು ತಿದ್ದಿಕೊಳ್ಳುತ್ತಾರೆ ಎಂದು ನಂಬಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved