ಮಹಿಳಾ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷೆ ಗೀತಾ ಸುರತ್ಕಲ್ಜನವಾದಿ ಮಹಿಳಾ ಸಂಘಟನೆಯ ದ.ಕ. ಜಿಲ್ಲಾ ಸಮ್ಮೇಳನ ಜು.27ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಚಿತ್ರನಟಿ, ರಂಗನಟಿ, ಸ್ತ್ರೀವಾದಿ ಚಿಂತಕಿ ಗೀತಾ ಸುರತ್ಕಲ್ ಅವರನ್ನು ಆಯ್ಕೆ ಮಾಡಲಾಗಿದೆ.