ದೇವಸ್ಥಾನಗಳು ಪೂಜೆಗೆ ಸೀಮಿತವಾಗದೆ ಧರ್ಮ, ಸಂಸ್ಕೃತಿ ರಕ್ಷಣೆ ಮಾಡಬೇಕು: ಸ್ವಾಮಿ ಜಿತಕಾಮಾನಂದಜಿಶುಕ್ರವಾರ ಮಂಗಳೂರು ರಥಬೀದಿ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ತೆಂಕಕಾರಂದೂರು ಶ್ರೀವಿಷ್ಣು ಮೂರ್ತಿ ದೇವಸ್ಥಾನ, ಶ್ರೀಗುಡ್ರಾಮಲ್ಲೇಶ್ವರ ದೇವಸ್ಥಾನಗಳ (ಗುಡ್ರಾದಿ, ರೇಖ್ಯ) ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತನ್ನು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಉದ್ಘಾಟಿಸಿದರು.