ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿತದ ಮತ್ತಿನಲ್ಲಿ ಯುವಕ ದಾಂದಲೆ: ಸಂಕೋಲೆ ಹಾಕಿ ಎಳೆದೊಯ್ಯುವಾಗ ಕುತ್ತಿಗೆಗೆ ಬಿಗಿದು ಸಾವು
ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ಚೇತನ್ ತಾಯಿ ಉಮಾವತಿ ಮತ್ತು ನೆರೆಯ ನಿವಾಸಿ ಯೂಸುಫ್ ಅವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿದ್ದ ಪ್ರಮುಖ ಆರೋಪಿ ಸೇರಿ ಮೂವರ ಸೆರೆ
2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
ಹಾಜಬ್ಬ ಅವರು ನ್ಯೂಪಡ್ಪುವಿನಲ್ಲಿ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭವಾದ ಬಳಿಕ ಪಿಯುಸಿ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ನಿರಂತರ ಒತ್ತಡ ಹಾಕುತ್ತಿದ್ದರು. ಕೊನೆಗೂ ಇದೇ ಜೂನ್ 1ರಿಂದ ನ್ಯೂಪಡ್ಪು ಪ್ರೌಢ ಶಾಲೆಯಲ್ಲೇ ಪಿಯುಸಿ ತರಗತಿ ಶುರುವಾಗಲಿದೆ.
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
ಹಾಜಬ್ಬ ಅವರು ನ್ಯೂಪಡ್ಪುವಿನಲ್ಲಿ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭವಾದ ಬಳಿಕ ಪಿಯುಸಿ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ನಿರಂತರ ಒತ್ತಡ ಹಾಕುತ್ತಿದ್ದರು. ಕೊನೆಗೂ ಇದೇ ಜೂನ್ 1ರಿಂದ ನ್ಯೂಪಡ್ಪು ಪ್ರೌಢ ಶಾಲೆಯಲ್ಲೇ ಪಿಯುಸಿ ತರಗತಿ ಶುರುವಾಗಲಿದೆ.
ಉಪ್ಪಿನಂಗಡಿ ಅಂಡರ್ ಪಾಸ್ನಲ್ಲಿ ಸರ್ವಿಸ್ ರಸ್ತೆ ನಿರ್ಮಾಣ, ಸಂಚಾರ ಸುಗಮ
ಉಪ್ಪಿನಂಗಡಿಯ ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆಗೆ ಕಾರಣವಾಗಿದ್ದ ಹೆದ್ದಾರಿ ಸಂಪರ್ಕ ರಸ್ತೆಯಲ್ಲಿನ ಕಿರಿದಾದ ಮೋರಿಯನ್ನು ತೆರವುಗೊಳಿಸಿ ಬೃಹತ್ ಚರಂಡಿ ನಿರ್ಮಾಣಕ್ಕೂ ಚಾಲನೆ ನೀಡಲಾಗಿದೆ.
ಬಸವಣ್ಣನ ತತ್ವಗಳು ಎಲ್ಲರಿಗೂ ಮಾದರಿ: ಎಡಿಸಿ ಡಾ.ಸಂತೋಷ್ ಕುಮಾರ್
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ವಸಂತ ಬಂಗೇರ ಅಂತ್ಯಸಂಸ್ಕಾರ
ಸಹಸ್ರಾರು ಮಂದಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬೆಳ್ತಂಗಡಿ ಪೇಟೆಯ ಅಂಗಡಿ ಮಾಲಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗೌರವ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕಿಗೆ ಶೇ.94.18 ಫಲಿತಾಂಶ
ತಾಲೂಕಿನಲ್ಲಿ ಒಟ್ಟು 76 ಪ್ರೌಢಶಾಲೆಗಳಿದ್ದು ಅದರಲ್ಲಿ 14 ಸರ್ಕಾರಿ ಪ್ರೌಢಶಾಲೆಗಳು, 4 ಅನುದಾನಿತ ಪ್ರೌಢಶಾಲೆಗಳು ಹಾಗು 25 ಅನುದಾನ ರಹಿತ ಪ್ರೌಢಶಾಲೆಗಳು ಹೀಗೆ ಒಟ್ಟು 43 ಪ್ರೌಢಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿವೆ.
ಎಸ್ಸೆಸ್ಸೆಲ್ಸಿ: 600ಕ್ಕೂ ಹೆಚ್ಚು ಅಂಕಗಳಿಸಿದ ಆಳ್ವಾಸ್ ೫೧ ವಿದ್ಯಾರ್ಥಿಗಳ ವಿಶಿಷ್ಟ ಸಾಧನೆ
೧೫ ವಿದ್ಯಾರ್ಥಿಗಳು ೬೧೦ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ. ೯೨ ವಿದ್ಯಾರ್ಥಿಗಳು ಶೇ೯೫ಕ್ಕೂ ಅಧಿಕ, ೧೮೯ ವಿದ್ಯಾರ್ಥಿಗಳು ಶೇ೯೦ಕ್ಕೂ ಅಧಿಕ, ೨೭೭ ವಿದ್ಯಾರ್ಥಿಗಳು ಶೇ ೮೫ಕ್ಕೂ ಅಧಿಕ ಅಂಕ ಪಡೆದಿದ್ದಾರೆ
ಬೆಳ್ತಂಗಡಿ ಎಸ್ಡಿಎಂನ ಚಿನ್ಮಯ ಜಿ.ಕೆ. ರಾಜ್ಯಕ್ಕೆ ದ್ವಿತೀಯ ಸ್ಥಾನಿ
ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಚಿನ್ಮಯ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಮುಂದಿದ್ದು ಈ ಬಾರಿಯ ಪ್ರತಿಭಾ ಕಾರಂಜಿಯ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ರಾಜ್ಯಮಟ್ಟದ ವಿಜೇತ. ಕಳೆದ ವರ್ಷ ಜರುಗಿದ ರಾಜ್ಯಮಟ್ಟದ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
< previous
1
...
481
482
483
484
485
486
487
488
489
...
659
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ