• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರದೀಪ್‌ ಹಾವಂಜೆ ರಚಿತ ‘ಮುಂಡ್ರು’ ಕಥಾ ಸಂಕಲನ ಬಿಡುಗಡೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಪ್ರದೀಪ್ ಡಿ.ಎಂ. ಹಾವಂಜೆ ಅವರ ಸಣ್ಣ ಕಥೆಗಳ ಸಂಕಲನ ‘ಮುಂಡ್ರು’ ಕೃತಿ ಬಿಡುಗಡೆ ಮಾಡಲಾಯಿತು.
ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು: ಅಶೋಕ್ ಕುಮಾರ್ ರೈ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ಗೆ ತೆರಳುವ ಅಗಲೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
ಮುಖ್ಯ) ಇಸ್ಮಾಯಿಲ್‌ ಕಂಡಕೆರೆಗೆ ಪ.ಗೋ. ಪ್ರಶಸ್ತಿ ಪ್ರದಾನ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಇಸ್ಮಾಯಿಲ್ ಕಂಡಕೆರೆ, ಪತ್ರಿಕೆಗಳು ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ನೆಟ್ಟಾರು ಹತ್ಯೆ ಕೇಸ್‌ 4ನೇ ಆರೋಪಿ ಸೆರೆ
ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿ ಮೂರು ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತಂಡ ಹಾಸನದ ಸಕಲೇಶಪುರದಲ್ಲಿ ಪತ್ತೆ ಮಾಡಿ ಬಂಧಿಸಿದೆ. ಆರೋಪಿ ಪತ್ತೆಗೆ ಎನ್ಐಎ 5 ಲಕ್ಷ ರು. ಬಹುಮಾನ ಘೋಷಿಸಿತ್ತು.
ಮೂಡುಬಿದಿರೆ: ಮಳೆ ನೀರು ಹರಿವಿಗಿಲ್ಲ ಚರಂಡಿ, ರಸ್ತೆಗಳಲ್ಲೇ ಕೃತಕ ನೆರೆ ಸೃಷ್ಟಿ
ಹನುಮಂತ ದೇವಸ್ಥಾನದ ಎದುರಿನ ಲಾವಂತ ಬೆಟ್ಟು ರಸ್ತೆಯ ಆರಂಭ, ಕೊನೆ, ದೊಡ್ಮನೆ ರಸ್ತೆ, ಪೇಟೆಯ ಹಲವು ಮುಖ್ಯ ಬೀದಿ, ಅಡ್ಡರಸ್ತೆಗಳಿಗೆ ಚರಂಡಿ ಎನ್ನುವುದೇ ಇಲ್ಲ. ಚರಂಡಿ ಇದ್ದ ಕಡೆ ಅವುಗಳ ಹೂಳೆತ್ತುವ ಗೋಜಿಗೆ ಯಾರೂ ಹೋಗಿಲ್ಲ.
ಡಾ. ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ
ದಿ.ಡಾ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರು ಪ್ರೆಸಿಡೆಂಟ್ಸ್ ಅವಾರ್ಡ್ ಆ- ಮೆರಿಟ್ ದ್ಯೋತಕವಾಗಿ ಚಿನ್ನದ ಪದಕ, ಪ್ರಮಾಣಪತ್ರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.
ಕ್ರೈಂ ಬ್ರಾಂಚ್‌ ಅಧಿಕಾರಿಗಳ ಹೆಸರಲ್ಲಿ ನಿವೃತ್ತ ಎಂಜಿನಿಯರ್‌ಗೆ 1.60 ಕೋಟಿ ರು. ವಂಚನೆ
ಮೋಸ ಹೋಗಿರುವುದು ತಿಳಿಯುತ್ತಲೇ ನಿವೃತ್ತ ಎಂಜಿನಿಯರ್‌ ಆಗಿರುವ ಆ ವ್ಯಕ್ತಿ ಮಂಗಳೂರಿನ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ.
ನಿರಂಜನ ಪ್ರಶಸ್ತಿ, ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ
ನಿರಂಜನ ಪ್ರಶಸ್ತಿಯನ್ನು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ.ಬಿ. ಅರ್ತಿಕಜೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮ ಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಸಂಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ರಮೇಶ್ ಭಟ್ ಬೈಪದವು ಅವರಿಗೆ ಪ್ರದಾನ ಮಾಡಲಾಯಿತು.
ಇಂದು ಮುಕ್ಕ ಶ್ರೀನಿವಾಸ ವಿವಿಯಲ್ಲಿ ರಾಷ್ಟ್ರೀಯ ಸಂಸ್ಕೃತ ಸಮ್ಮೇಳನ
ದೇಶದ ವಿವಿಧ ಭಾಗಗಳಿಂದ ಸಂಸ್ಕೃತದಲ್ಲಿ ಸುಮಾರು ೫೦ ಸಂಶೋಧನಾ ಲೇಖನಗಳನ್ನು ಸಮ್ಮೇಳನದಲ್ಲಿ ಪ್ರಸ್ತುತಪಡಿಸಲಾಗುತ್ತದೆ.
ವನ್ಯಜೀವಿಗಳ ದಾಹ ತಣಿಸಲು ಕಾಡಿನಲ್ಲಿ ಕಾಯಂ ನೀರಿನ ತೊಟ್ಟಿ!
ಇದು ಕಾಡುಪ್ರಾಣಿಗಳು ಬೇಸಗೆಯಲ್ಲಿ ನೀರು ಹಾಗೂ ಆಹಾರಕ್ಕಾಗಿ ನಾಡಿಗೆ ದಾಳಿ ಮಾಡುವುದನ್ನು ತಪ್ಪಿಸುತ್ತದೆ ಎನ್ನುವುದು ಎನ್‌ಇಸಿಎಫ್‌ ಸಂಘಟನೆ ಸದಸ್ಯರ ಅಭಿಪ್ರಾಯ.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved