• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಿರುದ್ಯಾವರ: ಕೃಷಿ ತೋಟಗಳಿಗೆ ಒಂಟಿ ಸಲಗ ದಾಳಿ
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ಕಂಬಳ ಕ್ಷೇತ್ರದ ಸಾಧಕ ಕೋಣ ‘ಲಕ್ಕಿ’ ಇನ್ನಿಲ್ಲ
ಲಕ್ಕಿ ಕಳೆದ ಏಳೆಂಟು ದಿನಗಳಿಂದ ಅನಾರೋಗ್ಯದಿಂದ ಬಲಳುತ್ತಿದ್ದು, ಇದಕ್ಕೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಮಂಗಳವಾರ ಕಾರ್ಕಳದಲ್ಲಿ ಇದಕ್ಕೆ ಅಪರೇಷನ್ ಕೂಡ ನಡೆದಿತ್ತು.
ಗುಡ್ಡೆ ಕುಸಿತ; ಶಿರಾಡಿ ಘಾಟಲ್ಲಿ ವಾಹನ ಸಂಚಾರ ವ್ಯತ್ಯಯ
ಈ ಮಧ್ಯೆ ಹೆದ್ದಾರಿ ಪಾರ್ಶ್ವದ ಬೆಟ್ಟ ಗುಡ್ಡಗಳಲ್ಲಿ ಜರಿತ ಕಂಡು ಬಂದಿದ್ದು, ಅಪಾಯದ ಭೀತಿಯನ್ನು ಎದುರಿಸಿಕೊಂಡೇ ವಾಹನವನ್ನು ಚಲಾಯಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬಂಟ್ವಾಳ ರೈಲು ನಿಲ್ದಾಣ ಅಮೃತ ಭಾರತ್‌ ಯೋಜನೆ ಕಾಮಗಾರಿ ಪರಿಶೀಲನೆ
ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.
21ರಿಂದ ಭಟ್ಕಳದ ಕರಿಕಲ್‌ನಲ್ಲಿ ಕನ್ಯಾಡಿ ಶ್ರೀ ಚಾತುರ್ಮಾಸ್ಯ ವ್ರತಾಚರಣೆ
ಚಾತುರ್ಮಾಸ್ಯ ಪರ್ವ ಕಾಲದಲ್ಲಿ ಪ್ರತಿದಿನ ಭಜನೆ, ಪಾದುಕ ಪೂಜೆ, ಸಂಜೆ 6ರಿಂದ 10ರ ತನಕ ಭಕ್ತಿಪ್ರಧಾನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜು.22 ರಿಂದ 28ರ ವರೆಗೆ ಉಜಿರೆ ಅಶೋಕ ಭಟ್ ಸಂಯೋಜನೆಯಲ್ಲಿ ಬಾಲಕಾಂಡದಿಂದ ಉತ್ತರಾಕಾಂಡದ ವರೆಗೆ ಸಂಪೂರ್ಣ ರಾಮಾಯಣ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಸೈಟ್‌ ವಾಪಸ್‌ ಮಾಡಿ ಸಿಎಂ ಸಿದ್ದು ರಾಜಿನಾಮೆ ನೀಡಲಿ: ಕೇಂದ್ರ ಸಚಿವ ಸೋಮಣ್ಣ
ವಾಲ್ಮೀಕಿ ನಿಗಮ ಹಗರಣದ ಹಣ ಬಳ್ಳಾರಿ ಚುನಾವಣೆಗೆ ಮಾತ್ರವಲ್ಲ, ನಾಲ್ಕೈದು ಕಡೆಗೆ ಹೋಗಿರುತ್ತದೆ. 187 ಕೋಟಿ ರು. ಬೇರೆ ಬೇರೆ ಕಡೆ ಹೋಗಿರುತ್ತದೆ ಎಂಬುದನ್ನು ಜನ ಹೇಳುತ್ತಿದ್ದಾರೆ ಎಂದರು.
ಸರ್ಕಾರಿ ಹಿಡಿತದಿಂದ ದೇವಾಲಯ ಮುಕ್ತಗೊಳ್ಳಲಿ: ಪೇಜಾವರಶ್ರೀ
ದೇವಸ್ಥಾನಗಳಿಗೆ ಸ್ವಾಯತ್ತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸ್ವಾಯತ್ತೆ ಸಿಕ್ಕಿದರೆ ಮಾತ್ರ ದೇವಾಲಯಗಳಿಗೆ ಭಕ್ತರು ನೀಡುವ ಸಂಪತ್ತು ನೇರವಾಗಿ ಭಕ್ತರ(ಸಮಾಜ) ವಿನಿಯೋಗಕ್ಕೆ ಸಾಧ್ಯವಾಗುತ್ತದೆ. ಆಗ ದೇವಸ್ಥಾನಗಳಿಂದ ಶಿಕ್ಷಣ, ವೈದಿಕ ಸಂಸ್ಥೆಗಳ‍ನ್ನು ಸ್ಥಾಪಿಸಬಹುದು ಎಂದು ಪೇಜಾವರ ಸ್ವಾಮೀಜಿ ಹೇಳಿದರು.
ಡೆಂಘೀ ತಡೆಗೆ ಸೊಳ್ಳೆ ತಾಣ ನಾಶ, ಸ್ವಚ್ಛತೆಗೆ ಆದ್ಯತೆ ನೀಡಲು ಮೇಯರ್‌ ಸೂಚನೆ
ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಘೀ ನಿಮೂ೯ಲನೆ ಸಮಿತಿ ಸಭೆ ನಡೆಯಿತು.
ಪ್ರಾಣ ವಾಯು ಮರು ಪೂರಣಕ್ಕೆ ಸಸ್ಯ ಸಂರಕ್ಷಣೆ ಅತ್ಯಗತ್ಯ: ಪೇಜಾವರಶ್ರೀ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಿಂದ ಕದ್ರಿ ಮಂಜು ಪ್ರಾಸಾದದಲ್ಲಿ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಗುರುವಂದನಾ ಮತ್ತು ಸಸಿ ತುಲಾಭಾರ ನೆರವೇರಿಸಲಾಯಿತು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • ...
  • 722
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved