• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾರಿ ಲೇಖಕಿಯರ ಸಾಹಿತ್ಯ ಸಂಭ್ರಮ ‘ಸಾಹಿತ್ಯತ್ತೊ ಒಸರ್‌’
ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್‌ ಹನೀಫ್‌ ದಫ್‌ ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳ್ತಂಗಡಿ: ಗಾಳಿ ಮಳೆಗೆ ನೆಲಕ್ಕುರುಳಿದ 44 ವಿದ್ಯುತ್ ಕಂಬಗಳು
ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಅಲ್ಲಲ್ಲಿ ವಿದ್ಯುತ್ ಕಂಬ ತಂತಿಗಳಿಗೆ ಹಾನಿ ಸಂಭವಿಸಿದ ಕಾರಣ ತಾಲೂಕಿನ ಗ್ರಾಮೀಣ ಭಾಗಗಳ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಸಂಜೆ ತನಕವೂ ವಿದ್ಯುತ್ ಪೂರೈಕೆಯಾಗಿಲ್ಲ.
ಟಿ.ವಿ. ಧಾರಾವಾಹಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ!

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸೀತಾರಾಮ‘ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯದಲ್ಲಿ  ಹಿಂಬದಿ ಕುಳಿತವರು ಹೆಲ್ಮೆಟ್‌ ಧರಿಸಿಲ್ಲದ ದೃಶ್ಯ ಪ್ರಸಾರವಾಗಿತ್ತು.  ಇದಕ್ಕೆ ಪೊಲೀಸರು ದಂಡ ವಿಧಿಸಿದ್ದಾರೆ.

ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ: ಎಕ್ಕೂರು ಬಸ್‌ ತಂಗುದಾಣಕ್ಕೆ ಮತ್ತೆ ಜೀವಕಳೆ!
ಎಕ್ಕೂರಿನಲ್ಲಿ 2019ರಲ್ಲಿ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ನಿರ್ಮಿಸಲಾಗಿದ್ದ ಬಸ್ ತಂಗುದಾಣ ಶಿಥಿಲಾವಸ್ಥೆಗೆ ತಲುಪಿತ್ತು. ರಾಮಕೃಷ್ಣ ಮಿಷನ್ ಸ್ವಯಂ ಸೇವಕರ ತಂಡವು ಇದಕ್ಕೆ ಮರುಜೀವ ತುಂಬಲು ನಿರ್ಧರಿಸಿ ನೂತನ ಫ್ಲೆಕ್ಸ್‌ಗಳನ್ನು ಅಳವಡಿಸಿ ನೆಲಕ್ಕೆ ಸಿಮೆಂಟ್ ಹಾಕಿ ವ್ಯವಸ್ಥಿತಗೊಳಿಸಲಾಯಿತು. ಮುಂದಿನ ವಾರ ಇದಕ್ಕೆ ಪೇಂಟಿಂಗ್ ಮಾಡಿ ನಂತರ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ.
ಜಾನುವಾರುಗಳಿಗೂ ಬರಲಿದೆ ಮಸಲ್‌ ಇಂಪ್ರೆಶನ್‌!
ಬೆರಳಚ್ಚಿನ ಮೂಲಕ ಮನುಷ್ಯರ ಸಂಪೂರ್ಣ ಮಾಹಿತಿ ಪಡೆಯುವ ತಂತ್ರಜ್ಞಾನ ಗೊತ್ತೇ ಇದೆ. ಇನ್ಮುಂದೆ ಈ ತಂತ್ರಜ್ಞಾನ ಜಾನುವಾರುಗಳಿಗೂ ಬರಲಿದೆ. ಹಸು, ಎಮ್ಮೆಗಳ ಮೂಗಿನ ಅಚ್ಚನ್ನು ಸ್ಕ್ಯಾನ್‌ ಮಾಡಿದರೆ ಸಾಕು, ಆ ಜಾನುವಾರಿನ ಸಂಪೂರ್ಣ ವಿವರ ಬೆರಳ ತುದಿಯಲ್ಲಿ ಲಭ್ಯ!ಇಂಥ ವಿಶಿಷ್ಟ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯ ಭೀತಿ?

ಇಲ್ಲಿವರೆಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮಲೆನಾಡು ಮತ್ತು ಕರಾವಳಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಈ ಬಾರಿ ಬಿಜೆಪಿ ಕೇವಲ ಮಲೆನಾಡು ಪ್ರದೇಶದವರಿಗೆ ಮಾತ್ರ ಟಿಕೆಟ್‌ ನೀಡಿದೆ. ಇದು ಬಿಜೆಪಿಯ ಕರಾವಳಿ ಟಿಕೆಟ್‌ ಆಕಾಂಕ್ಷಿಗಳ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. 

ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಳೆಗಾಲದ ವೇಳಾಪಟ್ಟಿ ಪರಿಷ್ಕರಣೆ
ಕೊಂಕಣ ರೈಲು ಮಾರ್ಗದ ಮೂಲಕ ಹಾದುಹೋಗುವ ರೈಲುಗಳ ಮಳೆಗಾಲದ ವೇಳಾಪಟ್ಟಿಯನ್ನು ಜೀನ್‌ನಿಂದ ಅನ್ವಯವಾಗುವಂತೆ ಪರಿಷ್ಕರಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಫಾಲ್ಘಾಟ್‌ ವಿಭಾಗ ತಿಳಿಸಿದೆ. ರೈಲುಗಳ ಸಂಚಾರ ಸಮಯ ಬದಲಾವಣೆ ವಿವರ ಈ ವರದಿಯಲ್ಲಿದೆ.
ಕೊಲಕಾಡಿ ಶಾಲೆ ಬೇಸಿಗೆ ಶಿಬಿರ ಸಮಾರೋಪ
ಮೂಲ್ಕಿ ಸಮೀಪದ ಪಂಜಿನಡ್ಕದ ಕೆಪಿಎಸ್‌ಕೆ ಫ್ರೌಢ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಭಾರತ್ ಸ್ಕೌಟ್ ಆಂಡ್ ಗ್ಯೆಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಸರ್ವೋತ್ತಮ ಅಂಚನ್‌ ಅಧ್ಯಕ್ಷತೆ ವಹಿಸಿದ್ದರು.
ಪಾಣೆಮಂಗಳೂರು ಅಂಡರ್ ಪಾಸ್ ತಾತ್ಕಾಲಿಕ ವಾಹನ ಸಂಚಾರ: ಅಪಾಯ ಖಚಿತ
ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದೆ ಈ ಭಾಗದಲ್ಲಿ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದ್ದು, ಸಂಬಂಧಿಸಿದವರು ಗಮನ ಹರಿಸಬೇಕಿದೆ.
ಕಟೀಲು ಆಸ್ಪತ್ರೆ ‘ನೇತ್ರ ಸಂಜೀವನಿ’ ಕಾರ್ಯಕ್ರಮ ಉದ್ಘಾಟನೆ
ಕಟೀಲು ದುರ್ಗಾ ಸಂಜೀವವನಿ ಮಣಿಪಾಲ್ ಅಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವನಿ ಕಾರ್ಯಕ್ರಮ ನಡೆಯಿತು. ಮಣಿಪಾಲ ಶಿಕ್ಷಣ ಸಂಸ್ಥೆಯ ಡಾ.ಎಚ್.ಎಸ್‌.ಬಲ್ಲಾಳ್‌ ಸಮಾರಂಭದಲ್ಲಿ ಮಾತನಾಡಿ, ಕಟೀಲಿನ ದುರ್ಗಾ ಸಂಜೀವನಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದಲ್ಲಿ ಎಲ್ಲ ವ್ಯವಸ್ಥೆಯನ್ನು ಹೊಂದಿದ ಏಕೈಕ ಆಸ್ಪತ್ರೆಯಾಗಿದೆ ಎಂದರು.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved